ಆತ್ಮನಿರ್ಭರ ಭಾರತ ಯೋಜನೆ: ಅರ್ಜಿ ಆಹ್ವಾನ
ಭಾರತ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದಪ್ರಧಾನಮಂತ್ರಿಗಳ ಆತ್ಮನಿರ್ಭರ ಭಾರತಕಾರ್ಯಕ್ರಮದಡಿ ಪಶುಸಂಗೋಪನಾ ವಲಯದಲ್ಲಿಪಶುಪಾಲನಾ ಮೂಲಭೂತ ಸೌಕರ್ಯ ನಿಧಿ ಯೋಜನೆಯಡಿಅರ್ಜಿ ಆಹ್ವಾನಿಸಲಾಗಿದೆಈ ಯೋಜನೆಯಲ್ಲಿ ವಿವಿಧ ವರ್ಗ/ಯೋಜನೆಗಳಮುಖಾಂತರ ಆರ್ಥಿಕ ಚಟುಚಟಿಕೆಗಳನ್ನು ವೃಧ್ಧಿಸಿಅಸಂಘಟಿತ ವಲಯಗಳಿಗೆ ಮೂಲಭೂತ ಸೌಕರ್ಯ ನೀಡಿಸಂಘಟಿತ ವಲಯಕ್ಕೆ ತಂದು ಹೆಚ್ಚಿನ ಉದ್ಯೋಗ ಸೃಷ್ಟಿಸಿಉತ್ತಮ ಜೀವನ ನಿರ್ವಹಣೆ…
