ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆಗೆ ಸೂಚನೆ ಎಸ್ಎಸ್ಎಲ್ಸಿ ಪರೀಕ್ಷೆ-ವಿದ್ಯಾರ್ಥಿ, ಪೋಷಕರಿಗೆ ಯಾವುದೇ ಆತಂಕ ಬೇಡ: ಎಸ್.ಆರ್.ಉಮಾಶಂಕರ್
ದಾವಣಗೆರೆ ಜೂ.02ಎಸ್ಎಸ್ಎಲ್ಸಿ ಪರೀಕ್ಷೆ ವಿದ್ಯಾರ್ಥಿ ಜೀವನದಲ್ಲಿ ಬಹಳ ಮುಖ್ಯವಾದಘಟ್ಟವಾಗಿದೆ. ವಿದ್ಯಾರ್ಥಿಗಳ ಭವಿಷ್ಯದ ಮುಂದಿನ ದಾರಿ ತೀರ್ಮಾನಿಸುವತಿರುವಾಗಿದ್ದು, ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆಪರೀಕ್ಷೆ ಬರೆಯಲು ಮಾನಸಿಕವಾಗಿ ಸಿದ್ಧರಾಗವಂತೆ ಶಿಕ್ಷಕರು,ಶಿಕ್ಷಣ ಇಲಾಖೆ ಅಗತ್ಯವಾದ ಸಿದ್ದತೆ ನಡೆಸಿಕೊಳ್ಳುವಂತೆ ರಾಜ್ಯಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಇಲಾಖೆಯ ಪ್ರಧಾನಕಾರ್ಯದರ್ಶಿಗಳು ಹಾಗೂ…
