Author: Aravind S

ಕಿಸಾನ್ ಕ್ರೆಡಿಟ್ ಅಥವಾ ಚುನಾವಣಾ ಗುರುತಿನ ಚೀಟಿ ಸಂಖ್ಯೆಯನ್ನು ಪಿಒಎಸ್‍ನಲ್ಲಿ ದಾಖಲಿಸಿ ರಸಗೊಬ್ಬರ ಪಡೆಯಬಹುದು

ದಾವಣಗೆರೆ ಮೇ.08 ಜಿಲ್ಲೆಯಲ್ಲಿರುವ ರಸಗೊಬ್ಬರ ಮಾರಾಟಗಾರರು (ಸಹಕಾರಸಂಘಗಳು ಸೇರಿದಂತೆ) ರಸಗೊಬ್ಬರ ಮಾರಾಟ ಮಾಡಲು ಪಿಒಎಸ್ಮೆಷಿನ್ ಬಳಸುತ್ತಿದ್ದು, ರಸಗೊಬ್ಬರದ ಸಹಾಯಧನಪಾವತಿಗಾಗಿ ರೈತರ ವಿವರಗಳನ್ನು ಪಡೆಯಲುಕಡ್ಡಾಯವಾಗಿ ಬಯೋಮೆಟ್ರಿಕ್ ಬಳಸುವುದುಅಗತ್ಯವಿರುತ್ತದೆ. ಆದರೆ ಕೋವಿಡ್ ಹಿನ್ನೆಲೆ ಇದೀಗ ಕಿಸಾನ್ ಕ್ರೆಡಿಕ್ಅಥವಾ ಚುನಾವಣಾ ಗುರುತಿನ ಚೀಟಿ ಸಂಖ್ಯೆಯನ್ನು ಪಿಒಎಸ್‍ನಲ್ಲಿದಾಖಲಿಸಿ…

ಮೂರು ತಿಂಗಳ ಸರಾಸರಿ ವಿದ್ಯುತ್ ಬಿಲ್

ದಾವಣಗೆರೆ ಮೇ.08 ದಾವಣಗೆರೆ ವಿಭಾಗ ವ್ಯಾಪ್ತಿಯಲ್ಲಿ ಕೋವಿಡ್-19 ವೈರಸ್ಹರಡುವಿಕೆಯಿಂದಾಗಿ ಏಪ್ರಿಲ್ ಮಾಹೆಯಲ್ಲಿ ವಿದ್ಯುತ್ ಬಿಲ್‍ನ ಮಾಪಕರೀಡಿಂಗ್ ಸಾಧ್ಯವಾಗಿರುವುದಿಲ್ಲ. ಸರ್ಕಾರದ ಆದೇಶದ ಅನ್ವಯಕಳೆದ ಹಿಂದಿನ ಮೂರು ತಿಂಗಳಿನ ಬಿಲ್‍ನ್ನು ಆಧರಿಸಿ ಸರಾಸರಿ ಬಿಲ್ಮಾಡಲಾಗಿರುತ್ತದೆ. ಮೇ ತಿಂಗಳ ಮಾಹೆಯ ಮಾಪಕದಲ್ಲಿನ ರೀಡಿಂಗ್ ಆಧರಿಸಿ ಏಪ್ರಿಲ್ಹಾಗೂ…

ದಾವಣಗೆರೆಯಲ್ಲಿ ಹೊಸದಾಗಿ 03 ಕೊರೊನಾ ಪ್ರಕರಣ-ಮಹಿಳೆ ಸಾವು

ದಾವಣಗೆರೆ ಮೇ.07ದಾವಣಗೆರೆಯಲ್ಲಿ ಇಂದು ಹೊಸದಾಗಿ 03 ಕೊರೊನಾ ಪಾಸಿಟಿವ್ಪ್ರಕರಣಗಳು ವರದಿಯಾಗಿದ್ದು ಈ ಪೈಕಿ 55 ವರ್ಷದ ಓರ್ವಮಹಿಳೆ ಸಾವನ್ನಪ್ಪಿದ್ದಾರೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿತಿಳಿಸಿದರು.ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ರೋಗಿಸಂಖ್ಯೆ 694 55 ವರ್ಷದ ಮಹಿಳೆ ತೀವ್ರ ಉಸಿರಾಟದ…

ಮಡಿವಾಳ ಸಮಾಜಕ್ಕೆ ಜಿಲ್ಲಾಡಳಿತದಿಂದ ಪುಡ್‍ಕಿಟ್ ವಿತರಣೆ

ದಾವಣಗೆರೆ: ಕೋರೋನಾ ವೈರಸ್‍ನಿಂದ ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವಮಡಿವಾಳ ಸಮುದಾಯಕ್ಕೆ ದಾವಣಗೆರೆ ಜಿಲ್ಲಾಡಳಿತದಿಂದ ಕೊಡ ಮಾಡಿದ ಆಹಾರದಾನ್ಯಗಳ ಕಿಟ್‍ನ್ನು ಗುರುವಾರ ನಗರದ ಎಸ್.ನಿಜಲಿಂಗಪ್ಪ ಬಡಾವಣೆಯಲ್ಲಿನ ಸರ್ಕಾರಿನೌಕರರ ಸಮುದಾಯ ಭವನದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂಪಾಲಿಕೆಯ ಅಧಿಕಾರಿಗಳ ಸಮ್ಮುಖದಲ್ಲಿ ವಿತರಿಸಲಾಯಿತು.ದಾವಣಗೆರೆ ಜಿಲ್ಲಾ ಮಡಿವಾಳ ಮಾಚಿದೇವ…

ಉದ್ಯೋಗ ಖಾತ್ರಿ ಯೋಜನೆಯಡಿ ತೋಟಗಾರಿಕೆ ಚಟುವಟಿಕೆಗಳಿಗೆ ಅವಕಾಶ

ದಾವಣಗೆರೆ ಮೇ.07ಕೋವಿಡ್ – 19 ಮಹಾಮಾರಿ ರೋಗ ನಿಯಂತ್ರಣಕ್ಕೆ ವಿಧಿಸಿರುವಲಾಕ್‍ಡೌನ್‍ನಿಂದಾಗಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿನ ತೋಟಗಾರಿಕೆಬೆಳೆಗಾರರಿಗೆ ಅನೇಕ ತೊಂದರೆಗಳು ಉಂಟಾಗುತ್ತಿದ್ದು,ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಯೋಜನೆಯಡಿ ರೈತರನ್ನು ಆರ್ಥಿಕವಾಗಿ ಪ್ರಸ್ತುತಸಂದರ್ಭದಲ್ಲಿ ಬಲಪಡಿಸಬೇಕಾಗಿದೆ.ಆದ್ದರಿಂದ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ರೈತ ಬಾಂಧವರುತೋಟಗಾರಿಕೆ ಬೆಳೆಗಳ ಹೊಸ…