Author: Aravind S

ಜಿಲ್ಲೆಯಲ್ಲಿ ಇಂದು 41 ಕೊರೊನಾ ಪಾಸಿಟಿವ್ 195 ಮಂದಿ ಗುಣಮುಖ 01 ಸಾವು

ದಾವಣಗೆರೆ ಅ. 17 ಜಿಲ್ಲೆಯಲ್ಲಿ ಇಂದು 41 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು 195 ಮಂದಿ ಸಂಪೂರ್ಣ ಗುಣಮುಖರಾಗಿ ನಿಗದಿತ ಕೋವಿಡ್ ಆಸ್ವತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಮತ್ತು 01 ಸಾವು ಸಂಭವಿಸಿದೆ. ಈ ದಿನ ದಾವಣಗೆರೆಯಲ್ಲಿ 18, ಹರಿಹರ 09, ಜಗಳೂರು 00,…

ರೆಡ್ಡಿ ಸಮಾಜದ ಅಭಿವೃದ್ಧಿಗಾಗಿ ನಿಗಮ/ಮಂಡಳಿ ನಿರ್ಮಿಸಬೇಕು ಎಂದು ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ನವರಿಗೆ ವತ್ತಾಹಿಸಿದರು.

ಕರ್ನಾಟಕ ರಾಜ್ಯ ಬೀದರ್ ಜಿಲ್ಲೆ ಅಖಿಲ ಭಾರತ ರೆಡ್ಡಿ ಸಮಾಜದವರ ವತಿಯಿಂದ ಇಂದು ನಮ್ಮ ರಾಜ್ಯದಲ್ಲಿ ರೆಡ್ಡಿ ಜನ 28 ಜಿಲ್ಲೆಗಳಲ್ಲಿ ಬಹುತೇಕ ರೆಡ್ಡಿ ಸಮುದಾಯದ ಜನರು ಕೃಷಿ ಪ್ರಧಾನ ಕುಟುಂಬ ಮತ್ತು ಉದ್ಯೋಗಸ್ಥ ರಾಗಿದ್ದು, ಇವರಲ್ಲಿ ಅನೇಕರು ಬಡತನ ಸ್ಥಿತಿಯಲ್ಲಿದ್ದು,…

ಹೊನ್ನಾಳಿ ಕೋರ್ಟಿನ ಪ್ರಭಾರಿ ನ್ಯಾಯಾಧೀಶರಾದ ಅವಿನಾಶ್ ಚಿಂದು ರವರ ಉಪಸ್ಥಿತಿಯಲ್ಲಿ ಕೋವಿಡ್ 19 ಜನಾಂದೋಲನ ಅಭಿಯಾನಕ್ಕೆ ಪ್ರತಿಜ್ಞೆ ಮಾಡುವುದರ ಮೂಲಕ ಚಾಲನೆ

ದಾವಣಗೆರೆ ಜಿಲ್ಲೆ ಅಕ್ಟೋಬರ್ 17 ಹೊನ್ನಾಳಿ ತಾಲೂಕು ಹೊನ್ನಾಳಿ ಪಟ್ಟಣದಲ್ಲಿರುವ ನ್ಯಾಯಾಂಗ ಕಚೇರಿಯ ಆವರಣದಲ್ಲಿ ಇಂದು ಹೊನ್ನಾಳಿ ಕೋಟಿನ ಪ್ರಭಾರಿ ನ್ಯಾಯಾಧೀಶರಾದ ಅವಿನಾಶ್ ಚಿಂದು ರವರ ಉಪಸ್ಥಿತಿಯಲ್ಲಿ ಕೋವಿಡ್ 19 ಜನಾಂದೋಲನ ಅಭಿಯಾನಕ್ಕೆ ಪ್ರತಿಜ್ಞೆ ಮಾಡುವುದರ ಮೂಲಕ ಚಾಲನೆಯನ್ನು ಕೊಟ್ಟರು. ನಂತರ…

ಆನ್‍ಲೈನ್‍ನಲ್ಲಿ ದೂರು ದಾಖಲಿಸಬಹುದು

ದಾವಣಗೆರೆ ಅ.16ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದಿಂದ ಅಲ್ಪಸಂಖ್ಯಾತರಸಮುದಾಯದವರಿಗಾಗಿ ಆನ್‍ಲೈನ್ ಕಂಪ್ಲೇಂಟ್ ಮ್ಯಾನೇಜಮೆಂಟ್ಸಿಸ್ಟಂನ್ನು ರೂಪಿಸಿದೆ. ಅಲ್ಪಸಂಖ್ಯಾತರ ಸಮುದಾಯದವರುಯಾವುದೇ ವೈಯಕ್ತಿಕ ದೂರುಗಳು ಅಥವಾಕುಂದುಕೊರತೆ ಇದ್ದಲ್ಲಿ: ತಿತಿತಿ.ಛಿms.ಟಿಛಿm.ಟಿiಛಿ.iಟಿ ಆನ್‍ಲೈನ್ಪೋರ್ಟಲ್‍ನಲ್ಲಿ ದಾಖಲಿಸಬಹುದು ಮತ್ತು Uಟಿique Iಆ ಮುಖಾಂತರಅರ್ಜಿದಾರರು ದೂರುಗಳ ಸ್ಥಿತಿ-ಗತಿ ಕುರಿತು ಮಾಹಿತಿಪಡೆಯಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಜಿಲ್ಲಾ…

ಮಳೆ ವಿವರ

ದಾವಣಗೆರೆ ಅ.16 ಜಿಲ್ಲೆಯಲ್ಲಿ ಅ.15 ರಂದು 1.0 ಮಿ.ಮೀ ಸರಾಸರಿ ಮಳೆಯಾಗಿದ್ದು,3.75 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.ಚನ್ನಗಿರಿ ತಾಲ್ಲೂಕಿನಲ್ಲಿ 3.0 ಮಿ.ಮೀ ವಾಡಿಕೆಗೆ 1.0 ಮಿ.ಮೀ ವಾಸ್ತವಮಳೆಯಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ 3.0 ಮಿ.ಮೀ ವಾಡಿಕೆಗೆ1.0 ಮಿ.ಮೀ ವಾಸ್ತವ ಮಳೆಯಾಗಿದೆ. ಹರಿಹರ ತಾಲ್ಲೂಕಿನಲ್ಲಿ…

ನಗರದಲ್ಲಿ ಬಾಲಕಾರ್ಮಿಕ ದಾಳಿ: 02 ದುಡಿಯುವ ಮಕ್ಕಳ ಬಿಡುಗಡೆ

ದಾವಣಗೆರೆ ಅ.16 ಶುಕ್ರವಾರ ನಗರದ ತಹಶೀಲ್ದಾರ್ ಕಚೇರಿ ಆವರಣ, ಎ.ಪಿ.ಎಂ.ಸಿಈರುಳ್ಳಿ ಮಾರ್ಕೆಟ್ ಪಿಸಾಳೆ ಕಾಂಪೌಡ್ ಫೈರ್ ಸ್ಟೇಷನ್ ಹಿಂಭಾಗ,ಆರ್.ಎಂ.ಸಿ ರಸ್ತೆ, ಪಿ.ಬಿ.ರಸ್ತೆ ಹಾಗೂ ವಿನೋಬನಗರದಲ್ಲಿಬಾಲಕಾರ್ಮಿಕರನ್ನು ಪತ್ತೆ ಹಚ್ಚಲು ದಾಳಿ ನಡೆಸಿ 2 ದುಡಿಯುವಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸಲಾಯಿತು. ಜಿಲ್ಲಾಧಿಕಾರಿಗಳು ದಾವಣಗೆರೆ ಇವರ ನಿರ್ದೇಶನ…

ಜೀವಿತ ಪ್ರಮಾಣ ಪತ್ರ ಸಲಿಸಲು ಸೂಚನೆ

ದಾವಣಗೆರೆ ಅ.162ನೇ ಮಹಾಯುದ್ಧದಲ್ಲಿ ಸೇವೆ ಸಲ್ಲಿಸಿದ ಪಿಂಚಣಿದಾರರಿಗೆವಿವಿಧ ವರ್ಗಗಳ ಮಾಸಾಶನ, ಗೌರವಧನಗಳನ್ನು ಸೈನಿಕಕಲ್ಯಾಣ ಪುನರ್ವಸತಿ ಇಲಾಖೆಯ ಮುಖಾಂತರಪಾವತಿಸಲಾಗುತ್ತಿದ್ದು, ಜಿಲ್ಲೆಯಲ್ಲಿರುವ 2ನೇಮಹಾಯುದ್ಧದ ಮಾಜಿ ಸೈನಿಕರ ಹಾಗೂ ಅವರ ಅವಲಂಬಿತರಜೀವಿತ ಪ್ರಮಾಣ ಪತ್ರವನ್ನು ಉಪ ನಿರ್ದೇಶಕರ ಕಚೇರಿ,ಸೈನಿಕ ಕಲ್ಯಾಣ ಹಾಗೂ ಪುನರ್ವಸತಿ ಇಲಾಖೆ ಶಿವಮೊಗ್ಗ…

ಕೃಷಿ ಇಲಾಖೆ ದಾವಣಗೆರೆ ವತಿಯಿಂದ ಸಹಾಯಕ ಕೃಷಿ ನಿರ್ದೇಶಕರ PಚೆÉೀರಿಯಲ್ಲಿ ಆತ್ಮ ಯೋಜನೆಯಡಿ ರೈತ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಉದ್ಘಾಟನೆಯನ್ನು ಆತ್ಮ ಯೋಜನೆಯಯೋಜನಾ ನಿರ್ದೇಶಕರು ಹಾಗೂ ಉಪ ಕೃಷಿ ನಿರ್ದೇಶಕರಾದಶಿವಕುಮಾರ್‍ರವರು ನೆರವೇರಿಸಿ ರೈತಮಹಿಳೆಯರನ್ನುದ್ದೇಶಿಸಿ ಮಾತನಾಡಿ, ನಮ್ಮ ದೇಶಕೃಷಿಯಾಧಾರಿತ ದೇಶವಾಗಿದ್ದು, ಕೃಷಿಯಲ್ಲಿ ಬೀಜದಿಂದಬೀಜದವರೆಗೆ ಅಂದರೆ ಬಿತ್ತನೆಯಿಂದ ಕಟಾವಿನವರೆಗೆಮಹಿಳೆಯರು ನಿರ್ವಹಿಸುವ ಪಾತ್ರ ಅತ್ಯಂತಮಹತ್ವದ್ದಾಗಿರುತ್ತದೆ. ಇದನ್ನು ಸ್ಮರಿಸಿಕೊಳ್ಳಲೆಂದೇ ಇಂದುಅಕ್ಟೋಬರ್ 15ನೇ ದಿನವನ್ನು ರೈತ ಮಹಿಳೆಯರದಿನಾಚರಣೆಯನ್ನಾಗಿ…

ಹರಿಹರಕ್ಕೆ ಜಿಲ್ಲಾಧಿಕಾರಿಗಳ ಭೇಟಿ

ದಾವಣಗೆರೆ ಅ.14: ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರು ಬುಧವಾರಹರಿಹರ ತಾಲ್ಲೂಕಿನ ಬೆಳ್ಳೂಡಿ ಮತ್ತು ರಾಮತೀರ್ಥಗ್ರಾಮಗಳ ನಡುವೆ ಮಳೆ ಹಾನಿಯಿಂದ ಕೊಚ್ಚಿಹೋಗಿದ್ದಸೇತುವೆಯನ್ನು ವೀಕ್ಷಣೆ ಮಾಡಿದರು. ಈ ವೇಳೆ ಹರಿಹರತಾಲ್ಲೂಕು ಅಧಿಕಾರಿಗಳು ಇದ್ದರು.

ಎಸ್‍ಎಸ್‍ಸಿ-ಕಿರಿಯ ಇಂಜಿನಿಯರ್ ಹುದ್ದೆಗಳ ನೇಮಕಾತಿ ಅಧಿಸೂಚನೆ

ದಾವಣಗೆರೆ ಅ.14ಸಿಬ್ಬಂದಿ ನೇಮಕಾತಿ ಆಯೋಗದ (ಎಸ್‍ಎಸ್‍ಸಿ) ವತಿಯಿಂದ ಕಿರಿಯ(ಜೂನಿಯರ್) ಇಂಜಿನಿಯರ್ (ಸಿವಿಲ್, ಮೆಕ್ಯಾನಿಕಲ್, ಇಲೆಕ್ಟ್ರಿಕಲ್ ಆ್ಯಂಡ್ಕ್ವಾಂಟಿಟಿ ಸರ್ವೇಯಿಂಗ್ ಆ್ಯಂಡ್ ಕಾಂಟ್ರಾಕ್ಟ್) ಹುದ್ದೆಗಳನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ.ಈ ಸ್ಪರ್ಧಾತ್ಮಕ ಪರೀಕ್ಷೆಯು ಕಂಪ್ಯೂಟರ್ಆಧಾರಿತವಾಗಿದ್ದು, ಆಸಕ್ತ ಅಭ್ಯರ್ಥಿಗಳುವೆಬ್‍ಸೈಟ್ hಣಣಠಿs://ssಛಿ.ಟಿiಛಿ.iಟಿ oಡಿ ತಿತಿತಿ.ssಞಞಡಿ.ಞಚಿಡಿ.ಟಿiಛಿ.iಟಿ ಮೂಲಕಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ…