ಕ್ಷೌರಿಕ/ಅಗಸ ವೃತ್ತಿಯ ಅಸಂಘಟಿತ ಕಾರ್ಮಿಕರಿಗೆ ಸಹಾಯ ಧನ
ದಾವಣಗೆರೆ ಜೂ.16 ಕೋವಿಡ್-19 ಲಾಕ್ಡೌನ್ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಅಗಸ/ಕ್ಷೌರಿಕ ವೃತ್ತಿಯ ಅಸಂಘಟಿತ ಕಾರ್ಮಿಕರಿಗೆ ಪರಿಹಾರರೂ.5000 ಘೋಷಣೆ ಮಾಡಿದ್ದು, ಆಸಕ್ತ ಫಲಾನುಭವಿಗಳುಪರಿಹಾರವನ್ನು ಪಡೆಯಲು ಸೇವಾ ಸಿಂಧು ಆನ್ಲೈನ್ನಲ್ಲಿ ಅರ್ಜಿಸಲ್ಲಿಸಬಹುದು.ಜೂ.30 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದ್ದು ಅರ್ಜಿಯೊಂದಿಗೆಮೂಲ ದಾಖಲೆಗಳಾದ, ನಿಗದಿಪಡಿಸಿದ ನಮೂಲನೆಯಲ್ಲಿಕ್ಷೌರಿಕ/ಅಗಸ ವೃತ್ತಿ…
