ಜೆ.ಹೆಚ್ ಪಟೇಲ್ ಬಡಾವಣೆಯ ಆರು ಪಾರ್ಕ್ಗಳಿಗೆ ವೀರ ಸ್ವಾತಂತ್ರ್ಯ ಯೋಧರ ಹೆಸರು ನಾಮಕರಣ-ದೂಡ ಅಧ್ಯಕ್ಷರು
ದಾವಣಗೆರೆ ಫೆ.20ಜೆ.ಹೆಚ್.ಪಟೇಲ್ ಬಡಾವಣೆಯಲ್ಲಿರುವ 6 ಪಾರ್ಕ್ಗಳಿಗೆವೀರ ಸ್ವಾತಂತ್ರ್ಯ ಯೋಧರ ಹೆಸರುಗಳನ್ನುನಾಮಕರಣ ಮಾಡಲಾಗುವುದೆಂದು ದಾವಣಗೆರೆ ಹರಿಹರನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯ್ಯಕ್ಷರಾದ ರಾಜನಹಳ್ಳಿಶಿವಕುಮಾರ್ ಹೇಳಿದರುಶನಿವಾರದಂದು ನಡೆದ ನಗರಾಭಿವೃದ್ದಿ ಪ್ರಾಧಿಕಾರದಸಭೆಯಲ್ಲಿ ಮಾತಾನಾಡಿದ ಅವರು 1942 ರ ಆಗಸ್ಟ್ 9 ರಂದುಗಾಂಧೀಜಿಯವರು ಬ್ರಿಟಿಷರೇ ಭಾರತ ಬಿಟ್ಟು ತೊಲಗಿ (ಕ್ವಿಟ್ಇಂಡಿಯಾ)…
