Author: Aravind S

ಕನ್ನಡ ಸಾಹಿತ್ಯ ಪರಿಷತ್‍ನ ಅಧ್ಯಕ್ಷರ ಜಿಲ್ಲಾ

ಪ್ರವಾಸ ದಾವಣಗೆರೆ ಫೆ.26ನಾಡೋಜ ಡಾ.ಮನು ಬಳಿಗಾರ್, ಅಧ್ಯಕ್ಷರು ಕನ್ನಡಸಾಹಿತ್ಯ ಪರಿಷತ್ ಬೆಂಗಳೂರು ಇವರುಮಾ. 1 ರ ಸೋಮವಾರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಮಾ. 1 ರಂದು ಬೆಳಿಗ್ಗೆ 5 ಗಂಟೆಗೆ ಬೆಂಗಳೂರಿನಿಂದಹೊರಟು 10.30 ಕ್ಕೆ ದಾವಣಗೆರೆಗೆ ಆಗಮಿಸಿ, 11 ಗಂಟೆಗೆದಾವಣಗೆರೆಯಲ್ಲಿ ಆಯೋಜಿಸಲಾಗಿರುವ ಜಿಲ್ಲಾ…

ವಯೋಶ್ರೇಷ್ಟ ಸಮ್ಮಾನ್-2021 ರಾಷ್ಟ್ರಪ್ರಶಸ್ತಿಗೆ ಅರ್ಜಿ ಆಹ್ವಾನ

ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತುಸಬಲೀಕರಣ ಮಂತ್ರಾಲಯ, ನವದೆಹಲಿ ಇವರು 2021-22ನೇಸಾಲಿನಲ್ಲಿ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆಸಲ್ಲಿಸಿರುವ ವ್ಯಕ್ತಿಗಳಿಂದ/ಸಂಸ್ಥೆಗಳಿಂದ ವಯೋಶ್ರೇಷ್ಠಸಮ್ಮಾನ್-2021 ರಾಷ್ಟ್ರ ಪ್ರಶಸ್ತಿಗಾಗಿ ಅರ್ಜಿಗಳನ್ನುಆಹ್ವಾನಿಸಲಾಗಿದೆ. ಈ ಸಂಬಂಧ ಈ ಪ್ರಶಸ್ತಿಗೆ ಜಿಲ್ಲೆಯ ಅರ್ಹ ಹಿರಿಯ ನಾಗರಿಕರುಮತ್ತು ಸ್ವಯಂ ಸೇವಾ ಸಂಸ್ಥೆಗಳು…

 ಫೆ.26 ರಂದು ಸಾಮಾನ್ಯ ಸಭೆ

ದಾವಣಗೆರೆ,ಫೆ.25ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಾಂತಕುಮಾರಿ.ಕೆ.ವಿ ಇವರಅಧ್ಯಕ್ಷತೆಯಲ್ಲಿ ಫೆ.26 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಪಂಚಾಯತ್‍ನ ಮುಖ್ಯ ಸಭಾಂಗಣದಲ್ಲಿ ಜಿ.ಪಂ. ಸಾಮಾನ್ಯಸಭೆಯನ್ನು ಏರ್ಪಡಿಸಲಾಗಿದೆ ಎಂದು ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ವಿಜಯ ಮಹಾಂತೇಶದಾನಮ್ಮನವರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿಜಿಟಲ್ ಮಾಧ್ಯಮದಿಂದ ಲಾಭದಷ್ಟೇ ಅಪಾಯವೂ ಇದೆ- ಎ. ಲಕ್ಷ್ಮೀದೇವಿ

ದಾವಣಗೆರೆ ವಿಶ್ವವಿದ್ಯಾನಿಲಯ ಪತ್ರಿಕೋದ್ಯಮ ಮತ್ತುಸಮೂಹ ಸಂವಹನ ಅಧ್ಯಯನ ವಿಭಾಗ ಗುರುವಾರಏರ್ಪಡಿಸಿದ್ದ ಮಾಧ್ಯಮ ಮಂಥನ ಕಾರ್ಯಕ್ರಮದಲ್ಲಿ ಪಿಟಿಐಸುದ್ದಿಸಂಸ್ಥೆಯ ನವದೆಹಲಿಯ ವಿಶೇಷ ಪ್ರತಿನಿಧಿ ಎ.ಲಕ್ಷ್ಮೀದೇವಿ ಮಾತಾನಾಡಿದರು.ಪತ್ರಿಕಾ ಮೌಲ್ಯ ಅಳವಡಿಸಿಕೊಳ್ಳುವುದು ಅನಿವಾರ್ಯಪತ್ರಕರ್ತರು ವೃತ್ತಿ ಗೌರವದ ಜೊತೆ ಪತ್ರಿಕಾಮೌಲ್ಯಗಳನ್ನು ಅಳವಡಿಸಿಕೊಂಡಾಗ ಮಾತ್ರ ವೃತ್ತಿಪರವಾಗಿಗುರುತಿಸಿಕೊಳ್ಳಲು ಸಾಧ್ಯ ಎಂದು ದಾವಣಗೆರೆವಿಶ್ವವಿದ್ಯಾನಿಲಯದ…

ಪ್ರತಿಭಾನ್ವಿತ ಕ್ರೀಡಾಪಟುಗಳ ಆಯ್ಕೆ

ದಾವಣಗೆರೆ,ಫೆ.25ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದರಾಜ್ಯದಾದ್ಯಂತ ಮಾರ್ಚ್ 2021ನೇ ಮಾಹೆಯಲ್ಲಿ ರಾಜ್ಯದ ಕ್ರೀಡಾವಿಜ್ಞಾನ ಸಂಸ್ಥೆಯಿಂದ (Sಠಿoಡಿಣs Sಛಿieಟಿಛಿe) 8 ರಿಂದ 13 ವರ್ಷವಯೋಮಾನದೊಳಗಿನ ವಯೋಮಿತಿಯಬಾಲಕ/ಬಾಲಕಿಯರಿಗೆ ವೈಜ್ಞಾನಿಕವಾಗಿ ಆಯ್ಕೆಪ್ರಕ್ರಿಯೆಯನ್ನು ನಡೆಸಿ ಪ್ರತಿಭಾನ್ವಿತಕ್ರೀಡಾಪಟುಗಳನ್ನು ಗುರುತಿಸಲಿದ್ದಾರೆ.ಜಿಲ್ಲೆಯಲ್ಲಿ ಮಾ.05 ರಂದು ಬೆಳಿಗ್ಗೆ 8.30 ರಿಂದ ಸಂಜೆ…

ಡಿಪ್ಲೋಮಾ ಅಪ್ರೆಂಟೀಸ್ ತರಬೇತಿಗೆ ಅರ್ಜಿ ಆಹ್ವಾನ

ಹೆಚ್.ಎ.ಎಲ್. ಬೆಂಗಳೂರು ಇವರ ವತಿಯಿಂದ ಮೂರುವರ್ಷದ ಡಿಪ್ಲೋಮದಲ್ಲಿ ತೇರ್ಗಡೆ ಹೊಂದಿರುವಅಭ್ಯರ್ಥಿಗಳಿಗೆ ಅಪ್ರೆಂಟೀಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಡಿಪ್ಲೋಮ ಇನ್ ಏರೋನಾಟಿಕಲ್ಎಂಜಿನಿಯರಿಂಗ್, ಮೆಕ್ಯಾನಿಕಲ್, ಇಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್,ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನಿಕೇಶನ್, ಸಿವಿಲ್, ಕಂಪ್ಯೂಟರ್ ಸೈನ್ಸ್/ಇನ್‍ಫರ್‍ಮೇಶನ್ ಸೈನ್,್ಸ ಮೆಟಲರ್ಜಿ &ಚಿmಠಿ; ಕಮರ್ಶಿಯಲ್ ಪ್ರ್ಯಾಕ್ಟಿಸ್ತರಬೇತಿಗಳಲ್ಲಿ…

 ಫೆ.26 ರಂದು ಜಿ.ಪಂ. ಸಾಮಾನ್ಯ ಸಭೆ

ದಾವಣಗೆರೆ. ಫೆ 24ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆ ಫೆ.26 ರಂದು ಬೆಳಿಗ್ಗೆ 11ಗಂಟೆಗೆ ಜಿಲ್ಲಾ ಪಂಚಾಯತ್‍ನ ಮುಖ್ಯ ಸಭಾಂಗಣದಲ್ಲಿನಡೆಯಲಿದೆ.ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಾಂತಕುಮಾರಿ.ಕೆ.ವಿಸಭೆಯ ಅಧ್ಯಕ್ಷತೆ ವಹಿಸುವರು ಎಂದು ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ವಿಜಯ ಮಹಾಂತೇಶದಾನಮ್ಮನವರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫೆ.25 ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು
ನದಿ ಪಾತ್ರದ ಸಾರ್ವಜನಿಕರಿಗೆ ಎಚ್ಚರಿಕೆ

ದಾವಣಗೆರೆ. ಫೆ 24 ಬಳ್ಳಾರಿ ಜಿಲ್ಲೆ, ಹೂವಿನಹಡಗಲಿ ತಾಲ್ಲೂಕು, ಮೈಲಾರಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ಪ್ರಸಕ್ತವಾರ್ಷಿಕ ಕಾರ್ಣಿಕೋತ್ಸವ ಜರುಗುವ ಪ್ರಯುಕ್ತ ಭದ್ರಾಜಲಾಶಯದಿಂದ ಫೆ.25 ರಂದು ರಾತ್ರಿ 10:30 ಕ್ಕೆ ತುಂಗಾಭದ್ರಾನದಿಗೆ ಅವಶ್ಯಕತೆಗೆ ಅನುಗುಣವಾಗಿ ನೀರನ್ನುಹರಿಸಲಾಗುವುದು. ನದಿಗೆ ನೀರು ಹರಿಸುವ ಕಾರಣ, ನದಿ…

ಸಮಾಜ ಕಲ್ಯಾಣ ಇಲಾಖೆ : ಜಿಲ್ಲಾ ಮಟ್ಟದ ಜಾಗೃತಿ ಮತ್ತು

ಉಸ್ತುವಾರಿ ಸಮಿತಿಗೆ ಅರ್ಜಿ ಆಹ್ವಾನ ದಾವಣಗೆರೆ, ಫೆ.23ಅನುಸೂಚಿತ ಜಾತಿ ಮತ್ತು ಬುಡಕಟ್ಟು ನಿಯಮ (1995)17ರ ಪ್ರಕಾರ ಈ ಹಿಂದೆ ರಚಿಸಲಾದ ಜಿಲ್ಲಾ ಮಟ್ಟದ ಜಾಗೃತಿಮತ್ತು ಉಸ್ತುವಾರಿ ಸಮಿತಿಯ ಅವಧಿ ಮುಕ್ತಾಯವಾಗಿದ್ದು,ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯು ಸಮಿತಿಯ ಪುನರ್ ರಚನೆಮಾಡಲು ಉದ್ದೇಶಿಸಿದ್ದು, ಅರ್ಹರಿಂದ…

ಫೆ: 24 ರಂದು ಮಹಾನಗರಪಾಲಿಕೆ ಮೇಯರ್,

ಉಪಮೇಯರ್ ಚುನಾವಣೆ ದಾವಣಗೆರೆ ಫೆ.23 ದಾವಣಗೆರೆ ಮಹಾನಗರಪಾಲಿಕೆ ಮೇಯರ್, ಉಪಮೇಯರ್ಮತ್ತು ನಾಲ್ಕು ಸ್ಥಾಯಿ ಸಮಿತಿಗಳ ಸದಸ್ಯರ ಸ್ಥಾನಗಳಿಗೆಚುನಾವಣಾ ಸಭೆ ಬೆಂಗಳೂರು ವಿಭಾಗದ ಪ್ರಾದೇಶಿಕಆಯುಕ್ತರ ಅಧ್ಯಕ್ಷತೆಯಲ್ಲಿ ಫೆ.24 ರಂದು ಬೆಳಿಗ್ಗೆ 11ಗಂಟೆಗೆ ಮಹಾನಗರಪಾಲಿಕೆಯ ಸಭಾಂಗಣದಲ್ಲಿಏರ್ಪಡಿಸಲಾಗಿದೆ ಎಂದು ಬೆಂಗಳೂರು ವಿಭಾಗದ ಪ್ರಾದೇಶಿಕಆಯುಕ್ತರಾದ ನವೀನ್‍ರಾಜ್ ಸಿಂಗ್…