ಅಖಿಲ ಭಾರತ ಗೃಹರಕ್ಷಕದಳ ದಿನಾಚರಣೆ
ಸಮಾಜಮುಖಿ ಸೇವೆಯಲ್ಲಿ ಗೃಹರಕ್ಷಕದಳದ ಪಾತ್ರ ಹಿರಿದು- ಹನುಮಂತರಾಯ ದಾವಣಗೆರೆ ಡಿ. 12ಕೋವಿಡ್-19 ಸೋಂಕು ನಿರ್ಮೂಲನೆ, ಕಾನೂನು ಸುವ್ಯವಸ್ಥೆ ಪಾಲನೆಸೇರಿದಂತೆ ಅನೇಕ ಸಮಾಜಮುಖಿ ಸೇವೆಯಲ್ಲಿ ಗೃಹರಕ್ಷಕದಳದಪಾತ್ರ ಮಹತ್ವದ್ದಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಹನುಮಂತರಾಯ ಅವರು ಪ್ರಶಂಸೆ ವ್ಯಕ್ತಪಡಿಸಿದರು.ಗೃಹರಕ್ಷಕದಳದ ಜಿಲ್ಲಾ ಕಚೇರಿ ಆವರಣದಲ್ಲಿ ಶನಿವಾರಏರ್ಪಡಿಸಲಾಗಿದ್ದ…
