ಭಗೀರಥ ಜಯಂತಿ : ಸರಳ ಆಚರಣೆ
ಮಹರ್ಷಿ ಭಗೀರಥ ಜಯಂತಿಯನ್ನು ಕೋವಿಡ್ ಸಾಂಕ್ರಾಮಿಕನಿಯಂತ್ರಣ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳಕಚೇರಿ ಸಭಾಂಗಣದಲ್ಲಿ ಮಂಗಳವಾರದಂದು ಸರಳವಾಗಿಆಚರಿಸಲಾಯಿತು.ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಯವರು ಸೇರಿದಂತೆ ವಿವಿಧಅಧಿಕಾರಿಗಳು ಭಗೀರಥರ ಭಾವಚಿತ್ರಕ್ಕೆ ಪುಷ್ಪ ನಮನಸಲ್ಲಿಸಿದರು.ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ,ಜಿ.ಪಂ. ಉಪಕಾರ್ಯದರ್ಶಿ ಆನಂದ್, ಕನ್ನಡ ಮತ್ತು ಸಂಸ್ಕøತಿ…
