Author: Aravind S

ಸಭಾಪತಿ ಬಸವರಾಜ ಹೊರಟ್ಟಿಯವರ ಪ್ರವಾಸ

ಕಾರ್ಯಕ್ರಮ ದಾವಣಗೆರೆ ಫೆ.23 ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರುಫೆ.25 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಸಭಾಪತಿಗಳು ಅಂದು ಬೆಳಿಗ್ಗೆ ಚಿತ್ರದುರ್ಗದಿಂದ ಹೊರಟುಮಧ್ಯಾಹ್ನ 12.30ಕ್ಕೆ ದಾವಣಗೆರೆಗೆ ಆಗಮಿಸಿ ನಂತರ ಎಸ್.ಎಸ್.ಕನ್‍ವೆನ್ಷನ್ ಹಾಲ್‍ನಲ್ಲಿ ನಡೆಯಲಿರುವ ವಿವಾಹಕಾರ್ಯಕ್ರಮವೊಂದರಲ್ಲಿ ಭಾಗವಹಿಸುವರು. ನಂತರಮಧ್ಯಾಹ್ನ 1-30 ಗಂಟೆಗೆ…

ಸಾರಿ ಕೇಸ್, ಐಎಲ್‍ಐ ವರದಿ ಮಾಡದ ಆಸ್ಪತ್ರೆಗಳ ವಿರುದ್ಧ

ಕ್ರಮ ಕೊರೋನ ಎರಡನೇ ಅಲೆ ಬರದಂತೆ ನೋಡಿಕೊಳ್ಳಬೇಕು – ಡಿಸಿ ದಾವಣಗೆರೆ,ಫೆ.22ಈಗಾಗಲೇ ನೆರೆಯ ರಾಜ್ಯಗಳಾದ ಮಹರಾಷ್ಟ್ರ,ಕೇರಳ, ಮಧ್ಯಪ್ರದೇಶಗಳಲ್ಲಿ ಕೊರೋನಪ್ರಕರಣಗಳು ಹೆಚ್ಚಾಗುತ್ತಿದ್ದು ಮಹಾರಾಷ್ಟ್ರದಅಮರಾವತಿ ಹಾಗೂ ಅಕುಲ ಜಿಲ್ಲೆಗಳು ಬಹುತೇಕ ಲಾಕ್‍ಡೌನ್ಹಂತವನ್ನು ತಲುಪಿರುವ ಕಾರಣದಿಂದ ನಾವು ಬಹಳÀಷ್ಟುಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಹೇಳಿದರು.ಸೋಮವಾರ ಜಿಲ್ಲಾಡಳಿತ…

ಫೆಬ್ರವರಿ ೨೮ ರಂದು ಕಲಾ ಭವನದಲ್ಲಿ ಮಹಾಯೋಗಿ ವೇಮನರ ಜಯಂತಿ
ಮತ್ತು

“ರಡ್ಡಿ ವಾಹಿನಿ” ಮಾಸ ಪತ್ರಿಕೆ ಲೋಕಾಪ೯ನೆ ಕಾಯ೯ಕ್ರಮ. * ಬಾಗಲಕೋಟ;ನಗರದ ಶ್ರೀ ಹೇಮರೆಡ್ಡಿ ಮಲ್ಲಮ್ಮ ಸೇವಾ ಸಂಸ್ಥೆ ವಿದ್ಯಾಗಿರಿ( ರಿ ) ವತಿಯಿಂದ ಫೆಬ್ರವರಿ ೨೮, ರವಿವಾರ ಬೆಳಿಗ್ಗೆ ೧೦ ಘಂಟೆಗೆ ಮಹಾಯೋಗಿ ವೇಮನರ ೬೦೯ನೇಯ ಜಯಂತಿ ಹಾಗೂ” ರಡ್ಡಿ ವಾಹಿನಿ”…

ಸಂಸ್ಥಾಪಕರ ದಿನಾಚರಣೆ

ದಾವಣಗೆರೆ ಫೆ.22 ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ದಾವಣಗೆರೆಇವರು ಸೋಮವಾರದಂದು ಜಿಲ್ಲಾ ಸಂಸ್ಥೆಯ ವತಿಯಿಂದಸಂಸ್ಥಾಪಕರ ದಿನಾಚರಣೆಯನ್ನು ಆಯೋಜಿಸಲಾಯಿತು. ಕಬ್ ಬುಲ್ ಬುಲ್ ಸ್ಕೌಟ್ಸ್ ರೋವರ್ಸ್ ಮಕ್ಕಳಿಗೆ ಕೋವಿಡ್ 19ಪೇಂಟಿಂಗ್ ಕಾಂಪಿಟೇಶನ್ ಮತ್ತು ದೇಶಭಕ್ತಿ ಗೀತೆಗಳಗೀತ ಗಾಯನದಲ್ಲಿ ಭಾಗವಹಿಸಿದಂತಹ ಮಕ್ಕಳಿಗೆ…

ಜಗಳೂರು : ಆಯ-ವ್ಯಯ ಪೂರ್ವಭಾವಿ ಸಭೆ

ಜಗಳೂರು ಪಟ್ಟಣ ಪಂಚಾಯಿತಿಗೆ ಸಂಬಂಧಿಸಿದಂತೆ 2021-22 ನೇಸಾಲಿನ ಆಯ-ವ್ಯಯ ತಯಾರಿಸುವ ಸಂಬಂಧ ಸಾರ್ವಜನಿಕವಾಗಿಬಜೆಟ್ ಪೂರ್ವಭಾವಿ ಸಮಾಲೋಚನೆ ಸಭೆ ಫೆ. 25 ರಂದುಬೆಳಿಗ್ಗೆ 11 ಗಂಟೆಗೆ ಪಟ್ಟಣ ಪಂಚಾಯಿತಿಯ ಕೌನ್ಸಿಲ್ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸಭೆಯ ಅಧ್ಯಕ್ಷತೆಯನ್ನು ಪಟ್ಟಣ ಪಂಚಾಯತ್ಅಧ್ಯಕ್ಷ ಆರ್. ತಿಪ್ಪೇಸ್ವಾಮಿ ಅವರು ವಹಿಸುವರು.…

ಎಫ್‍ಡಿಎ/ಎಸ್‍ಡಿಎ ಪರೀಕ್ಷೆ : ಪರೀಕ್ಷಾ ಕೇಂದ್ರದ

ಸುತ್ತ ನಿಷೇಧಾಜ್ಞೆ ದಾವಣಗೆರೆ ಜಿಲ್ಲೆಯಲ್ಲಿ ಫೆ.28 ರಂದು 33 ಪರೀಕ್ಷಾಕೇಂದ್ರಗಳಲ್ಲಿ ನಡೆಯುವ ಪ್ರಥಮ/ದ್ವಿತೀಯ ದರ್ಜೆಸಹಾಯಕ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯನ್ನುಸುಗಮವಾಗಿ ನಡೆಸಲು ಅನುಕೂಲವಾಗುವಂತೆ ಪರೀಕ್ಷಾಕೇಂದ್ರ ಸುತ್ತ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆಜಾರಿಗೊಳಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಆದೇಶಹೊರಡಿಸಿದ್ದಾರೆ.ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅವ್ಯವಹಾರ ತಡೆಗಟ್ಟಲುಅಗತ್ಯ ಕ್ರಮ ಕೈಗೊಳ್ಳುವಂತೆ…

ವಿಮಾ ಸಂಸ್ಥೆಯಿಂದ ತಿರಸ್ಕøತಗೊಂಡ ಪ್ರಸ್ತಾವನೆಗಳಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ದಾವಣಗೆರೆ ಫೆ.22ಕಳೆದ 2018 ರ ಮುಂಗಾರು ಹಂಗಾಮಿನ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆಯಲ್ಲಿ ವಿಮಾ ಪರಿಹಾರಪಡೆಯಲು ಅರ್ಹರಿದ್ದು, ಆದರೆ ವಿಮಾ ಸಂಸ್ಥೆಯಿಂದಪ್ರಸ್ತಾವನೆ ತಿರಸ್ಕøತಗೊಂಡಿದ್ದಲ್ಲಿ, ಅಂತಹ ರೈತರುಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಂಟಿಕೃಷಿನಿರ್ದೇಶಕರು ತಿಳಿಸಿದ್ದಾರೆ.ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಲ್ಲಿ ವಿಮಾಪರಿಹಾರ…

ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರುಗಳಾಗಿ ಆಯ್ಕೆಯಾಗಿರುವ ಬಿಟಿಎಂ ಕ್ಷೇತ್ರ ಶಾಸಕರು ಹಾಗುಾ ಮಾಜಿ ಸಚಿವರಾದ ಶ್ರೀ ರಾಮಲಿಂಗಾ ರೆಡ್ಡಿ ಹಾಗೂ ಮಾಜಿ ಸಂಸದರಾದ ಶ್ರೀ ಧ್ರುವನಾರಾಯಣ ರವರು ಪ್ರಮಾಣವಚನ .

ಬಿಟಿಎಂ ವಿಧಾನಸಭಾ ಕ್ಷೇತ್ರ ಬೆಂಗಳೂರಿನ ದಿನಾಂಕ21/02/2021ರಂದು ಬಾನುವರ ಬೆಳಗ್ಗೆ ಸರಿಯಾಗಿ 10 ಗಂಟೆ ಗೆ ಚೌಡಯ್ಯ ಮೆಮೋರಿಯಲ್ ಹಾಲ್ ಬೆಂಗಳೂರಿನ ಲ್ಲಿ ನಡೆಯುವುದು. ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರುಗಳಾಗಿ ಆಯ್ಕೆಯಾಗಿರುವ ಬಿಟಿಎಂ ಶಾಸಕರು ಹಾಗುಾ ಮಾಜಿ ಸಚಿವರಾದ ಶ್ರೀ ರಾಮಲಿಂಗಾ ರೆಡ್ಡಿ ಹಾಗೂ…

ಗ್ರಾಮದ ನಡಿಗೆ- ಹಳ್ಳಿಯ ಕಡೆಗೆ : ಜಿಲ್ಲಾಧಿಕಾರಿಗಳ

ಗ್ರಾಮವಾಸ್ತವ್ಯ ಅರ್ಹರಿಗೆ ಸರ್ಕಾರಿ ಸೌಲಭ್ಯಗಳ ವಿತರಣೆಯಲ್ಲಿ ಮದ್ಯವರ್ತಿಗಳಹಾವಳಿ ತಡೆಗಟ್ಟಲು ಕ್ರಮ- ಮಹಾಂತೇಶ್ ಬೀಳಗಿ ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕು ಗಡಿ ಭಾಗದಅಂಚಿನಲ್ಲಿರುವ ಬಸವನಕೋಟೆ ಹಾಗೂ ಅಗಸನಹಳ್ಳಿಗ್ರಾಮಗಳು ಜಿಲ್ಲೆಯ ಆಡಳಿತದ ಮುಖ್ಯಸ್ಥರ ಸ್ವಾಗತಕ್ಕೆತಳಿರು ತೋರಣಗಳಿಂದ ನವವಧುವಿನಂತೆಸಿಂಗಾರಗೊಂಡಿದ್ದವು. ಉಭಯ ಗ್ರಾಮಗಳಲ್ಲಿ ಜಿಲ್ಲಾಧಿಕಾರಿಮಹಾಂತೇಶ್ ಬೀಳಗಿ ಅವರ…

ಫೆ.20 ಭದ್ರಾಜಲಾಶಯದಿಂದ ತುಂಗಭದ್ರಾ ನದಿಗೆ ನೀರು ನದಿ ಪಾತ್ರದ ಸಾರ್ವಜನಿಕರಿಗೆ ಎಚ್ಚರಿಕೆ

2020-21 ನೇ ಸಾಲಿನಲ್ಲಿ ಬಳ್ಳಾರಿ ಜಿಲ್ಲೆ, ಹೂವಿನಹಡಗಲಿತಾಲ್ಲೂಕು, ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರಸ್ವಾಮಿಯ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ಭದ್ರಾಜಲಾಶಯದಿಂದ ಫೆ.20 ರಂದು ರಾತ್ರಿ 10:30 ಕ್ಕೆ ತುಂಗಾಭದ್ರಾನದಿಗೆ ಅವಶ್ಯಕತೆಗೆ ಅನುಗುಣವಾಗಿ ನೀರನ್ನುಹರಿಸಲಾಗುವುದು. ಆದುದರಿಂದ ನದಿ ಪಾತ್ರದಲ್ಲಿ ಸಾರ್ವಜನಿಕರುತಿರುಗಾಡುವುದಾಗಲಿ, ದನಕರುಗಳನ್ನು ನದಿಗೆಇಳಿಸುವುದಾಗಲೀ ಇತ್ಯಾದಿ…