ಸಿಜಿ ಆಸ್ಪತ್ರೆಗೆ ಸಚಿವರು, ಜನಪ್ರತಿನಿಧಿಗಳ ಭೇಟಿ-ಪರಿಶೀಲನೆ
ಜಿಲ್ಲೆಯ ಚಿಗಟೇರಿ ಆಸ್ಪತ್ರೆಗೆ ಆರೋಗ್ಯ ಸಚಿವರಾದಡಾ.ಕೆ.ಸುಧಾಕರ್ ಅವರು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಹಾಗೂಜನ ಪ್ರತಿನಿಧಿಗಳೊಂದಿಗೆ ಭೇಟಿ ನೀಡಿ ಸಿಸಿಟಿವಿಯಲ್ಲಿ ಕೋವಿಡ್ ವಾರ್ಡ್ಗಳಪರಿಶೀಲನೆ ನಡೆಸಿದರು. ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿಮಾಹಿತಿ ಪಡೆದರು.ಆರೋಗ್ಯ ಸಚಿವರು ಜಿಲ್ಲಾಧಿಕಾರಿಗಳನ್ನು ಕುರಿತು, ತಕ್ಷಣವೇಜಿಲ್ಲೆಯಲ್ಲಿ ಅನಸ್ತೇಶಿಯಾ, ಮೆಡಿಸಿನ್, ಬಯೋಮೆಡಿಕಲ್…
