ಕೃಷಿ ಯಂತ್ರೋಪಕರಣ ಸಹಾಯಧನಕ್ಕೆ ಅರ್ಜಿ ಆಹ್ವಾನ
ದಾವಣಗೆರೆ ಸೆ.19ರಾಜ್ಯದಲ್ಲಿ ಕಾರ್ಮಿಕರ ಸಮಸ್ಯೆಯನ್ನು ನೀಗಿಸಿ, ಕೃಷಿಚಟುವಟಿಕೆಗಳ ಶ್ರಮದಾಯಕ ದುಡಿಮೆಯನ್ನು ತಗ್ಗಿಸಿ ಸಕಾಲದಲ್ಲಿಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಹಾಗೂ ಕೃಷಿಯಲ್ಲಿಯಾಂತ್ರೀಕರಣವನ್ನು ಅಳವಡಿಸಿಕೊಳ್ಳಲು ರೈತರನ್ನುಪ್ರೊತ್ಸಾಹಿಸಲು “ಕೃಷಿ ಯಾಂತ್ರೀಕರಣ ಯೋಜನೆಯಡಿ” ಕೃಷಿಯಂತ್ರೋಪಕರಣಗಳಿಗೆ ಸಹಾಯಧನ ನೀಡಲು ಸಾಮಾನ್ಯವರ್ಗದವರಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಸಾಮಾನ್ಯ ವರ್ಗದ ರೈತರಿಗೆ ಮಾತ್ರ ಸಹಾಯಧನಲಭ್ಯವಿದ್ದು,…