ಸರ್ಕಾರದ ಆದೇಶದಂತೆ ಮನೆಯಲ್ಲೇ ರಂಜಾನ್ ಆಚರಿಸಲು ಎಸ್ಪಿ ಮನವಿ
ದಾವಣಗೆರೆ ಮೇ.23ಕೋವಿಡ್ ಲಾಕ್ಡೌನ್ ಹಿನ್ನೆಲೆ ಜಿಲ್ಲೆಯಲ್ಲಿ ರಂಜಾನ್ ಹಬ್ಬವನ್ನುಸರ್ಕಾರದ ಮತ್ತು ವಕ್ಫ್ ಮಂಡಳಿಯ ಆದೇಶದಂತೆ ಮಸೀದಿ,ದರ್ಗಾ ಮತ್ತು ಈದ್ಗಾದಲ್ಲಿ ಪ್ರಾರ್ಥನೆ ಸಲ್ಲಿಸುವಂತಿಲ್ಲ.ಮನೆಗಳಲ್ಲೇ ಹಬ್ಬವನ್ನು ಆಚರಿಸುವ ಮೂಲಕ ಮುಸ್ಲಿಂಬಾಂಧವರು ಸಹಕರಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಹನುಮಂತರಾಯ ಮನವಿ ಮಾಡಿದರು.ಇಂದು ಬಡಾವಣೆ ಪೊಲೀಸ್ ಠಾಣೆಯ ಆವರಣದಲ್ಲಿ…
