Author: Aravind S

ಮೂಲಡಪಾಯ ವಿಶ್ವಕೋಶÀಕ್ಕೆ ಮಾಹಿತಿ

ನೀಡಬಹುದು ಕರ್ನಾಟಕ ಯಕ್ಷಗಾನ ಅಕಾಡೆಮಿಯು 2021-22 ನೇ ಸಾಲಿನಲ್ಲಿ ‘ಮೂಡಲಪಾಯ ವಿಶ್ವಕೋಶ’ ವನ್ನುಹೊರತರಬೇಕೆಂದು ಯೋಜನೆಯನ್ನು ಹಮ್ಮಿಕೊಂಡಿದೆ.ಮೂಡಲಪಾಯ ಯಕ್ಷಗಾನವು ಮುಂದಿನ ಪೀಳಿಗೆಗೆಅಧ್ಯಯನ ಮಾಡಲು ಅನುಕೂಲವಾಗುವಂತೆ ವಿವಿಧತಜ್ಞರಿಂದ ಈಗಾಗಲೇ ಮಾಹಿತಿಯನ್ನು ಸಂಗ್ರಹಿಸುವಕಾರ್ಯವು ಆರಂಭವಾಗಿದ್ದು, ಈ ಕ್ಷೇತ್ರಕ್ಕೆ ಸಂಬಂಧಿಸಿದಲೇಖನ, ಛಾಯಾಚಿತ್ರ, ಬಣ್ಣದ ಚಿತ್ರ, ಹಸ್ತಪ್ರತಿಗಳು,ಛಂದಸ್ಸು, ಕಾವ್ಯದ…

ಇ-ಎಪಿಕ್ ಮೂಲಕ ಉಚಿತ ಮತದಾರರ ಗುರುತಿನ

ಚೀಟಿ ಭಾರತ ಚುನಾವಣಾ ಆಯೋಗವು ಮತದಾರರು ತಮ್ಮಮತದಾರರ ಗುರುತಿನ ಚೀಟಿಯನ್ನು ಉಚಿತವಾಗಿ ಡೌನ್‍ಲೋಡ್ಮಾಡಿಕೊಳ್ಳಲು ಇ-ಎಫಿಕ್(e-ಇPIಅ) ನ್ನು ಪರಿಚಯಿಸಿದ್ದುಮತದಾರರು ಈ ಕೆಳಕಂಡ ವಿಧಾನಗಳಲ್ಲಿ ಇ-ಎಫಿಕ್ ನ್ನುಡೌನ್‍ಲೋಡ್ ಮಾಡಿಕೊಳ್ಳಬಹುದು.ಇ-ಎಫಿಕ್ ಡೌನ್‍ಲೋಡ್ ಮಾಡುವ ವಿಧಾನ: hಣಣಠಿ://ಟಿvsಠಿ.iಟಿ ಗಿoಣeಡಿ ಊeಟಠಿಟiಟಿeಒobiಟe ಚಿಠಿಠಿ(ಂಟಿಜಡಿoiಜ/ಔS), hಣಣಠಿ://voಣeಡಿಠಿoಡಿಣeಟ.eಛಿi.gov.iಟಿ/ ಇಲ್ಲಿ ಡೌನ್‍ಲೋಡ್ಮಾಡಿಕೊಳ್ಳಬಹುದು. ಹೆಚ್ಚಿನ…

ಮಾ. 02 ರಂದು ಕಾರ್ಯಾಗಾರ

ಮಾ.02 ರಂದು ಬೆಳಿಗ್ಗೆ 10.30 ಕ್ಕೆ ಪೂಜಾ ಇಂಟರ್ ನ್ಯಾಷನಲ್ಹೋಟೆಲ್, ಪಿ.ಬಿ.ರೋಡ್ ದಾವಣಗೆರೆ ಇಲ್ಲಿ ಭಾರತೀಯ ಗುಣಮಟ್ಟಮಾನದಂಡ ಸಂಸ್ಥೆ(ಬಿಐಎಸ್), ಕೇಂದ್ರ ಸರ್ಕಾರದ ಕಚೇರಿಮತ್ತು ಜಿಲ್ಲಾ ಕೈಗಾರಿಕಾ ಕೇಂದ್ರ, ದಾವಣಗೆರೆ ಇವರಸಂಯೋಜನೆಯೊಂದಿಗೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಲೋಕಸಭಾಸದಸ್ಯರು ನೆರವೇರಿಸುವರು. ಮುಖ್ಯ ಅತಿಥಿಗಳಾಗಿಶಾಸಕರುಗಳು…

ತಣಿಗೆರೆ ಗ್ರಾಮದಲ್ಲಿ ಜನಸ್ಪಂದನ ಸಭೆ ಚನ್ನಗಿರಿ ಪಟ್ಟಣಕ್ಕೆ ಕುಡಿಯುವ ನೀರಿಗೆ ರೂ.5.47 ಕೋಟಿ ಹಣ ಮಂಜೂರು: ಬಿ.ಎ ಬಸವರಾಜ

ಚನ್ನಗಿರಿ ಪಟ್ಟಣದ ಕುಡಿಯುವ ನೀರಿಗಾಗಿ ನಗರಾಭಿವೃದ್ದಿಇಲಾಖೆಯಿಂದ ರೂ.5.47 ಕೋಟಿ ಮಂಜೂರು ಮಾಡಲಾಗಿದೆ ಎಂದುನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದಬಿ.ಎ.ಬಸವರಾಜ ಹೇಳಿದರು.ಚನ್ನಗಿರಿ ತಾಲ್ಲೂಕಿನ ತಣಿಗೆರೆ ಗ್ರಾಮದಲ್ಲಿ ಸೋಮವಾರಆಯೋಜಿಸಲಾಗಿದ್ದ ಸಂತೆಬೆನ್ನೂರು ಹೋಬಳಿ ಮಟ್ಟದಜನಸ್ಪಂದನ ಸಭೆಯಲ್ಲಿ ಮಾತನಾಡಿದ ಅವರು ತಾಲ್ಲೂಕಿನಲ್ಲಿಕಳೆದ 3 ವರ್ಷಗಳಿಂದ ಕುಡಿಯುವ…

ಸಮಾಜದಲ್ಲಿ ಅಶಾಂತಿ ಸೃಷ್ಟಿಸುವವರ ವಿರುದ್ಧ ಬಿಜೆಪಿ ಸರಕಾರ ಕ್ರಮಕೈಗೊಳ್ಳಬೇಕು.

ಸಮಾಜದಲ್ಲಿ ಅಶಾಂತಿ ಸೃಷ್ಟಿಸುವವರ ವಿರುದ್ಧ ಬಿಜೆಪಿ ಸರಕಾರ ಕ್ರಮಕೈಗೊಳ್ಳಬೇಕು.ಪ್ರಚಾರಕ್ಕಾಗಿ ಬಿಜೆಪಿ, ಸಂಘಟನೆಗಳ ವಿರುದ್ಧ ಕ್ರಮ ತೆಗೆದುಕೊಳ್ಳುವ ಘೋಷಣೆ ಹೊರಡಿಸುತ್ತದೆಯಾವ ಸಂಘಟನೆಯ ವಿರುದ್ಧ ಬಿಜೆಪಿ ಕ್ರಮಕೈಗೊಂಡಿಲ್ಲಈ ಬೆಳವಣಿಗೆ ಬಿಜೆಪಿ ಪರೋಕ್ಷವಾಗಿ ಅಶಾಂತಿ ಉಂಟುಮಾಡುವ ಸಂಘಟನೆಗಳಿಗೆ ಸಾಥ್ ನೀಡುತ್ತಿದೆಕಾಂಗ್ರೆಸ್ ಬಿಟ್ಟು ಹೋದರೆ ನಾಯಕರಾಗಿ ಉಳಿಯುವುದಿಲ್ಲಕಾಂಗ್ರೆಸ್…

ಫೆ.28 ಸಹಾಯಕ /ಪ್ರಥಮದರ್ಜೆ ಸಹಾಯಕರ ಹುದ್ದೆ

ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ಕರ್ನಾಟಕಲೋಕಸೇವಾ ಆಯೋಗವು ದಿ:28/02/2021 ರಂದು ಸಹಾಯಕರು/ಪ್ರಥಮದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಿದ್ದು, ಅಭ್ಯರ್ಥಿಗಳುಆಯೋಗವು ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿಪಾಲಿಸುವಂತೆ ಅಪರ ಜಿಲ್ಲಾಧಿಕಾರಿ ತಿಳಿಸಿದ್ದಾರೆ.ಎಲ್ಲಾ ಅಭ್ಯರ್ಥಿಗಳು ಹೊಸ ಪ್ರವೇಶ ಪತ್ರವನ್ನುಕಡ್ಡಾಯವಾಗಿ ತರುವುದು. ವಿದ್ಯುನ್ಮಾನ ಉಪಕರಣಗಳನ್ನುನಿಷೇಧಿಸಿದ್ದು, ಮೊಬೈಲ್ ಹಾಗೂ ಸ್ಮಾರ್ಟ್…

ಜಿ.ಪಂ ಸಾಮಾನ್ಯ ಸಭೆ

ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿಮೆಕ್ಕೆಜೋಳ ಖರೀದಿಸುವಂತೆಸದಸ್ಯರ ಒತ್ತಾಯ ಜಿಲ್ಲೆಯಲ್ಲಿ ಅತಿ ಹೆಚ್ಚು ಮೆಕ್ಕೆಜೋಳಬೆಳೆಯಲಾಗುತ್ತಿದ್ದು ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿಮೆಕ್ಕೆಜೋಳವನ್ನು ಖರೀದಿಸುವಂತೆ ಹಾಗೂ ಪಡಿತರವಿತರಣೆಯಲ್ಲಿ(ಪಿಡಿಎಸ್) ಮೆಕ್ಕಜೋಳವನ್ನುಸೇರ್ಪಡೆಗೊಳಿಸುವಂತೆ ಸರ್ಕಾರಕ್ಕೆ ಒತ್ತಾಯಿಸಬೇಕೆಂದುಜಿಲ್ಲಾ ಪಂಚಾಯತ್ ಸದಸ್ಯರು ಒತ್ತಾಯಿಸಿದರು.ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ಅಧ್ಯಕ್ಷೆ ಕೆ.ವಿ.ಶಾಂತಕುಮಾರಿ ಇವರ ಅಧ್ಯಕ್ಷತೆಯಲ್ಲಿಇಂದು…

;ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಅಧ್ಯಕ್ಷರ ಜಿಲ್ಲಾ ಪ್ರವಾಸ

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮನಿಯಮಿತದ ಅಧ್ಯಕ್ಷರಾದ ಆರ್.ರಘು ಇವರು ಫೆ.28ಮತ್ತು ಮಾ.1 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಫೆ.28 ರಂದು ಸಂಜೆ 4 ಕ್ಕೆ ಬೆಂಗಳೂರಿನಿಂದ ಹೊರಟು ರಾತ್ರಿ 9ಕ್ಕೆ ದಾವಣಗೆರೆಗೆ ಆಗಮಿಸಿ ವಾಸ್ತವ್ಯ ಮಾಡುವರು.ಮಾ.1 ರಂದು ಬೆಳಿಗ್ಗೆ…

ನಗರದಲ್ಲ್ಲಿ ತಂಬಾಕು ದಾಳಿ : ಕಾಯ್ದೆ

ಉಲ್ಲಂಘನೆಗೆ ದಂಡ ಜಿಲ್ಲೆಯ ತಂಬಾಕು ನಿಯಂತ್ರಣ ತನಿಖಾ ದಳವುಶುಕ್ರವಾರದಂದು ದಾವಣಗೆರೆಯ ನಗರದ ಅಬಕಾರಿಇಲಾಖೆಯ ವಲಯ 2 ರ ವ್ಯಾಪ್ತಿಯ ಬಾರ್ ಮತ್ತುರೆಸ್ಟೋರೆಂಟ್‍ಗಳ ಮೇಲೆ ದಾಳಿ ನಡೆಸಿ ಕೋಟ್ಪಾ ಕಾಯ್ದೆಉಲ್ಲಂಘನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ದಂಡ ವಿಧಿಸಿದೆ. ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು…

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದಬಿ.ಎ ಬಸವರಾಜ ಇವರು ಮಾ.01 ರಂದು ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ. ಮಾ.01 ರಂದು ಬೆಳಿಗ್ಗೆ ಶಿವಮೊಗ್ಗದಿಂದ ಹೊರಟು ಬೆ. 10.30ಕ್ಕೆಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರು ಹೋಬಳಿಯತಣೀಗೆರೆ ಗ್ರಾಮದಲ್ಲಿ ಜರುಗುವ ಜನಸ್ಪಂದನಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 3ಗಂಟೆಗೆ ಹೊನ್ನಾಳಿಗೆ ತೆರಳಿ,…