ಜೂ.29 14ನೇ ಸಾಖ್ಯಿಂಕ ದಿನಾಚರಣೆ
ದಾವಣಗೆರೆ ಜೂ.28ಜೂ.29 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಡಳಿತ ಭವನದಅಪರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭಾರತದ ಖ್ಯಾತ ಸಂಖ್ಯಾ ಶಾಸ್ತ್ರಜ್ಞರಾದ ಪ್ರೋ ಪಿ.ಸಿ ಮಾಹಾಲನೊಬೀಸ್ ಜನ್ಮದಿನಚರಣೆಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ, ಬೆಂಗಳೂರು.ಹಾಗೂ ಜಿಲ್ಲಾಡಳಿತ ಭವನ ದಾವಣಗೆರೆ ಇವರುಗಳಸಂಯುಕ್ತಾಶ್ರಯದಲ್ಲಿ ಏರ್ಪಡಿಸಿರುವ ಸುಸ್ಥಿರ ಅಭಿವೃದ್ದಿ,ಮತ್ತು…
