Author: Aravind S

ರೈತರ ಕೃಷಿ ಚಟುವಟಿಕೆಗೆ ಹಿನ್ನಡೆಯಾಗದಂತೆ ಕ್ರಮ ಕೈಗೊಳ್ಳಲಾಗಿದ್ದು ಈಗಾಗಲೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆ ಪ್ರಾರಂಭಿಸಲಾಗಿದೆ, ಜಿಲ್ಲೆಗೆ ಅಗತ್ಯವಿರುವ ರಸಗೊಬ್ಬರ ಸರಬರಾಜಿಗಾಗಿ ಅಗತ್ಯ ಕ್ರಮ

ರೈತರ ಕೃಷಿ ಚಟುವಟಿಕೆಗೆ ಹಿನ್ನಡೆಯಾಗದಂತೆ ಕ್ರಮಕೈಗೊಳ್ಳಲಾಗಿದ್ದು ಈಗಾಗಲೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜವಿತರಣೆ ಪ್ರಾರಂಭಿಸಲಾಗಿದೆ, ಜಿಲ್ಲೆಗೆ ಅಗತ್ಯವಿರುವ ರಸಗೊಬ್ಬರಸರಬರಾಜಿಗಾಗಿ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ರೈತರುಅನಗತ್ಯವಾಗಿ ಮುಗಿಬಿದ್ದು ಗೊಬ್ಬರ ಖರೀದಿಸಲು ಮುಂದಾಗದೆ, ಅವಶ್ಯವಿರುವಷ್ಟು ಗೊಬ್ಬರ ಮಾತ್ರ ಖರೀದಿಸಬೇಕು ಎಂದುಮಾಯಕೊಂಡ ಶಾಸಕರು ಹಾಗೂ ಲಿಡಕರ್…

ತಂಬಾಕು ಸೇವನೆ ಮಾಡುವವರಿಗೆ ಕೊರೊನಾ ಸೋಂಕು ತಗಲುವ ಸಾಧ್ಯತೆ ಹೆಚ್ಚಾಗಿರುತ್ತದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶ್ ಹೇಳಿದರು.

ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್, ತಾಲ್ಲೂಕುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕುನಿಯಂತ್ರಣ ಕೋಶ ಇವರ ಸಂಯುಕ್ತಾಶ್ರಯದಲ್ಲಿ “ತಂಬಾಕುತ್ಯಜಿಸಲು ಬದ್ಧರಾಗಿರಿ” ಎಂಬ ಘೋಷವಾಕ್ಯದಡಿ ಮೇ.31ಸೋಮವಾರದಂದು ಭರತ್ ಕಾಲೋನಿಯ ನಗರ ಪ್ರಾಥಮಿಕಆರೋಗ್ಯ ಕೇಂದ್ರದಲ್ಲಿ ಸರಳವಾಗಿ ಏರ್ಪಡಿಸಲಾದ ವಿಶ್ವ ತಂಬಾಕುರಹಿತ ದಿನ ಕಾರ್ಯಕ್ರಮದಲ್ಲಿ…

ಜೂ.2 ರಿಂದ ವಿಕಲಚೇತನರಿಗೆ ಲಸಿಕೆ ಆಂದೋಲನ

ದಾವಣಗೆರೆ ಜಿಲ್ಲೆಯ ಎಲ್ಲಾ ವಿಧದ ವಿಕಲಚೇತನರಿಗೆ ಜೂ.02ಮತ್ತು 03 ರಂದು ಎರಡು ದಿನಗಳ ಕಾಲ ಜಿಲ್ಲೆಯಲ್ಲಿನ ಎಲ್ಲಾ ನಗರಮತ್ತು ಗ್ರಾಮೀಣ ಪ್ರದೇಶದ ಪ್ರಾಥಮಿಕ ಆರೋಗ್ಯಕೇಂದ್ರಗಳಲ್ಲಿ ಕೋವಿಡ್ ನಿರೋಧಕ ಲಸಿಕೆಯನ್ನುವಿಕಲಚೇತನರಿಗೊಸ್ಕರ ಮೀಸಲಿಟ್ಟು ಹಾಕಲಾಗುವುದು. ಎಲ್ಲಾ ವಿಕಲಚೇತನರು ಎಂ.ಆರ್.ಡಬ್ಲ್ಯೂ, ವಿ.ಆರ್.ಡಬ್ಲ್ಯೂ ಮತ್ತುಯು.ಆರ್.ಡಬ್ಲ್ಯೂಗಳ ಸಹಕಾರದೊಂದಿಗೆ ಪ್ರಾಥಮಿಕ…

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕಾಂಗ್ರೆಸ್ ಕೇರ್ ಯೋಜನೆಯಡಿ

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕಾಂಗ್ರೆಸ್ ಕೇರ್ ಯೋಜನೆಯಡಿ ಜು.೩೧ರಂದು, ವಾರ್ಡ್ ನಂ ೩೧, ಚಾಲುಕ್ಯ ನಗರದಲ್ಲಿ ಮನೆ ಮನೆಗೆ ಸ್ಯಾನಿಟೈಸರ್ ಸಿಂಪಡನೆ ಮಾಡಲಾಯಿತು.ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಸಿ.ಕೆ ಬಾಲಚಂದ್ರ ಮತ್ತು ಸ್ಥಳೀಯರಿದ್ದರು.

ಕೃಷಿ ಪಂಡಿತ ಮತ್ತು ಶ್ರೇಷ್ಠ ಕೃಷಿಕ ಪ್ರಶಸ್ತಿಗೆ

ಅರ್ಜಿ ಆಹ್ವಾನ ಕೃಷಿ ಇಲಾಖೆಯು 2021-22ನೇ ಸಾಲಿಗೆ ಕೃಷಿ ಪಂಡಿತ ಪ್ರಶಸ್ತಿ, ಆತ್ಮಯೋಜನೆಯ ತಾಲ್ಲೂಕು ಮಟ್ಟ, ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಹಾಗೂ ಜಿಲ್ಲಾ ಮಟ್ಟದ ಆಸಕ್ತ ಗುಂಪು ಪ್ರಶಸ್ತಿಗೆ ಆಸಕ್ತರೈತರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿಗಳನ್ನು ಸಂಬಂಧಪಟ್ಟ ತಾಲ್ಲೂಕು ಸಹಾಯಕ…

ಗೃಹರಕ್ಷಕದಳ ಗೌರವ ಸಮಾದೇಷ್ಟರ ಹುದ್ದೆಗೆ ಅರ್ಜಿ

ಆಹ್ವಾನ ದಾವಣಗೆರೆ ಜಿಲ್ಲೆಯಲ್ಲಿ ತೆರವಾಗಿರುವ ಗೃಹರಕ್ಷಕದಳದಗೌರವ ಸಮಾದೇಷ್ಟರ ಹುದ್ದೆಗೆ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಜೂ. 10 ಕೊನೆಯ ದಿನವಾಗಿರುತ್ತದೆ.ಜಿಲ್ಲಾ ಗೃಹರಕ್ಷಕದಳದ ಗೌರವ ಸಮಾದೇಷ್ಟರಹುದ್ದೆಯು ಕಳೆದ ಮೇ. 25 ರಿಂದ ತೆರವಾಗಿದ್ದು,ಗೃಹರಕ್ಷಕದಳದ ಜಿಲ್ಲಾ ಕಚೇರಿಯಲ್ಲಿನ ಆಡಳಿತನಿರ್ವಹಣೆಯನ್ನು ನೋಡಿಕೊಳ್ಳಲು ಸ್ಥಳೀಯ…

ಪ್ರಚಾರ ಬಯಸದ ಎಲೇಮರೇಕಾಯಿ ಅನ್ನದಾನಿ ಮಹಮದ್ ಅನೀಫ್

ಕೊ ರೋನ ವೈರಸ್ ದೇಶದ ತುಂಬಾ ಹರಡುತ್ತಿರುವ ಈ ಸಂದರ್ಭದಲ್ಲಿ ಕೆಲವು ಸಂಸ್ಥೆಗಳು ಸ್ಥಿತಿವಂತರು ಚುನಾಯಿತ ಪ್ರತಿನಿಧಿಗಳು ವಾರಿಯರ್ಸ್ ಗಳಿಗೆ ಆಹಾರ ಕಿಟ್ ಇನ್ನೂ ಕೆಲವರು. ಸ್ವಯಂ ಸೇವಾ ಕರಿಗೆ ಆಹಾರ ಕಿಟ್ ಹಾಗೂ ಮೆಡಿಕಲ್ ಕಿಟ್ ನೀಡುವುದು ಸರ್ವೇ ಸಾಮಾನ್ಯ…

ಮಾನ್ಯ ಶ್ರೀ ಅಭಯಚಂದ್ರ ಜೈನ್ ಇವರ ಹುಟ್ಟುಹಬ್ಬದ ಪ್ರಯುಕ್ತ ಇಂದು ಯುವ ನಾಯಕ, ಎಪಿಎಂಸಿ ಸದಸ್ಯರು ಆಗಿರುವ ಶ್ರೀ ಚಂದ್ರಹಾಸ್ ಸನಿಲ್ ಅವರು ತನ್ನ ವೈಯುಕ್ತಿಕ

ನಮ್ಮೆಲ್ಲರ ನಾಯಕರು ಮಾಜಿ ಸಚಿವರು ಆಗಿರುವ ಪ್ರಾಮಾಣಿಕ ರಾಜಕಾರಣಿ ಮಾನ್ಯ ಶ್ರೀ ಅಭಯಚಂದ್ರ ಜೈನ್ ಇವರ ಹುಟ್ಟುಹಬ್ಬದ ಪ್ರಯುಕ್ತ ಇಂದು ಯುವ ನಾಯಕ, ಎಪಿಎಂಸಿ ಸದಸ್ಯರು ಆಗಿರುವ ಶ್ರೀ ಚಂದ್ರಹಾಸ್ ಸನಿಲ್ ಅವರು ತನ್ನ ವೈಯುಕ್ತಿಕ ನೆಲೆಯಲ್ಲಿ ಅಲಂಗಾರು ಮೌಂಟ್ ರೊಸಾರಿ…

ಕರೋನ ನೆಪದಲ್ಲಿ ಬಾಲ್ಯವಿವಾಹಗಳು ಹೆಚ್ಚಾಗುತ್ತಿವೆ.ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾಧ್ಯಕ್ಷ ಡಾ. ಎಚ್. ಕೆ.ಎಸ್. ಸ್ವಾಮಿ.

ಗ್ರಾಮಗಳಲ್ಲಿ ತಿಂಗಳಿಂದ ಮನೇಲೆಇದ್ದು ಇದ್ದು ಬೇಜಾರಾದ ತುಂಬ ಜನಪೆÇೀಷಕರು ತಮ್ಮ ಮಕ್ಕಳಿಗೆ ಕಿರಿವಯಸ್ಸಿನಲ್ಲಿಯೇ ಮದುವೆಮಾಡುವಂತಹ ಆಘಾತಕಾರಿಕೆಲಸಗಳನ್ನ ಮಾಡುತ್ತಿದ್ದಾರೆ.ಅವರನ್ನ ಜಾಗ್ರತಗೊಳಿಸಿ,ಮಕ್ಕಳನ್ನ ಕಿರಿವಯಸ್ಸಿನಲ್ಲಿಯೇಮದುವೆ ಮಾಡದೇ, ಅವರ ಭವಿಷ್ಯರೂಪಿಸಿ, ಉತ್ತಮ ಶಿಕ್ಷಣ ನೀಡಿ ಅವರನ್ನುಸ್ವಂತ ಕಾಲ ಮೇಲೆ ನಿಲ್ಲುವಂತೆಮಾಡಬೇಕು ಎಂಬುದನ್ನ ಅವರಿಗೆಮನದಟ್ಟು ಮಾಡಿಕೊಡಬೇಕು ಎಂದುಕರ್ನಾಟಕ ಜ್ಞಾನ…

ನಕಲಿ ಕಾರ್ಮಿಕರಿಗೆ ಪರಿಹಾರ ನೀಡದೇ ಅರ್ಹ ಫಲಾನುಭವಿಗಳಿಗೆ ನೀಡಿ

ದಾವಣಗೆರೆ: ಕೋವಿಡ್ 19ರ ಸೋಂಕಿನ ಹಿನ್ನೆಲೆಯಲ್ಲಿ ಕೆಲಸವಿಲ್ಲದೇ ಸಂಕಷ್ಟದಲ್ಲಿರುವ ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರ್ಕಾರ ಪರಿಹಾರದ ಧನವಾಗಿ 3ಸಾವಿರ ರೂ.ಗಳನ್ನು ನೀಡಲು ಮುಂದಾಗಿದ್ದು, ನಕಲಿ ಕಟ್ಟಡ ಕಾರ್ಮಿಕರಿಗೆ ನೀಡದೇ ಅರ್ಹ ಕಟ್ಟಡ ಕಾರ್ಮಿಕರಿಗೆ ನೀಡುವಂತೆ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ…