Author: Aravind S

ಭದ್ರಾ ಕಾಲುವೆ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ

ಭದ್ರಾ ಜಲಾಶಯದಿಂದ ಬಲದಂಡೆ ಕಾಲುವೆಗೆ ನೀರು ಬಿಡಲಾಗಿದ್ದು ಕೊನೆ ಹಂತದ ರೈತರಿಗೆ ನೀರು ತಲುಪಿಸಲು ಅನಧಿಕೃತ ಪಂಪ್‍ಸೆಟ್ ತೆರವು ಮಾಡಲಾಗುತ್ತಿದೆ. ಈ ಅವಧಿಯಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡಲು ಮಾರ್ಚ್ 28 ಮಧ್ಯಾಹ್ನ 2 ಗಂಟೆಯವರೆಗೆ ಮಾಯಾಕೊಂಡ ಹೋಬಳಿ ನಲ್ಕುಂದ…

ಹತ್ತು ದಿನಗಳ ಉದ್ಯಮಶೀಲತಾ ತರಬೇತಿ

ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು, ಇವರ ಪ್ರಾಯೋಜಕತ್ವದಲ್ಲಿ ಸಿಡಾಕ್ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ ಧಾರವಾಡ ಸಂಸ್ಥೆಯಿಂದ ಪ.ಪಂಗಡದವರಿಗೆ ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿಯನ್ನು ಏ.17 ರಿಂದ 26 ರವರೆಗೆ ದಾವಣಗೆರೆಯ ಡಿ.ಆರ್.ಆರ್. ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್‍ನಲ್ಲಿ ನೀಡಲಾಗುತ್ತಿದೆ. 18 ರಿಂದ…

ಮಾ.28 ರಿಂದ ಏ.3 ರವರೆಗೆ ಸೂಳೆಕೆರೆ ಹಳ್ಳಕ್ಕೆ ನೀರು ಬಿಡುಗಡೆ

ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್‍ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್‍ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ…

29ರಂದು ಮಿಕ್ಕಿದ ಮಾರಿಕಾಂಬಾದೇವಿ ರಥೋತ್ಸವ

ನ್ಯಾಮತಿ:ಸವಳಂಗ ಗ್ರಾಮದ ಗ್ರಾಮ ದೇವತೆ ಮಿಕ್ಕಿದ ಮಾರಿಕಾಂಬಾದೇವಿಯರಥೋತ್ಸವ ಮಾರ್ಚ್ 29ರಂದು ಬೆಳಿಗ್ಗೆ 10 ಗಂಟೆಗೆ ನೆರವೇರಲಿದೆ.ಆಂಜನೇಯಸ್ವಾಮಿದೇವಸ್ಥಾನದಿಂದಆಲಂಕೃತಗೊಂಡರಥೋತ್ಸವದಲ್ಲಿಅಮ್ಮನವರನ್ನು ಪ್ರತಿಷ್ಠಾಪಿಸಿ, ಸಕಲ ಮಂಗಳ ವಾದ್ಯಗಳೊಂದಿಗೆ ರಥೋತ್ಸವ ಮಾರಿಕಾಂಬಾದೇವಸ್ಥಾನದವರೆಗೆ ಚಲಿಸಲಿದೆ. ಪ್ರಸಾದ ವ್ಯವಸ್ಥೆಗೆ ಭಕ್ತಾದಿಗಳು ದೇಣಿಗೆ, ಅಕ್ಕಿ, ಬೆಲ್ಲ,ಎಣ್ಣೆ,ಕಾಯಿಇತರೆ ದವಸ-ಧಾನ್ಯಗಳನ್ನು ಅರ್ಪಿಸುವಂತೆದೇವಸ್ಥಾನ ಸಮಿತಿಯವರು ಮನವಿ ಮಾಡಿದ್ದಾರೆ.ಹೆಚ್ಚಿನ…

ಎಸ್ಸೆಸ್ಸೆಲ್ಸಿಇಬ್ಬರು ವಿದ್ಯಾರ್ಥಿನಿಯರುಗೈರು

ನ್ಯಾಮತಿ:ತಾಲ್ಲೂಕಿನ 4 ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ 2024ರ ಮಾರ್ಚ್-ಏಪ್ರಿಲ್‍ಎಸ್ಸೆಸ್ಸೆಲ್ಸಿ ಪರೀಕ್ಷೆ ಸೋಮವಾರದಿಂದಆರಂಭವಾಗಿದ್ದು, ಸುಸೂತ್ರವಾಗಿ ಪರೀಕ್ಷೆ ನಡೆಯಿತುಎಂದು ಹೊನ್ನಾಳಿ ತಾಲ್ಲೂಕುಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿ.ನಂಜರಾಜ ತಿಳಿಸಿದರು.ತಾಲ್ಲೂಕಿನ ಜೀನಹಳ್ಳಿ239 ವಿದ್ಯಾರ್ಥಿಗಳು, ಚೀಲೂರು252, ನ್ಯಾಮತಿ306 ಮತ್ತು ಸವಳಂಗ232,ಒಟ್ಟು 1029 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿಯಾಗಿದ್ದು, ಅವರಲ್ಲಿಇಬ್ಬರು ವಿದ್ಯಾರ್ಥಿನಿಯರುಗೈರು ಹಾಜರಾಗಿದ್ದು,…

ಮಠಾಧೀಶರ ಆಶೀರ್ವಾದ ಪಡೆದ ಗಾಯತ್ರಿ ಸಿದ್ದೇಶ್ವರ್

ದಾವಣಗೆರೆ :ಲೋಕಸಭಾಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿಸಿದ್ದೇಶ್ವ ಚಿತ್ರದುರ್ಗ ಜಿಲ್ಲೆ, ಹೊಸದುರ್ಗ ತಾಲೂಕಿನ ಶ್ರೀಭಗೀರಥ ಗುರುಪೀಠ, ಶ್ರೀಕುಂಚಿಟಿಗ ಗುರುಪೀಠ, ಶ್ರೀಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಶಾಖಾ ಮಠಕ್ಕೆಭೇಟಿ ನೀಡಿ ಶ್ರೀಗಳಿಗೆ ಗೌರವ ಸಮರ್ಪಿಸಿ, ಆಶೀರ್ವಾದ ಪಡೆದರು.ಭಗೀರಥ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀಪುರುಷೋತ್ತಮಾನಂದ ಸ್ವಾಮೀಜಿ, ಕುಂಚಿಟಿಗ…

ನ್ಯಾಮತಿ: ಚೀ ಕಡದಕಟ್ಟೆ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷೆ ಶಶಿಕಲಾ ಗಣೇಶ್ ಅವಿರೋದ ಆಯ್ಕೆ.

ನ್ಯಾಮತಿ :ತಾಲೂಕ ಚಿಲೂರು ಕಡದಕಟ್ಟೆ ಗ್ರಾಮ ಪಂಚಾಯಿತಿಗೆ ಈ ಹಿಂದೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಎಸ್ ಲಕ್ಷ್ಮಿ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಿತು. ಚುನಾವಣಾ ಅಧಿಕಾರಿಗಳಿಗೆ ಅಧ್ಯಕ್ಷರ ಸ್ಥಾನಕ್ಕೆ ಶಶಿಕಲಾ ಗಣೇಶ್ ಒಬ್ಬರೇ ನಾಮಪತ್ರ ಅರ್ಜಿ ಸಲ್ಲಿಸಿದ್ದರು. ಬೇರೆ ಯಾವ…

ನ್ಯಾಮತಿ ಶಿವಮೊಗ್ಗದ ಸೆಂಟ್ರಲ್ ರೋಟರಿ ರಕ್ತ ಕೇಂದ್ರದ ವತಿಯಿಂದ ರಕ್ತದಾನಿಗಳಿಗೆ ಪ್ರಮಾಣ ಪತ್ರ ವಿತರಿಸಿದರು.

ನಾಮತಿ: ಪಟ್ಟಣದಲ್ಲಿರುವ ಬನಶಂಕರಿ ದೇವಿ ಸಭಾಂಗಣದಲ್ಲಿ ಇಂದು ಭಗತ್ ಸಿಂಗ್, ರಾಜಗುರು, ಸುಖದೇವ್ ಇವರ ಬಲಿದಾನದ ಸ್ಮರಣಾರ್ಥವಾಗಿ ಯುವ ಬ್ರಿಗೇಡ್ ವತಿಯಿಂದ 4ನೇ ವರ್ಷದ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಶಿಬಿರದಲ್ಲಿ 42ಕ್ಕೂ ಹೆಚ್ಚು ರಕ್ತದಾನಿಗಳು ರಕ್ತದಾನ ಮಾಡಿದರು. ರಕ್ತದಾನಿಗಳಿಗೆ ಪ್ರಮಾಣ ಪತ್ರದ…

ನ್ಯಾಮತಿ ಗೋವಿನಕೋವಿ ತುಂಗಭದ್ರಾ ನದಿಯಲ್ಲಿ ನೂತನ ಜಾಕ್ ವೆಲ್ ಕಾಮಗಾರಿ ನಿರ್ಮಾಣವಾಗುತ್ತಿರುವುದನ್ನ ವೀಕ್ಷಿಸುತ್ತಿರುವ ಶಾಸಕ ಡಿ,ಜಿ ಶಾಂತನಗೌಡ್ರು

ನ್ಯಾಮತಿ ಮಳೆಗಾಲ ಪ್ರಾರಂಭವಾಗುವ ಮುಂಚೆನೇ ಹೊಸ ಜಾಕ್ ವೆಲ್ ಕಾಮಗಾರಿ ತಕ್ಷಣವೇ ಪೂರ್ಣಗೊಳಿಸಿ ಎಂದ ಶಾಸಕ ಡಿ ಜಿ ಶಾಂತನಗೌಡ್ರು ಹೇಳಿದರು.ಗೋವಿನಕೋವಿ ತುಂಗಭದ್ರಾ ನದಿಗೆ ನ್ಯಾಮತಿ ಪಟ್ಟಣಕ್ಕೆ ಹೊಳೆಯಿಂದ ಕುಡಿಯಲಿಕ್ಕೆ ನೀರು ಪೂರೈಸಲು ನಿರ್ಮಾಣವಾಗುತ್ತಿರುವ ಜಾಕ್ ವೆಲ್ ಕಾಮಗಾರಿಯನ್ನು ವೀಕ್ಷಿಸಿ ನಂತರ…

ನ್ಯಾಮತಿ:ಬಾಳೆಹೊನ್ನೂರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸಕ್ಕೆಭಕ್ತರು ದವಸ,ದಾನ್ಯ,ತರಕಾರಿ ದಾಸೋಹಕ್ಕೆ ಅರ್ಪಿಸಿದರು.

ನ್ಯಾಮತಿ:ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರು ರಂಭಾಪುರಿ ಪೀಠದಲ್ಲಿ ಮಾರ್ಚ್20ರಿಂದ ಮಾರ್ಚ್26ರವರೆಗೆ ನಡೆಯಲಿರುª Àಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗ ಮಾನೋತ್ಸವ ಹಾಗೂ ಕ್ಷೇತ್ರನಾಥ ವೀರಭದ್ರಸ್ವಾಮಿ ಮಹಾರಥೋತ್ಸವ ಸಮಾರಂಭಕ್ಕೆ ಬುಧವಾರ ಭಕ್ತರು ದವಸ,ದಾನ್ಯ,ತರಕಾರಿ, ದಿನಸಿ ಪದಾರ್ಥಗಳನ್ನು ಲಾರಿಗಳಲ್ಲಿ ತೆಗೆದುಕೊಂಡು ಹೋಗಿ ಅರ್ಪಿಸಿದರು.ಪ್ರತಿವರ್ಷದಂತೆ ರೇಣುಕಜಯಂತಿ ಕಾರ್ಯಕ್ರಮಕ್ಕೆ ನ್ಯಾಮತಿ…