ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ದಾವಣಗೆರೆ ಜ. 03ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2020-21ನೇಸಾಲಿನಲ್ಲಿ ದಾವಣಗೆರೆ ಜಿಲ್ಲೆಯ ಅಲ್ಪಸಂಖ್ಯಾತರ ಮೆಟ್ರಿಕ್ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಈ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಹಾಗೂ ಇನ್ನಿತರೆಸಾಮಗ್ರಿಗಳನ್ನು ನೀಡಲಾಗುತ್ತಿದೆ. ಅಲ್ಪಸಂಖ್ಯಾತರಿಗೆ 75%ಇತರೆ ಜನಾಂಗದ ವಿದ್ಯಾರ್ಥಿಗಳಿಗೆ 25% ಅವಕಾಶ ಇದ್ದು,ಆಸಕ್ತಿಯುಳ್ಳ ಹಾಗೂ…
