Category: ಕೃಷಿ

ಪರಿಸರ ಸ್ನೇಹಿ, ವಿಷಮುಕ್ತ ಭತ್ತ ಬೆಳೆಯುವ ಬಗ್ಗೆ ರೈತರೊಂದಿಗೆ ಕೃಷಿ ವಿಜ್ಞಾನಿಗಳ ಸಂವಾದ

ಆಧುನಿಕ ಕೃಷಿಯಲ್ಲಿ ಅಧಿಕ ಇಳುವರಿ ಪಡೆಯುವತವಕದಲ್ಲಿ ಶಿಫಾರಸಿಗಿಂತ ಹೆಚ್ಚು ರಸಗೊಬ್ಬರ &ಚಿmಠಿ;ಪೀಡೆನಾಶಕಗಳ ಅವೈಜ್ಞಾನಿಕ ಬಳಕೆಯಿಂದಾಗಿ ಕೃಷಿಗೆಮಾಡುವ ವೆಚ್ಚವು ಅಧಿಕವಾಗಿ ಪಡೆಯುವ ಲಾಭಾಂಶಕಡಿಮೆಯಾಗಿದೆ. ಆಹಾರವು ವಿಷಯುಕ್ತವಾಗುವುದರಜೊತೆಗೆ ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿದೆ.ಈ ದಿಶೆಯಲ್ಲಿ ಪ್ರಸ್ತುತವಾಗಿ ಅನುಸರಿಸುತ್ತಿರುವ ಆಧುನಿಕಕೃಷಿಯಲ್ಲಿ ಬದಲಾವಣೆಯ ಅವಶ್ಯಕತೆಯಿದ್ದು,ರಸಾಯನಿಕಗಳನ್ನು ಬಳಸದೇ ಖರ್ಚನ್ನು ಮಿತಗೊಳಿಸಿ,ಪರಿಸರ…

ಹಿಂಗಾರು ಬೆಳೆಗಳಲ್ಲಿ ಬೀಜೋಪಚಾರ ಹಾಗೂ ಬೀಜಾಮೃತ ಬಳಕೆ

ದಾವಣಗೆರೆ ಅ.09ಹಿಂಗಾರು ಹಂಗಾಮು ಪ್ರಾರಂಭಗೊಂಡಿದ್ದು , ರೈತರುಹಿಂಗಾರು ಬೆಳೆ ಬಿತ್ತನೆಯಲ್ಲಿ ತೊಡಗಿಕೊಂಡಿದ್ದಾರೆ.ಮುಖ್ಯವಾಗಿ ಹಿಂಗಾರಿ ಜೋಳ, ಕಡಲೆ, ಕುಸುಬೆ, ಗೋಧಿ ಬೆಳೆ ಬಿತ್ತನೆ ಕೈಗೊಳ್ಳುವ ರೈತಬಾಂಧವರು ಈ ಕೆಳಕಂಡತಾಂತ್ರಿಕತೆಗಳನ್ನು ಅನುಸರಿಸಲು ಕೋರಿದೆ.ಬೀಜೋಪಚಾರ: ಮಣ್ಣಿನಿಂದ ಹಾಗೂ ಬೀಜದಿಂದ ಹರಡುವರೋಗಗಳನ್ನು ತಡೆಗಟ್ಟಲು ಹಾಗೂ ಸಸಿಗಳ ಪ್ರಥಮಹಂತದಲ್ಲಿ…

ಜಿಲ್ಲಾ ಮಟ್ಟದ ಪೀಡೆ ಸರ್ವೇಕ್ಷಣಾ ಮತ್ತು ಸಲಹಾ ತಂಡದಿಂದ ರೈತರ ಜಮೀನುಗಳಿಗೆ ಭೇಟಿ

ದಾವಣಗೆರೆ ಅ.09ಅ.06 ಮತ್ತು 07 ರಂದು ಜಿಲ್ಲೆಯಾದ್ಯಂತ ಕೃಷಿ ಮತ್ತುತೋಟಗಾರಿಕಾ ಸಂಶೋಧನಾ ಕೇಂದ್ರ, ಕತ್ತಲಗೆರೆ ಮತ್ತುಕೃಷಿ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಪೀಡೆಸರ್ವೇಕ್ಷಣಾ ತಂಡವು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆಭೇಟಿ ನೀಡಿ ಪ್ರಮುಖ ಬೆಳೆಗಳಾದ ಭತ್ತ, ಮೆಕ್ಕೆಜೋಳ,ತೊಗರಿ, ಹತ್ತಿ ಮತ್ತು ಇತರೆ ಬೆಳೆಗಳಿಗೆ ಭಾದಿಸುವ ಕೀಟಮತ್ತು…

ಭತ್ತದ ಬೆಳೆಯಲ್ಲಿ ದುಂಡಾಣು ಅಂಗಮಾರಿ ರೋಗದ ನಿರ್ವಹಣೆ

ದಾವಣಗೆರೆ ಅ.09 ದಾವಣಗೆರೆ ಜಿಲ್ಲೆಯಾದ್ಯಂತ ಸುಮಾರು 66 ಸಾವಿರ ಹೆಕ್ಟೇರ್ಪ್ರದೇಶದಲ್ಲಿ ಭತ್ತವನ್ನು ಬೆಳೆಯಲಾಗುತ್ತಿದ್ದು,ಭತ್ತದ ಬೆಳೆಯು ಬೆಳವಣಿಗೆ ಹಂತದಿಂದ ತೆಂಡೆಒಡೆಯುವ ಹಂತದಲ್ಲಿದ್ದು, ಕೆಲ ಪ್ರದೇಶಗಳಲ್ಲಿದುಂಡಾಣು ಅಂಗಮಾರಿ ರೋಗದ ಬಾಧೆಯು ಕಾಣಿಸಿಕೊಂಡಿದೆ. ಈರೋಗವು ಕ್ಸಾಂತೊಮೊನಾಸ್ ಒರಿಝೆ(ಘಿಚಿಟಿಣhomoಟಿಚಿs oಡಿಥಿzಚಿe) ಎಂಬದುಂಡಾಣುವಿನಿಂದ (ಬ್ಯಾಕ್ಟೀರಿಯಾ) ಹರಡುವುದು.ರೋಗದ ಲಕ್ಷಣಗಳು: ಎಲೆಯ…

ಆಧುನಿಕ ಹೈನುಗಾರಿಕೆ ಉಚಿತ ತರಬೇತಿ ಕಾರ್ಯಕ್ರಮ

ದಾವಣಗೆರೆ ಅ.07ಪಶುಪಾಲನಾ ಹಾಗೂ ವೈದ್ಯಕೀಯ ಸೇವಾ ಇಲಾಖೆ ವತಿಯಿಂದದಾವಣಗೆರೆ ಪಿ.ಬಿ ರಸ್ತೆಯ ಅರುಣಾ ಚಿತ್ರಮಂದಿರದ ಎದುರಿನಪಶು ಆಸ್ಪತ್ರೆ ಆವರಣದಲ್ಲಿರುವ ಪಶುವೈದ್ಯಕೀಯಸಹಾಯಕರ ತರಬೇತಿ ಕೇಂದ್ರ ಇಲ್ಲಿ ಅ.14 ರಿಂದ 16 ರವರೆಗೆಬೆಳಿಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ 3 ದಿನಗಳ‘ಆಧುನಿಕ ಹೈನುಗಾರಿಕೆ’…

ಭತ್ತದ ಬೆಳೆಯಲ್ಲಿ ಬೆಂಕಿ ರೋಗದ ನಿರ್ವಹಣೆ

ದಾವಣಗೆರೆ ಅ.05ದಾವಣಗೆರೆ ಜಿಲ್ಲೆಯಾದ್ಯಂತ ಭತ್ತದ ಬೆಳೆಯುಬೆಳವಣಿಗೆಯಿಂದ ತೆನೆ ಒಡೆಯುವ ಹಂತದವರೆಗೆ ಇದ್ದುಅಲ್ಲಲ್ಲಿ ಬೆಂಕಿರೋಗದ ಬಾಧೆ ಕಾಣಿಸಿಕೊಂಡಿದೆ. ಮೋಡಮುಸುಕಿದ, ಹೆಚ್ಚು ಆದ್ರ್ರತೆಯಿಂದ ಕೂಡಿದ ವಾತಾವರಣದಲ್ಲಿಬಾಧೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿರುತ್ತದೆ.ಇದೊಂದು ಶಿಲೀಂಧ್ರದಿಂದ ಬರುವ ರೋಗವಾಗಿದ್ದು,ಬೆಳೆಯ ಎಲ್ಲಾ ಹಂತಗಳಲ್ಲು ಕಾಣಿಸಿಕೊಂಡು ಇಳುವರಿಮೇಲೆ ಪರಿಣಾಮ ಬೀರುತ್ತದೆ. ರೋಗದ…

ಭತ್ತದ ಬೆಳೆಯಲ್ಲಿ ಎಲೆ ಕವಚ ಒಣಗುವ/ಕವಚ ಕೊಳೆ ರೋಗದ ನಿರ್ವಹಣೆ

ದಾವಣಗೆರೆ ಅ.01ದಾವಣಗೆರೆ ಜಿಲ್ಲೆಯಾದ್ಯಂತ ಭತ್ತದ ಬೆಳೆಯು ಬೆಳವಣಿಗೆಹಂತದಿಂದ ತೆಂಡೆ ಒಡೆಯುವ ಹಂತದಲ್ಲಿದ್ದು, ಕೆಲಪ್ರದೇಶಗಳಲ್ಲಿ ಕವಚ ಕೊಳೆ ರೋಗದ ಬಾಧೆಕಾಣಿಸಿಕೊಂಡಿದೆ. ಈ ರೋಗವು ರೈಜೊಕ್ಟೋನಿಯ ಸೋಲನಿಎಂಬ ಶಿಲೀಂದ್ರದಿಂದ ಹರಡಲಿದ್ದು, ಮೋಡ ಮುಸುಕಿದವಾತಾವರಣದಲ್ಲಿ ಬಾಧೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆಇರುವುದು.ರೋಗದ ಲಕ್ಷಣಗಳು : ಪ್ರಾರಂಭಿಕ ಹಂತದಲ್ಲಿ…

ಜಾನುವಾರುಗಳಿಗೆ ಉಚಿತ ಲಸಿಕಾ ಅಭಿಯಾನ

ದಾವಣಗೆರೆ ಅ.01ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣಕಾರ್ಯಕ್ರಮದಡಿ ಮೊದಲನೇ ಸುತ್ತಿನ ಕಾಲುಬಾಯಿ ರೋಗಲಸಿಕಾ ಅಭಿಯಾನವನ್ನು ಅ.02 ರಿಂದ ನ.05 ರವರೆಗೆ 45 ದಿನಗಳಕಾಲ ದಾವಣಗೆರೆ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. 3.28 ಲಕ್ಷ ಜಾನುವಾರುಗಳಿಗೆ (ದನ ಮತ್ತು ಎಮ್ಮೆಗಳಿಗೆ)ಉಚಿತವಾಗಿ ಲಸಿಕೆ ಹಾಕಲು ಯೋಜಿಸಲಾಗಿದೆ. ಲಸಿಕಾ ಅಭಿಯಾನವುಬೆಳಿಗ್ಗೆ…

ಭತ್ತದ ಬೆಳೆಯಲ್ಲಿ ಬೆಂಕಿ ರೋಗದ ನಿರ್ವಹಣೆ

ದಾವಣಗೆರೆ ಸೆ.25 ಜಿಲ್ಲೆಯಾದ್ಯಂತ ಭತ್ತದ ಬೆಳೆಯು ಬೆಳವಣಿಗೆಯಿಂದ ತೆನೆಒಡೆಯುವ ಹಂತದವರೆಗೆ ಇದ್ದು ಅಲ್ಲಲ್ಲಿ ಬೆಂಕಿರೋಗದ ಬಾಧೆಕಾಣಿಸಿಕೊಂಡಿದೆ.ಮೋಡ ಮುಸುಕಿದ ಹಾಗೂ ಹೆಚ್ಚು ಆದ್ರ್ರತೆಯಿಂದ ಕೂಡಿದವಾತಾವರಣದಲ್ಲಿ ಬಾಧೆಯ ತೀವ್ರತೆ ಹೆಚ್ಚಾಗುವಸಾಧ್ಯತೆಯಿರುತ್ತದೆ. ಇದೊಂದು ಶಿಲೀಂಧ್ರದಿಂದ ಬರುವರೋಗವಾಗಿದ್ದು, ಬೆಳೆಯ ಎಲ್ಲಾ ಹಂತಗಳಲ್ಲೂ ಕಾಣಿಸಿಕೊಂಡುಇಳುವರಿ ಮೇಲೆ ಪರಿಣಾಮ ಬೀರುತ್ತದೆ.…

ತೊಗರಿ ಬೆಳೆಯಲ್ಲಿ ಸೊರಗು ರೋಗದ ನಿರ್ವಹಣೆಗೆ ಅಗತ್ಯ ಕ್ರಮ ಅವಶ್ಯಕ

ದಾವಣಗೆರೆ ಸೆ.23 ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಸುಮಾರು 4,630 ಹೆಕ್ಟೇರ್ಪ್ರದೇಶದಲ್ಲಿ ತೊಗರಿ ಬಿತ್ತನೆಯಾಗಿದೆ. ಸದ್ಯ ಬೆಳವಣಿಗೆಹಂತದಲ್ಲಿದ್ದು, ಬೆಳೆಗೆ ಶಿಲೀಂದ್ರ ಸೊರಗು ರೋಗವುಉಲ್ಭಣವಾಗುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ರೈತರುರೋಗದ ಹತೋಟಿಗೆ ಅಗತ್ಯ ಕ್ರಮ ಕೈಗೊಳ್ಳುವುದುಅವಶ್ಯಕವಾಗಿದೆ. ತೊಗರಿಯನ್ನು ರಾಗಿ, ಮೆಕ್ಕೆಜೋಳ, ಅಡಿಕೆ ಜೊತೆಯಲ್ಲಿ…

You missed