Author: Aravind S

ಆತ್ಮನಿರ್ಭರ ಭಾರತ ಯೋಜನೆ: ಅರ್ಜಿ ಆಹ್ವಾನ

ಭಾರತ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದಪ್ರಧಾನಮಂತ್ರಿಗಳ ಆತ್ಮನಿರ್ಭರ ಭಾರತಕಾರ್ಯಕ್ರಮದಡಿ ಪಶುಸಂಗೋಪನಾ ವಲಯದಲ್ಲಿಪಶುಪಾಲನಾ ಮೂಲಭೂತ ಸೌಕರ್ಯ ನಿಧಿ ಯೋಜನೆಯಡಿಅರ್ಜಿ ಆಹ್ವಾನಿಸಲಾಗಿದೆಈ ಯೋಜನೆಯಲ್ಲಿ ವಿವಿಧ ವರ್ಗ/ಯೋಜನೆಗಳಮುಖಾಂತರ ಆರ್ಥಿಕ ಚಟುಚಟಿಕೆಗಳನ್ನು ವೃಧ್ಧಿಸಿಅಸಂಘಟಿತ ವಲಯಗಳಿಗೆ ಮೂಲಭೂತ ಸೌಕರ್ಯ ನೀಡಿಸಂಘಟಿತ ವಲಯಕ್ಕೆ ತಂದು ಹೆಚ್ಚಿನ ಉದ್ಯೋಗ ಸೃಷ್ಟಿಸಿಉತ್ತಮ ಜೀವನ ನಿರ್ವಹಣೆ…

ಮಕ್ಕಳ ಸ್ನೇಹಿ ಅಧಿಕಾರಿಗಳಿಗೆ ಸನ್ಮಾನ ಹಾಗೂ ಜಿಲ್ಲಾ

ಮಟ್ಟದ ಅಡ್ವೋಕಸಿ ಕಾರ್ಯಾಗಾರ ಮಕ್ಕಳ ಸ್ನೇಹಿ ಅಧಿಕಾರಿಗಳಿಗೆ ಸನ್ಮಾನ ಸಮಾರಂಭಮತ್ತು ಸಿಆರ್‍ಇಎಎಂ ಯೋಜನೆಯ ಅನುಷ್ಠಾನದಲ್ಲಿ ಇಲಾಖೆಗಳಸಮನ್ವಯತೆ ಕುರಿತು ಜಿಲ್ಲಾ ಮಟ್ಟದ ಅಡ್ವೋಕಸಿಕಾರ್ಯಾಗಾರವನ್ನು ಏ.09 ರಂದು ಬೆಳಿಗ್ಗೆ 11.30ಕ್ಕೆಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ,ಬೆಂಗಳೂರು. ಜಿಲ್ಲಾಡಳಿತ ಜಿಲ್ಲಾ…

ಪಡಿತರ ಚೀಟಿಯಿಂದ ಮೃತ ವ್ಯಕ್ತಿಗಳ ಹೆಸರು

ತೆಗೆಸಲು ಸೂಚನೆ ಪಡಿತರ ಚೀಟಿಯಲ್ಲಿ ಸೇರ್ಪಡೆಯಾಗಿರುವ ಯಾವುದೇವ್ಯಕ್ತಿ ಮೃತರಾಗಿದ್ದಲ್ಲಿ ಅಂತಹ ವ್ಯಕ್ತಿಗಳಹೆಸರುಗಳನ್ನು ಪಡಿತರ ಚೀಟಿಯಿಂದ ತೆಗೆಸುವಂತೆಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸೂಚನೆ ನೀಡಿದ್ದಾರೆ.ಪಡಿತರ ಚೀಟಿಯಲ್ಲಿ ಸೇರ್ಪಡೆಯಾಗಿರುವ ಯಾವುದೇವ್ಯಕ್ತಿ ಮೃತಪಟ್ಟಲ್ಲಿ ಅಂತಹ ವ್ಯಕ್ತಿಯ ಹೆಸರನ್ನು ಪಡಿತರಚೀಟಿಯಿಂದ ತೆಗೆಸುವುದು ಆಯಾ ಕುಟುಂಬದ ಮುಖ್ಯಸ್ಥರಜವಾಬ್ದಾರಿಯಾಗಿರುತ್ತದೆ.ಯಾವುದೇ ವ್ಯಕ್ತಿ ಮೃತರಾಗಿದ್ದರೆ…

ಕ್ಷೇತ್ರ ಶಿಕ್ಷಣಾಧಿಕಾರಿ ಇಲಾಖೆಗೆ ಧಿಡೀರ್ ಭೇಟಿ ಕೊಟ್ಟಮಾಜಿ ಶಾಸಕ ರಾದ ಡಿ ಜಿ ಶಾಂತನ ಗೌಡ್ರು

ಹೊನ್ನಾಳಿ ತಾಲೂಕು ದೇವನಾಯಕನಹಳ್ಳಿ ಯಲ್ಲಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಇಲಾಖೆಗೆ ಧಿಡೀರ್ ಭೇಟಿ ಕೊಟ್ಟ ಡಿಜಿ ಶಾಂತನ ಗೌಡ್ರುರವರು ತದಾದನಂತರ ಡಿ ಜಿ ಶಾಂತನಗೌಡ್ರರವರು ಶಿಕ್ಷಣ ಇಲಾಖೆಯಲ್ಲಿ ಬರುವ ಪ್ರತಿಯೊಂದು ಶಾಲೆಯಲ್ಲಿ ಪಿ ಇ ಟೀಚರ್ ಮತ್ತು 100 ಮಕ್ಕಳು ಇರುವ ಶಾಲೆಗಳಿಗೆ…

ಶಿವಮೊಗ್ಗ ಜಿಲ್ಲಾ NSUI ವತಿಯಿಂದ ವೀರ ಯೋಧರಿಗೆ ಶ್ರದ್ಧಾಂಜಲಿ

ಶಿವಮೊಗ್ಗ ಜಿಲ್ಲಾ NSUI ವತಿಯಿಂದ ವೀರ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು ಛತ್ತೀಸಘಡದ ಸುಕ್ಮಾ-ಬಿಜಾಪುರ ಅರಣ್ಯ ಪ್ರದೇಶದಲ್ಲಿ ನಡೆದ ಅತೀ ಭೀಕರ ನಕ್ಸಲ್ ದಾಳಿಗೆ ಹುತಾತ್ಮರಾದ 22 ವೀರ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ…

ದಾವಣಗೆರೆ ವಿವಿ 8ನೇ ಘಟಿಕೋತ್ಸವ

ದಾವಣಗೆರೆ ವಿಶ್ವವಿದ್ಯಾನಿಲಯದ ಎಂಟನೇ ವಾರ್ಷಿಕಘಟಿಕೋತ್ಸವವನ್ನು ಏಪ್ರಿಲ್ 8 ರ ಗುರುವಾರ ಬೆಳಿಗ್ಗೆ 11ಗಂಟೆಗೆ ಶಿವಗಂಗೋತ್ರಿ, ದಾವಣಗೆರೆ ಇಲ್ಲಿ ಆಯೋಜಿಸಲಾಗಿದೆ.ಕರ್ನಾಟಕ ರಾಜ್ಯದ ಘನವೆತ್ತ ರಾಜ್ಯಪಾಲರು ಹಾಗೂದಾವಣಗೆರೆ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾದ ವಜುಭಾಯಿರುಡಾಭಾಯಿ ವಾಲಾ ಇವರು ಘಟಿಕೋತ್ಸವದ ಅಧ್ಯಕ್ಷತೆವಹಿಸಲಿದ್ದಾರೆ. ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿಗಳು,ಉನ್ನ ಶಿಕ್ಷಣ, ಐಟಿ-ಬಿಟಿ,…

13,207 ವಿದ್ಯಾರ್ಥಿಗಳಿಗೆ ಸ್ನಾತಕ ಮತ್ತು ಸ್ನಾತಕೋತ್ತರ

ಪದವಿ ಪ್ರಧಾನ ಏ.08 ರಂದು ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ 8ನೇ ಘಟಿಕೋತ್ಸವ ದಾವಣಗೆರೆ ವಿಶ್ವವಿದ್ಯಾನಿಲಯ 8ನೇ ಘಟಿಕೋತ್ಸವವನ್ನುಏ.8 ರ ಬೆಳಿಗ್ಗೆ 11 ಗಂಟೆಗೆ ವಿಶ್ವವಿದ್ಯಾನಿಲಯದ ಆವರಣದಲ್ಲಿಏರ್ಪಡಿಸಲಾಗಿದ್ದು, ಈ ಬಾರಿಯ ಘಟಿಕೋತ್ಸವದಲ್ಲಿ ಒಟ್ಟು 13,207ವಿದ್ಯಾರ್ಥಿಗಳಿಗೆ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಪ್ರಧಾನ ಮಾಡಲಾಗುತ್ತಿದೆ. ಅಲ್ಲದೆ 44…

ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು. ಯುಗಾದಿ

ಸಾಂಪ್ರಸಾಂಪ್ರದಾಯಿಕ ಆಚರಣೆಗಳಲ್ಲಿ ಕೆಲವೆಂದರೆ ಸೂರ್ಯ ನಮಸ್ಕಾರ, ಪಂಚಾಂಗದ ಪೂಜೆ, ಹಾಗೂ ಸರ್ವೇ-ಸಾಮಾನ್ಯವಾಗಿ “ಬೇವು-ಬೆಲ್ಲ.” ಜೀವನದ ಸಿಹಿ-ಕಹಿಗಳೆರಡನ್ನೂ ಪಡೆಯಬೇಕೆಂದು ನೆನಪಿಸಲು ಬೇವು-ಬೆಲ್ಲಗಳ ಮಿಶ್ರಣವನ್ನು ತಿನ್ನಲಾಗುತ್ತದೆ. ಯುಗಾದಿಯೆಂದರೆ ಹೊಸವರ್ಷದ ಆರಂಭದ ದಿನವಾದರೂ ಭಾರತದಲ್ಲಿ ಈ ದಿನವನ್ನು ನಿರ್ಧರಿಸುವ ರೀತಿ ಹಲವಾರಿವೆ.ಮುಖ್ಯವಾಗಿ ಚಾಂದ್ರಮಾನ ಹಾಗೂ ಸೌರಮಾನ…

ಏ.08 ರಂದು ಜನಸ್ಪಂದನ ಸಭೆ

ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏ.08 ರಂದುಬೆಳಿಗ್ಗೆ 10 ಗಂಟೆಗೆ ಜನಸ್ಪಂದನ ಸಭೆ ಏರ್ಪಡಿಸಲಾಗಿದ್ದು,ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಾಗುವುದು. ಸಾರ್ವಜನಿಕರು ತಮ್ಮ ಅಹವಾಲುಗಳೊಂದಿಗೆ ಹಾಜರಾಗಿಜನಸ್ಪಂದನ ಸಭೆಯ ಸದುಪಯೋಗಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಿಗಟೇರಿ ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿಗಳ

ದಿಢೀರ್ ಭೇಟಿ : ಪರಿಶೀಲನೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರು ಜಿಲ್ಲಾ ಪೊಲೀಸ್ವರಿಷ್ಟಾಧಿಕಾರಿ ಹನುಮಂತರಾಯ ಇವರೊಂದಿಗೆ ನಗರದ ಜಿಲ್ಲಾಚಿಗಟೇರಿ ಆಸ್ಪತ್ರೆಗೆ ಮಂಗಳವಾರ ಅನಿರೀಕ್ಷಿತ ಭೇಟಿ ನೀಡಿಆಸ್ಪತ್ರೆಯಲ್ಲಿ ಪರಿಶೀಲನೆ ನಡೆಸಿದರು. ಆಸ್ಪತ್ರೆಯ ಇಎಂಸಿಯು, ಐಸೋಲೇಷನ್ ಹಾಗೂ ಐಸಿಯುವಾರ್ಡ್‍ಗಳಿಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿದ್ದ…