Author: Aravind S

ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಜ. 03ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2020-21ನೇಸಾಲಿನಲ್ಲಿ ದಾವಣಗೆರೆ ಜಿಲ್ಲೆಯ ಅಲ್ಪಸಂಖ್ಯಾತರ ಮೆಟ್ರಿಕ್ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಈ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಹಾಗೂ ಇನ್ನಿತರೆಸಾಮಗ್ರಿಗಳನ್ನು ನೀಡಲಾಗುತ್ತಿದೆ. ಅಲ್ಪಸಂಖ್ಯಾತರಿಗೆ 75%ಇತರೆ ಜನಾಂಗದ ವಿದ್ಯಾರ್ಥಿಗಳಿಗೆ 25% ಅವಕಾಶ ಇದ್ದು,ಆಸಕ್ತಿಯುಳ್ಳ ಹಾಗೂ…

ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ

ಯೋಜನೆಯಡಿ ಅರ್ಜಿ ಆಹ್ವಾನ ದಾವಣಗೆರೆ ಫೆ. 02ಆತ್ಮ ನಿರ್ಭರ ಭಾರತ ಅಭಿಯಾನದ ಭಾಗವಾಗಿ ಪ್ರಧಾನಮಂತ್ರಿಗಳ ಕಿರು ಆಹಾರ ಉದ್ದಿಮೆಗಳನಿಯಮಬದ್ಧಗೊಳಿಸುವಿಕೆ ಯೋಜನೆಯನ್ನು 2020-21ನೇಸಾಲಿನಿಂದ ಪ್ರಾರಂಭಿಸಲಾಗಿದ್ದು, ಆಹಾರ ಸಂಸ್ಕರಣೆಯಲ್ಲಿ ಹಾಲಿಕಾರ್ಯನಿರ್ವಹಿಸುತ್ತಿರುವ ಆಹಾರ ಸಂಸ್ಕರಣಾ ಘಟಕವನ್ನುಹೊಸದಾಗಿ ಪ್ರಾರಂಭಿಸಲು ಆಸಕ್ತಿಯಿರುವ ರೈತ ಉತ್ಪಾದಕರಸಂಸ್ಥೆಗಳು, ಉತ್ಪಾದಕರ ಸೊಸೈಟಿಗಳು, ಸ್ವಸಹಾಯಸಂಘದ…

ಪರಿಸರ ಸ್ನೇಹಿ ಭತ್ತ ಬೇಸಾಯ ಕುರಿತು ಆನ್‍ಲೈನ್ ತರಬೇತಿ ಕಾರ್ಯಕ್ರಮ

ದಾವಣಗೆರೆ ಫೆ. 02 ಜಿಲ್ಲಾ ಕೃಷಿ ತರಬೇತಿ ಕೇಂದ್ರ ಕಾಡಜ್ಜಿ, ದಾವಣಗೆರೆವತಿಯಿಂದ ಫೆ.4 ರಂದು ಸಂಜೆ 6.30 ರಿಂದ 7.30ಗಂಟೆಯವರೆಗೆ ಪರಿಸರ ಸ್ನೇಹಿ ಭತ್ತ ಬೇಸಾಯ ಕುರಿತುಆನ್‍ಲೈನ್ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದ್ದು,ಗೂಗಲ್ ಮೀಟ್ ಲಿಂಕ್ (meeಣ.googಟe.ಛಿom/xqಟಿ-mಞಜಣ-ಡಿರಿg) ಬಳಸಿತರಬೇತಿಯ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.ಆಧುನಿಕ ಕೃಷಿಯಲ್ಲಿ…

ವಿದ್ಯಾರ್ಥಿವೇತನ ಪೋರ್ಟಲ್‍ನಲ್ಲಿ ಅರ್ಜಿ ಆಹ್ವಾನ

ದಾವಣಗೆರೆ ಜ. 022020-21ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕಾರ್ಯಕ್ರಮವದಡಿ ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್‍ನಲ್ಲಿಅರ್ಜಿಗಳನ್ನು ಸಲ್ಲಿಸಲು ಅರ್ಹರಿರುವ ವಿದ್ಯಾರ್ಥಿಗಳುhಣಣಠಿs://ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಆನ್‍ಲೈನ್‍ನಲ್ಲಿ ಅರ್ಜಿಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಮಾರ್ಚ್ 10 ಕಡೆಯದಿನವಾಗಿರುತ್ತದೆ. ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್‍ನಲ್ಲಿ ಹೊರ ರಾಜ್ಯಗಳಲ್ಲಿವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು.…

ಸಾಸ್ವೆಹಳ್ಳಿ : ರೈತರಿಗೆ ಯಾಂತ್ರಿಕೃತ ಭತ್ತ ಬೇಸಾಯ ತರಬೇತಿ

ಸಾಸ್ವೆಹಳ್ಳಿಹೋಬಳಿಯ ಹೊಸಹಳ್ಳಿ ಗ್ರಾಮದ ರೈತ ಸತ್ಯನಾರಾಯಣ ಅವರಗದ್ದೆಯಲ್ಲಿ ಭಾನುವಾರ ಯಾಂತ್ರಿಕೃತ ಭತ್ತ ಬೇಸಾಯ ತರಬೇತಿಮತ್ತು ಪ್ರಾತ್ಯಕ್ಷಿಕೆ ‘ಯಂತ್ರಶ್ರೀ’ ಕಾರ್ಯಕ್ರಮವನ್ನುಶ್ರೀಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದನಡೆಸಿಕೊಡಲಾಗಿತು.ಸಂಪ್ರದಾಯಿಕ ಬೇಸಾಯ ಪದ್ದತಿಯಲ್ಲಿ ರೈತರು ಕೂಲಿ ಕಾರ್ಮಿಕರಅಭಾವದಿಂದ ಸರಿಯಾದ ಸಮಯಕ್ಕೆ ಭತ್ತದ ನಾಟಿ ಮಾಡಲಾಗದೆ, ಬೆಳೆಗೆಖರ್ಚು ಹೆಚ್ಚಿಗೆ ಮಾಡಿಯೂ…

ಕೇಂದ್ರ ಬಜೆಟ್ ನಲ್ಲಿ ಕೃಷಿ ಕ್ಷೇತ್ರದ ಕುರಿತು ಅನಿಸಿಕೆ..

ರೈತರ ಆದಾಯ ದ್ವಿಗುಣ ಗೊಳಿಸುವ ನಿಟ್ಟಿನಲ್ಲಿ ತೋಟಗಾರಿಕೆ, ಪಶು ಸಂಗೋಪನೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಕೆ ಉತ್ತೇಜನ ನೀಡಿರುವುದು ಸ್ವಾಗತರ್ಹ. ಇನ್ಯಾಮ್ಸ್ ನಲ್ಲಿ ಸಾವಿರಕ್ಕೂ ಹೆಚ್ಚಿನ ಕೃಷಿ ಮಂಡಿಗಳನ್ನು ಸೇರಿಸಿರುವುದರಿಂದ ರೈತರಿಗೆ ಬೆಳೆಯನ್ನು ಉತ್ತಮ ಬೆಲೆಗೆ ಮಾರಲು ಸಹಕಾರಿಯಾಗುವುದು. ಕೃಷಿ ಸಿಂಚಾಯಿ ಯೋಜೆನೆಯಡಿ…

ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‍ಲೈನ್

ಮೂಲಕ ಅರ್ಜಿ ಆಹ್ವಾನ ದಾವಣಗೆರೆ, ಫೆ.01 ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1,2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆಸೇರಿದ ವಿದ್ಯಾರ್ಥಿಗಳಿಂದ 2020-21ನೇ ಸಾಲಿಗೆ ಆನ್‍ಲೈನ್…

ಫೆ.8 ಮತ್ತು 9 ರಂದು ವಾಲ್ಮೀಕಿ ಜಾತ್ರೆ ಮೂರನೇ ವರ್ಷದ ಜಾತ್ರೆ ಅದ್ದೂರಿಯಾಗಿ ನಡೆಯಲಿದೆ: ಎಸ್.ವಿ.ರಾಮಚಂದ್ರ

ದಾವಣಗೆರೆ ಫೆ. 01ವಾಲ್ಮೀಕಿ ಜಯಂತಿಯ ಅಂಗವಾಗಿ ಹಮ್ಮಿಕೊಂಡಿರುವ ಜಾತ್ರಾಮಹೋತ್ಸವಕ್ಕೆ ಸರ್ಕಾರ ರೂ.1.99 ಕೋಟಿ ಹಣ ಬಿಡುಗಡೆಮಾಡಿದೆ ಹಾಗೂ ಸುಮಾರು ರೂ. 10 ಕೋಟಿ ಹಣವನ್ನು ಮಠದ ಅಭಿವೃದ್ಧಿಗಾಗಿ ಬಿಡುಗಡೆ ಮಾಡಿದ್ದು ಈ ಹಣದಲ್ಲಿ ರಾಮಾಯಣಸಂಶೋಧನಾ ಕೇಂದ್ರ ಹಾಗೂ ಗ್ರಂಥಾಲಯ ನಿರ್ಮಾಣಮಾಡಲಾಗುವುದು ಎಂದು…

ಹೊನ್ನಾಳಿ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆ
ಫೆ. 1 ರಿಂದ 9 ಮತ್ತು 10 ನೇ ತರಗತಿ ಆರಂಭ ಬಿಇಒ ಜಿ.ಇ. ರಾಜೀವ್

ಹೊನ್ನಾಳಿ : ಫೆಬ್ರವರಿ 1 ರಿಂದ 9 ಮತ್ತು 10 ನೇತರಗತಿಗಳು ಪ್ರತಿದಿನ ಬೆಳಿಗ್ಗೆ 10 ರಿಂದ 4.30ರವರೆಗೆ ನಡೆಯಲಿವೆ. ಅದರ ಜೊತೆಗೆ 11 ನೇತರಗತಿ ಕೂಡಾ ಅಧಿಕೃತವಾಗಿ ಆರಂಭವಾಗಲಿವೆಎಂದು ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಇ. ರಾಜೀವ್ಹೇಳಿದರು.ಶನಿವಾರ ತಾಲ್ಲೂಕು ಪಂಚಾಯಿತಿ ಸಾಮಾಥ್ರ್ಯಸೌಧದಲ್ಲಿನಡೆದ…

ಎಮ್ ಪಿ ರೇಣುಕಾಚಾರ್ಯರವರು ಮಗುವಿಗೆ ಪಲ್ಸಪೋಲಿಯೋ ಲಸಿಕೆಯ ಹನಿ ಹಾಕುವುದರ ಮೂಲಕ ಉದ್ಗಾಟನೆ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಆರೊಗ್ಯ ಮತ್ತು ಕುಟಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಹಾಗೂ ಸಾರ್ವಜನಿಕ ಆಸ್ಪತ್ರೆ ಹೊನ್ನಾಳಿಇವರ ಸಂಯಕ್ತಾಶ್ರದಲ್ಲಿ ತಾಲೂಕ ಮಟ್ಟದ ಪಲ್ಸಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಶಾಸಕರಾದಎಮ್ ಪಿ ರೇಣುಕಾಚಾರ್ಯರವರು ಮಗುವಿಗೆ ಪಲ್ಸಪೋಲಿಯೋ ಲಸಿಕೆಯ…