ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ ಆನ್ಲೈನ್ ತರಬೇತಿ ಶಿಬಿರ
ದಾವಣಗೆರೆ ಸೆ.04ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಸ್ಪರ್ಧಾತ್ಮಕ ಪರೀಕ್ಷಾಕೇಂದ್ರ, ಮುಕ್ತಗಂಗೋತ್ರಿ ಮೈಸೂರು ವತಿಯಿಂದ ಸೆ.05ರಂದು ಬೆಳಿಗ್ಗೆ 11 ಗಂಟೆಗೆ ಕುಲಪತಿಗಳ ಸಭಾಂಗಣ ಇಲ್ಲಿ ಬ್ಯಾಂಕಿಂಗ್ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ ಆನ್ಲೈನ್ ತರಬೇತಿಶಿಬಿರವನ್ನು ಏರ್ಪಡಿಸಲಾಗಿದೆ.ಈ ಕಾರ್ಯಕ್ರಮವನ್ನು ಮೈಸೂರು ಮತ್ತು ಕೊಡಗುಕ್ಷೇತ್ರದ ಲೋಕಸಭಾ ಸದಸ್ಯರಾದ ಪ್ರತಾಪಸಿಂಹ…
