Author: Aravind S

ಕೋವಿಡ್ ನಿಯಂತ್ರಣ: ಸಾರ್ವಜನಿಕರು ಕಟ್ಟುನಿಟ್ಟಾಗಿ

ಮಾರ್ಗಸೂಚಿ ಪಾಲಿಸಲು ಸೂಚನೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿದೆ. ಕೋವಿಡ್ 2ನೇ ಅಲೆಯಅಪಾಯ ಕಂಡುಬರುತ್ತಿದ್ದು, ಇದನ್ನು ನಿಯಂತ್ರಿಸುವ ಸಲುವಾಗಿಸರ್ಕಾರವು ಈ ಹಿಂದಿನ ಸಡಿಲಿಕೆಯ ಮಾರ್ಗಸೂಚಿಗಳಲ್ಲಿ ಕೆಲವುಬದಲಾವಣೆ ಮಾಡಿ ಮರು ಆದೇಶ ಹೊರಡಿಸಿದೆ. ಸಾರ್ವಜನಿಕರು ಈಕೆಳಕಂಡ ಮಾರ್ಗಸೂಚಿಗಳನ್ನು…

ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದಬಿ.ಎ.ಬಸವರಾಜ ಅವರುಏ.21 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಸಚಿವರು ಅಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟು 9.30ಕ್ಕೆ ದಾವಣಗೆರೆ ಪ್ರವಾಸಿ ಮಂದಿರ (ಸಕ್ರ್ಯೂಟ್ ಹೌಸ್)ಕ್ಕೆ ಆಗಮಿಸುವರು.ನಂತರ ಬೆ. 10 ಗಂಟೆಗೆ ಸ್ಥಳೀಯ ಕಾರ್ಯಕ್ರಮದಲ್ಲಿಭಾಗವಹಿಸುವರು. ಹಾಗೂ 11 ಗಂಟೆಗೆ…

ದಾವಣಗೆರೆ : ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗಾಗಿ ಅರ್ಜಿ ಆಹ್ವಾನ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರವ್ಯವಹಾರಗಳ ಇಲಾಖೆ ವತಿಯಿಂದ ದಾವಣಗೆರೆ ನಗರವ್ಯಾಪ್ತಿಯಲ್ಲಿರುವ ಬಿ.ಡಿ.ಲೇಔಟ್, ಬಾಷಾ ನಗರ, ಎಸ್.ಕೆ.ಪಿ ರಸ್ತೆ ಇಲ್ಲಿಯಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಹೊಸದಾಗಿನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ನಿಯಮಾನುಸಾರನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.…

ಭದ್ರಾ ನಾಲೆ ನೀರು ವಿಭಜಿಸುವ ರೆಗ್ಯುಲೇಟರಿ-2 ಕೇಂದ್ರಕ್ಕೆ

ಕಾಡಾ ಅಧ್ಯಕ್ಷರ ಭೇಟಿ, ಪರಿಶೀಲನೆ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದಆಧಕ್ಷೆ ಪವಿತ್ರ ರಾಮಯ್ಯ ಅವರು ಚೆನ್ನಗಿರಿ ತಾಲ್ಲೂಕು ಸೇವಾನಗರ ಗ್ರಾಮದಲ್ಲಿರುವ ರೆಗ್ಯುಲೇಟರಿ-2 ನಾಲೆ ನಿರ್ವಹಣಾಕೇಂದ್ರಕ್ಕೆ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿದರು.ನಾಲ್ಕು ತಿಂಗಳು ಹಗಲು ರಾತ್ರಿ, ಬಿಸಿಲು ಮಳೆ ಲೆಕ್ಕಿಸದೆಬೆವರು ಹರಿಸಿ ನಾಟಿ…

ಏ. 17 ರ ಗ್ರಾಮ ವಾಸ್ತವ್ಯ ರದ್ದು

ಕೋವಿಡ್-19 ಸಾಂಕ್ರಾಮಿಕ ರೋಗದ 2ನೆ ಅಲೆಯು ರಾಜ್ಯದಲ್ಲಿಹೆಚ್ಚಾಗಿ ಹರಡುತ್ತಿರುವುದರಿಂದ ಮತ್ತು ಸಾರ್ವಜನಿಕಆರೋಗ್ಯದ ಹಿತದೃಷ್ಠಿಯಿಂದ ಏ. 17 ರಂದು ಏರ್ಪಡಿಸಲುಉದ್ದೇಶಿಸಲಾಗಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಗ್ರಾಮವಾಸ್ತವ್ಯ ಕಾರ್ಯಕ್ರಮವನ್ನು ಸರ್ಕಾರದ ನಿರ್ದೇಶನದಂತೆರದ್ದುಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರುತಿಳಿಸಿದ್ದಾರೆ.ಏ.17 ರಂದು ಹಮ್ಮಿಕೊಳ್ಳಲಾಗಿದ್ದ, ನ್ಯಾಮತಿ…

ಜಿಲ್ಲಾ ಅಭಿವೃದ್ದಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ ಮಳೆಗಾಲ ಆರಂಭಕ್ಕೂ ಮುನ್ನ ಜಲಶಕ್ತಿ ಅಭಿಯಾನ ಕಾಮಗಾರಿಗಳನ್ನು ಪೂರ್ಣಗೊಳಿಸಿ- ಜಿ.ಎಂ. ಸಿದ್ದೇಶ್ವರ

ನೀರಿನ ಸದ್ಬಳಕೆ ಹಾಗೂ ಸಮಗ್ರ ನಿರ್ವಹಣೆ ನಿಟ್ಟಿನಲ್ಲಿ ಮಳೆನೀರನ್ನು ಹಿಡಿದಿಟ್ಟುಕೊಂಡು, ಅಂತರ್ಜಲ ವೃದ್ಧಿಸಲು ಸರ್ಕಾರರೂಪಿಸಿರುವ ಜಲಶಕ್ತಿ ಅಭಿಯಾನದಡಿ ಕೈಗೊಳ್ಳಬೇಕಾದ ಎಲ್ಲಕಾಮಗಾರಿಗಳನ್ನು ಮಳೆಗಾಲ ಆರಂಭವಾಗುವುದರ ಒಳಗಾಗಿಪೂರ್ಣಗೊಳಿಸಬೇಕು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಅವರುಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಲಾದಜಿಲ್ಲಾ ಅಭಿವೃದ್ಧಿ…

ದಾವಣಗೆರೆ ಮಹಾನಗರಪಾಲಿಕೆ 2021-22 ರ ಆಯ-ವ್ಯಯ

ಮಂಡನೆ 12.49 ಕೋಟಿ ರೂ.ಗಳ ಉಳಿತಾಯ ಬಜೆಟ್ ಮಂಡಿಸಿದ ಮಹಾಪೌರ ಎಸ್.ಟಿ. ವೀರೇಶ್ ದಾವಣಗೆರೆ ಮಹಾನಗರ ಪಾಲಿಕೆಯ 2021-22ನೇ ಆರ್ಥಿಕವರ್ಷಕ್ಕೆ ಮಹಾಪೌರರಾದ ಎಸ್.ಟಿ. ವೀರೇಶ್ ಅವರು 433.32 ಕೋಟಿರೂ. ಗಳ ಬಜೆಟ್ ಅನ್ನು 12.49 ಕೋಟಿ ರೂ. ಗಳಉಳಿತಾಯದ ನಿರೀಕ್ಷೆಯೊಂದಿಗಿನ ಬಜೆಟ್…

ಮಂಜುನಾಥ್ ಕುಂದುರು ಮಾಜಿ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ರ ಮೇಲೆ ಹಲ್ಲೆ

ಹೊನ್ನಾಳಿ ತಾಲೂಕಿನ ಕುಂದೂರು ಗ್ರಾಮದ ಹೊರವಲಯದ ಮನೆಯೊಂದರ ಮೇಲೆ ನಾಲ್ಕೈದು ಜನರಿದ್ದ ದುಷ್ಕರ್ಮಿಗಳ ತಂಡ ಗುರುವಾರ ರಾತ್ರಿ10.30ರ ಸುಮಾರಿಗೆ ದಾಳಿ ನಡೆಸಿದೆ. ಕುಂದೂರು ಗ್ರಾಮದ ನಿವಾಸಿ, ಹೊನ್ನಾಳಿ ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಎಂಜಿಆರ್ ಮಂಜುನಾಥ್ ಮೇಲೆ ಹಲ್ಲೆ ನಡೆದಿದೆ. ತೀವ್ರವಾಗಿ…

ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಂದ ಗ್ರಾಮ

ವಾಸ್ತವ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಕಡೆ ಕಾರ್ಯಕ್ರಮದಡಿ ಜಿಲ್ಲಾಧಿಕಾರಿಗಳು ಹಾಗೂ ಕಂದಾಯಇಲಾಖೆಯ ಇತರೆ ಅಧಿಕಾರಿಗಳ ಗ್ರಾಮ ವಾಸ್ತವ್ಯಕಾರ್ಯಕ್ರಮವನ್ನು ಏ.17 ರಂದು ನ್ಯಾಮತಿ ತಾಲ್ಲೂಕಿನಬೆಳಗುತ್ತಿ ಗ್ರಾಮದ ಹೋಬಳಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಅಂದು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡುಕಂದಾಯ ಇಲಾಖೆಯ ವಿವಿಧ ಸೇವೆಗಳು, ಯೋಜನೆಗಳಾದಪೌತಿ ಖಾತೆ…

 ಮಳೆ ವಿವರ

ಜಿಲ್ಲೆಯಲ್ಲಿ ಏ.14 ರಂದು 4.4 ಮಿ.ಮೀ ಸರಾಸರಿಮಳೆಯಾಗಿದ್ದು ತಾಲ್ಲೂಕುವಾರು ಮಳೆ ವಿವರ ಈಕೆಳಗಿನಂತಿದೆ.ಚನ್ನಗಿರಿ ತಾಲ್ಲೂಕಿನಲ್ಲಿ ವಾಡಿಕೆಗೆ 8.5 ಮಿ.ಮೀ ವಾಸ್ತವಮಳೆಯಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ 5.6 ಮಿ.ಮೀ ವಾಸ್ತವಮಳೆಯಾಗಿದೆ. ಹರಿಹರದಲ್ಲಿ 3.7 ಮಿ.ಮೀ ವಾಸ್ತವಮಳೆಯಾಗಿದೆ. ಹೊನ್ನಾಳಿ ತಾಲ್ಲೂಕಿನಲ್ಲಿ 1.0 ಮಿ.ಮೀ ವಾಸ್ತವಮಳೆಯಾಗಿದೆ. ಜಗಳೂರು…