Author: Aravind S

ಪಶುಸಂಗೋಪನೆ ಸಚಿವರ ಜಿಲ್ಲಾ ಪ್ರವಾಸ

ಪಶುಸಂಗೋಪನೆ ಸಚಿವರು ಹಾಗೂ ಬೀದರ್ ಮತ್ತುಯಾದಗಿರಿ ಜಿಲ್ಲೆಗಳ ಉಸ್ತುವಾರಿ ಸಚಿವರಾದ ಪ್ರಭು. ಬಿ. ಚವ್ಹಾಣ್ಇವರು ಫೆ. 14 ರ ಭಾನುವಾರದಂದು ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ. ಅಂದು ಅವರು ಮಧ್ಯಾಹ್ನ 1 ಗಂಟೆಗೆ ಮಾನ್ಯಮುಖ್ಯಮಂತ್ರಿಗಳೊಂದಿಗೆ ಹೆಲಿಕಾಫ್ಟರ್ ಮೂಲಕಬೆಂಗಳೂರಿನ ಹೆಚ್. ಎ.ಎಲ್ ವಿಮಾನ ನಿಲ್ದಾಣದಿಂದ ಹೊರಟು…

ಹರಿಹರ ನಗರಸಭೆ ಕಿರಿಯ ಅಭಿಯಂತರ ಅಮಾನತು

ದಾವಣಗೆರೆಫೆ.12ಹರಿಹರ ನಗರಸಭೆ ಕಿರಿಯ ಅಭಿಯಂತರ ಹೆಚ್.ಟಿ ನೌಷಾದ್ಇವರನ್ನು ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಇಂದುಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅಮಾನತುಗೊಳಿಸಿಆದೇಶಿಸಿದ್ದಾರೆ.ಹರಿಹರ ನಗರಸಭೆಯಲ್ಲಿ ಕಿರಿಯಅಭಿಯಂತರರಾಗಿರುವ ಇವರು ಮಲೇಬೆನ್ನೂರುಪುರಸಭೆಯಲ್ಲಿ ನಿಯೋಜನೆ ಮೇಲೆ ಕಾರ್ಯನಿರ್ವಹಿಸುತ್ತಿದ್ದು 2020-21 ನೇ ಸಾಲಿನ ಹದಿನೈದನೇ ಹಣಕಾಸಿನಯೋಜನೆಯಡಿ ಕ್ರಿಯಾ ಯೋಜನೆಗೆ ಮುಂಜೂರಾತಿ ನೀಡುವಆದೇಶದಲ್ಲಿನ ಕಾಮಗಾರಿಗಳಲ್ಲಿಇ-ಪ್ರೊಕ್ಯೂರ್ಮೆಂಟ್…

ಅಡಿಕೆಯಲ್ಲಿ ಕಾಂಡ ಸೀಳುವಿಕೆಯನ್ನು
ತಡೆಯಲು ಸಂರಕ್ಷಣಾ ಕ್ರಮ

ದಾವಣಗೆರೆ ಫೆ. 12 ಅಡಿಕೆ ಮರಗಳಲ್ಲಿ ಬಿಸಿಲಿನಿಂದ ಕಾಂಡ ಸೀಳುವ ಸಂಭವವಿದ್ದು,ರೈತರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲುತೋಟಗಾರಿಕೆ ಇಲಾಖೆ ಈ ಕೆಳಕಂಡಂತೆ ಸಲಹೆಗಳನ್ನು ನೀಡಿದೆ. ಸೂರ್ಯನ ಕಿರಣಗಳು ನೈರುತ್ಯ ದಿಕ್ಕಿನಿಂದ ನೇರವಾಗಿಅಡಿಕೆ ಮರಗಳ ಮೇಲೆ ಬೀಳುವುದರಿಂದ ಕಾಂಡಗಳುಸುಟ್ಟಂತಾಗಿ ಸೀಳುತ್ತವೆ. ಕಾಂಡದ ಎಳೆಯ ಭಾಗ…

ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ದಾವಣಗೆರೆ ಫೆ. 12ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿಸಚಿವರಾದ ಬಿ.ಎ.ಬಸವರಾಜ ಇವರುಫೆ. 14 ರ ಭಾನುವಾರದಂದು ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ.ಅಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನ ಹೆಚ್.ಎ.ಎಲ್ವಿಮಾನ ನಿಲ್ದಾಣದಿಂದ ಹೆಲಿಕ್ಯಾಪ್ಟರ್ ಮೂಲಕ ಹೊರಟು ಮಧ್ಯಾಹ್ನ2.25 ಕ್ಕೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನಸೂರಗೊಂಡನಕೊಪ್ಪದ ಭಾಯಾಗಡ್‍ಗೆ…

ಸಂತ ಸೇವಾಲಾಲ್‍ರವರ 282ನೇ ಜಯಂತಿ

ದಾವಣಗೆರೆ ಫೆ.13 ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪದಭಾಯಾಗಡ್ ಇಲ್ಲಿ ಫೆ.14 ರಂದು ಮಧ್ಯಾಹ್ನ 2 ಗಂಟೆಗೆ ಸಂತಸೇವಾಲಾಲ್‍ರವರ 282ನೇ ಜಯಂತಿ ಕಾರ್ಯಕ್ರಮವನ್ನುಏರ್ಪಡಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ದಾವಣಗೆರೆ, ಕರ್ನಾಟಕತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಬೆಂಗಳೂರು, ಸಂತಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಹಣಾ…

ಎಂ.ಪಿ.ರೇಣುಕಾಚಾರ್ಯರ ಜಿಲ್ಲಾ ಪ್ರವಾಸ

ದಾವಣಗೆರೆ,ಫೆ.11ಮಾನ್ಯ ಮುಖ್ಯಮಂತ್ರಿಗಳ ರಾಜಕೀಯಕಾರ್ಯದರ್ಶಿಗಳು ಹಾಗೂ ಶಾಸಕರಾದ ಎಂ.ಪಿ.ರೇಣುಕಾಚಾರ್ಯಇವರು ಫೆ.11, 12, 13, 14 ಮತ್ತು 15 ರಂದು ಜಿಲ್ಲಾ ಪ್ರವಾಸಕೈಗೊಳ್ಳುವರು.ಫೆ.11 ರಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಿಂದಹೊರಟು ರಾತ್ರಿ 8 ಗಂಟೆಗೆ ಹೊನ್ನಾಳಿಗೆ ಆಗಮಿಸಿ ವಾಸ್ತವ್ಯಮಾಡುವರು. ಫೆ.12 ರಂದು ಬೆಳಿಗ್ಗೆ 11…

ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶದ

ಅರ್ಜಿ ಅವಧಿ ವಿಸ್ತರಣೆ ದಾವಣಗೆರೆ,ಫೆ.11 ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಫೆ.14 ರವರೆಗೆವಿಸ್ತರಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಪ್ರವೇಶಕ್ಕಾಗಿ…

ಸ್ಕೌಟ್ ಮತ್ತು ಗೈಡ್ ಕ್ಯಾಪ್ಟನ್‍ಗಳ ಸಮಾವೇಶ

ದಾವಣಗೆರೆ ಫೆ.11ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ದಾವಣಗೆರೆ ಜಿಲ್ಲಾಸಂಸ್ಥೆ ವತಿಯಿಂದ ಫೆ.10 ರಂದು ಜಿಲ್ಲಾ ಮಟ್ಟದ ಕಬ್ ಮಾಸ್ಟರ್,ಫ್ಲಾಕ್ ಲೀಡರ್, ಸ್ಕೌಟ್ ಮಾಸ್ಟರ್ ಹಾಗೂ ಗೈಡ್ ಕ್ಯಾಪ್ಟನ್‍ಗಳಸಮಾವೇಶವನ್ನು ರೋಟರಿ ಬಾಲಭವನದಲ್ಲಿಆಯೋಜಿಸಲಾಗಿತ್ತು.ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಾರ್ವಜನಿಕ ಶಿಕ್ಷಣಇಲಾಖೆಯ ಉಪನಿರ್ದೇಶಕರಾದ ಸಿ.ಆರ್.ಪರಮೇಶ್ವರಪ್ಪಭಾಗವಹಿಸದ್ದರು.…

ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ

ಅಹವಾಲು ಸ್ವೀಕಾರ ದಾವಣಗೆರೆ ಫೆ.11 ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಫೆ.15ರಂದು ಹರಿಹರ ತಾಲ್ಲೂಕು ಪ್ರವಾಸ ಕೈಗೊಳ್ಳಲಿದ್ದುಸಾರ್ವಜನಿಕರು ತಮ್ಮ ದೂರುಗಳನ್ನು ಸಲ್ಲಿಸಬಹುದು. ಪೊಲೀಸ್ ನಿರೀಕ್ಷಕರಾದ ಆರ್.ಎಲ್.ಲಕ್ಷ್ಮೀಪತಿ ಅವರು ಫೆ.15ರಂದು ಹರಿಹರ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದು ಸಾರ್ವಜನಿಕರು ತಮ್ಮ ದೂರು…

ಫೆ.18 ರಂದು ಹೊನ್ನಾಳಿ ಇವರ ಸಂಯುಕ್ತಾಶ್ರಯದಲ್ಲಿ ಉದ್ಯೋಗ ಮೇಳ

ದಾವಣಗೆರೆ,ಫೆ.11ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ ಹಾಗೂಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹೊನ್ನಾಳಿ ಇವರಸಂಯುಕ್ತಾಶ್ರಯದಲ್ಲಿ ಫೆ.18 ರ ಗುರುವಾರ ಬೆಳಿಗ್ಗೆ 10ಗಂಟೆಗೆ ಹೊನ್ನಾಳಿ ತಾಲ್ಲೂಕಿನ ಟಿ.ಬಿ. ಸರ್ಕಲ್ ಹತ್ತಿರದ ಸರ್ಕಾರಿಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಮೇಳÀವನ್ನುಆಯೋಜಿಸಲಾಗಿದೆ.ಉದ್ಯೋಗ ಮೇಳದಲ್ಲಿ ಖಾಸಗಿ ಕಂಪನಿಗಳುಭಾಗವಹಿಸುತ್ತಿದ್ದು, ಎಸ್.ಎಸ್.ಎಲ್.ಸಿ,…