ಗಣಿ/ಕಲ್ಲು/ಮರಳು ಗುತ್ತಿಗೆ ಪ್ರದೇಶಗಳು ಹಾಗೂ ಕ್ರಷರ್ಗಳಿಗೆ ಅನುಮತಿ
ದಾವಣಗೆರೆ ಮೇ.20ಕೊರೊನಾ ವೈರಸ್ ನಿಯಂತ್ರಣ ಹಿನ್ನೆಲೆ ಲಾಕ್ಡೌನ್ ಅವಧಿಯಲ್ಲಿಮೇ 23 ರ ನಂತರ ದಾವಣಗೆರೆ ಜಿಲ್ಲೆಯಲ್ಲಿರುವಗಣಿ/ಕಲ್ಲು/ಮರಳು ಗುತ್ತಿಗೆ ಪ್ರದೇಶಗಳು ಹಾಗೂಕ್ರಷರ್ ಘಟಕ ಕಾರ್ಯ ಚಟುವಟಿಕೆಗಳಿಗೆ ಕೋವಿಡ್-19ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಷರತ್ತಿನೊಂದಿಗೆ ಜಿಲ್ಲೆಯ ವ್ಯಾಪಿಯಲ್ಲಿ ಮಾತ್ರಅನುಮತಿಯನ್ನು ನೀಡಿದೆ.ಷರತ್ತುಗಳು: ಕೋವಿಡ್-19 ತಡೆಗಟ್ಟಲು ಮುಂಜಾಗ್ರತಾಕ್ರಮವಾಗಿ…
