Author: Aravind S

ಗಣಿ/ಕಲ್ಲು/ಮರಳು ಗುತ್ತಿಗೆ ಪ್ರದೇಶಗಳು ಹಾಗೂ ಕ್ರಷರ್‍ಗಳಿಗೆ ಅನುಮತಿ

ದಾವಣಗೆರೆ ಮೇ.20ಕೊರೊನಾ ವೈರಸ್ ನಿಯಂತ್ರಣ ಹಿನ್ನೆಲೆ ಲಾಕ್‍ಡೌನ್ ಅವಧಿಯಲ್ಲಿಮೇ 23 ರ ನಂತರ ದಾವಣಗೆರೆ ಜಿಲ್ಲೆಯಲ್ಲಿರುವಗಣಿ/ಕಲ್ಲು/ಮರಳು ಗುತ್ತಿಗೆ ಪ್ರದೇಶಗಳು ಹಾಗೂಕ್ರಷರ್ ಘಟಕ ಕಾರ್ಯ ಚಟುವಟಿಕೆಗಳಿಗೆ ಕೋವಿಡ್-19ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಷರತ್ತಿನೊಂದಿಗೆ ಜಿಲ್ಲೆಯ ವ್ಯಾಪಿಯಲ್ಲಿ ಮಾತ್ರಅನುಮತಿಯನ್ನು ನೀಡಿದೆ.ಷರತ್ತುಗಳು:  ಕೋವಿಡ್-19 ತಡೆಗಟ್ಟಲು ಮುಂಜಾಗ್ರತಾಕ್ರಮವಾಗಿ…

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಸಮಿತಿಯ ಪುನರ್‍ರಚನೆ

ದಾವಣಗೆರೆ ಮೇ.20 –ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಸಮಿತಿಯನ್ನು ಪ್ರಖ್ಯಾತ ವಿಜ್ಞಾನಿ ಪ್ರೊ. ಎಸ್. ಅಯ್ಯಪ್ಪನ್,ನಿವೃತ್ತ ಮಹಾನಿರ್ದೇಶಕರು, ಭಾರತೀಯ ಕೃಷಿ ಸಂಶೋಧನಾಪರಿಷತ್ ಹಾಗೂ ಸರ್ಕಾರದ ಕಾರ್ಯದರ್ಶಿ, ಕೃಷಿ ಸಂಶೋಧನೆಹಾಗೂ ಶಿಕ್ಷಣ ಇಲಾಖೆ, ಭಾರತ ಸರ್ಕಾರ/ ಕುಲಾಧಿಪತಿಗಳು,ಕೇಂದ್ರೀಯ ಕೃಷಿ ವಿಶ್ವವಿದ್ಯಾನಿಲಯ, ಮಣಿಪುರ ಇವರಅಧ್ಯಕತೆಯಲ್ಲಿ…

ಚೊಚ್ಚಲ ಕೃತಿ ಪ್ರಕಟಿಸಲು ಪ್ರೋತ್ಸಾಹ ಧನದ ಅರ್ಜಿ ಅವಧಿ ವಿಸ್ತರಣೆ

ದಾವಣಗೆರೆ ಮೇ 20 2019 ನೇ ಸಾಲಿನ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಅರ್ಜಿಆಹ್ವಾನಿಸಲಾಗಿದ್ದು, ಕೋವಿಡ್ 19 ಲಾಕಡೌನ್ ಆದ ಹಿನ್ನೆಲೆಯಲ್ಲಿ ಅರ್ಜಿಸಲ್ಲಿಸುವ ಅವಧಿಯನ್ನು ಮೇ 30 ರವರೆಗೆ ವಿಸ್ತರಿಸಲಾಗಿದೆ. ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2019 ನೇ ಸಾಲಿನಯುವ ಬರಹಗಾರರ ಚೊಚ್ಚಲ…

ಕಸಿ/ಸಸಿಗಳ ಸಸ್ಯಾಭಿವೃದ್ದಿ : ಸರ್ಕಾರಿ ದರದಲ್ಲಿ ಮಾರಾಟಕ್ಕೆ ಲಭ್ಯ

ದಾವಣಗೆರೆ, ಮೇ.20ದಾವಣಗೆರೆ ಜಿಲ್ಲೆಯ ತೋಟಗಾರಿಕೆ ಕ್ಷೇತ್ರಗಳಲ್ಲಿಕಸಿ/ಸಸಿಗಳನ್ನು ಸಸ್ಯಾಭಿವೃದ್ದಿ ಮಾಡಿ ಸರ್ಕಾರಿ ಮಾರಾಟ ದರದಲ್ಲಿಮಾರಾಟ ಮಾಡಲಾಗುತ್ತಿದ್ದು, ಆಸಕ್ತ ರೈತರು ಈ ಕೆಳಗಿನತೋಟಗಾರಿಕೆ ಕ್ಷೇತ್ರಗಳಲ್ಲಿ ಮಾರಾಟಕ್ಕೆ ಲಭ್ಯವಿರುವ ಕಸಿ/ಸಸಿಗಳ ಸುದುಪಯೋಗ ಪಡೆದುಕೋಳ್ಳಬಹುದಾಗಿದೆ.ಆವರಗೊಳ್ಳ ತೋಟಗಾರಿಕ ಕ್ಷೇತ್ರದಲ್ಲಿ ನುಗ್ಗೆ, ತೆಂಗು,ಅಡಿಕೆ, ಅಲಂಕಾರಿಕ ಗಿಡಗಳು ಲಭ್ಯವಿದ್ದು ಕ್ಷೇತ್ರದ ಅಧಿಕಾರಿದೂರವಾಣಿ…

ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಧನ್ಯವಾದ : ಡಿಸಿ ಕೊರೊನಾದಿಂದ ಮೂವರು ಗುಣಮುಖ- ಆಸ್ಪತ್ರೆಯಿಂದ ಬೀಳ್ಕೊಡುಗೆ

ದಾವಣಗೆರೆ ಮೇ.20ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಬುಧವಾರ ಸಂತಸದ ವಾತಾವರಣಏರ್ಪಟ್ಟಿದ್ದು, ವೈದ್ಯರಲ್ಲಿ ಸಂಭ್ರಮ ತುಂಬಿಕೊಂಡಿತ್ತು. ಇದಕ್ಕೆಮುಖ್ಯ ಕಾರಣ ಕೊರೊನಾದಿಂದ ರೋಗಿಗಳು ಗುಣಮುಖರಾಗಿಆಸ್ಪತ್ರೆಯಿಂದ ಬಿಡುಗಡೆಗೊಂಡ ಕ್ಷಣವಾಗಿತ್ತು.ಕೊರೊನಾದಿಂದ ಗುಣಮುಖರಾದ ಮೂವರನ್ನು ಇಂದುಆಸ್ಪತ್ರೆಯಿಂದ ಸಂತಸದಿಂದ ಬೀಳ್ಕೊಡಲಾಯಿತು. ಕೊರೊನಾಪಾಸಿಟಿವ್ ಬಾಧಿತರಾಗಿ ದಾವಣಗೆರೆ ಚಿಗಟೇರಿ ಜಿಲ್ಲಾ ಕೋವಿಡ್ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ…

ಸೋಂಕು ಹರಡದಂತೆ ಕ್ರಮ ವಹಿಸಿ ಕೆ.ಎಸ್.ಆರ್.ಟಿ.ಸಿ ಬಸ್ ಓಡಾಟ

ದಾವಣಗೆರೆ ಜಿಲ್ಲೆ;- ಮೇ 19 ಹೊನ್ನಾಳಿ ಪಟ್ಟಣದ ಕರೋನಾ ಲಾಕ್ ಡೌನ್ ಹಿನ್ನಲೆಯಲ್ಲಿ ರಾಜ್ಯಾಧಾಂತ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಸ್ಥಗಿತಗೊಂಡಿದ್ದವು, ಪುನಃ 60 ದಿನಗಳ ನಂತರ ಬಸ್ ಸಂಚಾರ ಇಂದಿನಿಂದ ಆರಂಭಗೊಂಡು ಹೊನ್ನಾಳಿಯಿಂದ ಶಿವಮೊಗ್ಗ ಮತ್ತು ಹೊನ್ನಾಳಿಯಿಂದ ಹರಿಹರ ಜನಗಳಿಗೆ ಅನುಕೂಲವಾಗುವಂತೆ ಸುಮಾರು…

ರೈಸ್‍ಮಿಲ್ ಮಾಲೀಕರ ಸಭೆಯಲ್ಲಿ ಜಿಲ್ಲಾಧಿಕಾರಿ ಮನವಿ ಭತ್ತ ಖರೀದಿ ಮೂಲಕ ರೈತರ ಸಂಕಷ್ಟಕ್ಕೆ ಸ್ಪಂದಿಸಿ

ದಾವಣಗೆರೆ ಮೇ.19 ರೈಸ್‍ಮಿಲ್ ಮಾಲೀಕರು ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು.ಹಾಗೂ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತಖರೀದಿಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿತಿಳಿಸಿದರು. ಮಂಗಳವಾರ ಜಿಲ್ಲಾಡಳಿತ ಭವನದ ತುಂಗಭದ್ರಾಸಭಾಂಗಣದಲ್ಲಿ ರೈಸ್‍ಮಿಲ್ ಮಾಲೀಕರಿಗಾಗಿ ಹಮ್ಮಿಕೊಳ್ಳಲಾಗಿದ್ದಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರೈಸ್‍ಮಿಲ್ಮಾಲೀಕರೊಂದಿಗೆ…

ಐಗೂರು ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆಯಡಿ ಬದು ನಿರ್ಮಾಣದ ಮಾಸಾಚರಣೆ ಚಾಲನೆ

ದಾವಣಗೆರೆ ಮೇ.19ದಾವಣಗೆರೆ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ಐಗೂರುಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮೇ 19 ರಿಂದ ರೈತರಜಮೀನಿನಲ್ಲಿ ಬದು ನಿರ್ಮಾಣದ ಮಾಸಾಚರಣೆ ಅಂಗವಾಗಿ ಐಗೂರುಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕ್ಷೇತ್ರ ಬದು ನಿರ್ಮಾಣಕಾಮಗಾರಿಗೆ ಇಂದು ಚಾಲನೆ…

ಆಟೋರಿಕ್ಷಾ/ಟ್ಯಾಕ್ಸೀ ಚಾಲಕರಿಗೆ ಸರ್ಕಾರದಿಂದ ಪರಿಹಾರ ಧ

ದಾವಣಗೆರೆ ಮೇ.19 ಕೋವಿಡ್-19 ಹಿನ್ನೆಲೆ ರಾಜ್ಯಾದ್ಯಂತ ಲಾಕ್‍ಡೌನ್ ಘೋಷಣೆಯಾದಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಗೆ ಸಂಬಂಧಿಸಿದಂತೆ ಆಟೋರಿಕ್ಷಾಮತ್ತು ಟ್ಯಾಕ್ಸಿ ಚಾಲಕರಿಗೆ ಸರ್ಕಾರ ರೂ. 5,000 ಗಳ ಪರಿಹಾರಧನವನ್ನು ನೀಡಲು ಮುಂದಾಗಿದ್ದು, ಈ ವಾಹನಗಳ ಚಾಲಕರಿಂದಅರ್ಜಿ ಆಹ್ವಾನಿಸಿದೆ. ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್‍ನಲ್ಲಿಯೇ ಸಲ್ಲಿಸಬೇಕು.ಆಟೋರಿಕ್ಷಾ, ಟ್ಯಾಕ್ಸೀ ಚಾಲನೆ…

ನೆಲಗಡಲೆ/ಶೇಂಗಾ ಬೆಳೆಯ ಸುಧಾರಿತ ಬೇಸಾಯ ಕ್ರಮಗಳು

ದಾವಣಗೆರೆ, ಮೇ.19ಪ್ರಸ್ತುತ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು,ಬಿತ್ತನೆ ಪೂರ್ವ ಉಳುಮೆ ಕಾರ್ಯ ಮುಗಿದಲ್ಲಿ, ಮಣ್ಣಿನತೇವಾಂಶದ ಹದ ನೋಡಿ ನೆಲಗಡಲೆ ಬಿತ್ತನೆ ಮಾಡಬಹುದಾಗಿದೆ.ನೆಲಗಡಲೆ ಒಂದು ಪ್ರಮುಖ ದ್ವಿದಳ ಎಣ್ಣೆಕಾಳುಬೆಳೆಯಾಗಿದ್ದು, ಎಲ್ಲಾ ರೀತಿಯ ಹವಾಗುಣಕ್ಕೂ ಹೊಂದಿಕೊಳ್ಳುವಗುಣ ಹೊಂದಿದ್ದು, ಎಲ್ಲಾ ರೀತಿಯ ಮಣ್ಣಿನಲ್ಲೂಬೆಳೆಯಬಹುದಾಗಿದೆ. ಸುಧಾರಿತ ಬೇಸಾಯ ಕ್ರಮಗಳು…