Category: ದಾವಣಗೆರೆ

ಮೇ.17 ರ ಮಳೆ ವಿವರ

ಜಿಲ್ಲೆಯಲ್ಲಿ ಮೇ.17 ರಂದು 9.1 ಮಿ.ಮೀ. ಸರಾಸರಿಮಳೆಯಾಗಿದ್ದು. 42.33 ಲಕ್ಷ ರೂ ಅಂದಾಜು ನಷ್ಟ ಸಂಭವಿಸಿದೆ.ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ. ಚನ್ನಗಿರಿ 15.2 ಮಿ.ಮೀ, ದಾವಣಗೆರೆ ತಾಲ್ಲೂಕಿನಲ್ಲಿ 6.5,ಹರಿಹರದಲ್ಲಿ 7.1 ಮಿ.ಮೀ, ಹೊನ್ನಾಳಿ 8.3 ಮಿ.ಮೀ ಮಳೆಯಾಗಿದೆ.ಜಗಳೂರು…

ದೈಹಿಕ ವಿಕಲಚೇತನರಿಗೆ ದ್ವಿಚಕ್ರ ವಾಹನ ವಿತರಣೆ

ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕರಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಡಿ 2021-22ನೇ ಸಾಲಿನಲ್ಲಿ ಆಯ್ಕೆಯಾದ 05 ಜನ ದೈಹಿಕ ವಿಕಲಚೇತನಫಲಾನುಭವಿಗಳಿಗೆ ಯಂತ್ರಚಾಲಿತ ದ್ವಿಚಕ್ರವಾಹನ(ರೆಟ್ರೋಫಿಟ್ಮೆಂಟ್ ಸಹಿತ)ಗಳನ್ನು ಮಾಯಕೊಂಡವಿಧಾನಸಭಾ ಕ್ಷೇತ್ರದ ಶಾಸಕರಾದ ಪೆÇ್ರ ಎನ್.ಲಿಂಗಣ್ಣ ಇವರಸಮಕ್ಷಮದಲ್ಲಿ ಮೇ.19 ರಂದು ಬೆ.11 ಗಂಟೆಗೆ ಅಂಧ ಮಕ್ಕಳಸರ್ಕಾರಿ ಪಾಠಶಾಲೆ…

ಕಲಾವಿದರ ದತ್ತಾಂಶ ಸಂಗ್ರಹ

ದಾವಣಗೆರೆ ಮೇ.13ಕರ್ನಾಟಕ ಸರ್ಕಾರ ಹಾಗೂ ಕನ್ನಡ ಮತ್ತು ಸಂಸ್ಕøತಿಇಲಾಖೆಯ ಮಹತ್ವಪೂರ್ಣ ಯೋಜನೆಯಾದ ಕಲಾವಿದರದತ್ತಾಂಶ ಸಂಗ್ರಹ ಕುರಿತು ಜಿಲ್ಲಾ ವ್ಯಾಪ್ತಿಯ ಸಾಹಿತಿಗಳು ಅಥವಾಕಲಾವಿದರುಗಳು ಸೇವಾಸಿಂಧು ಪೋರ್ಟಲ್sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ/ ಗ್ರಾಮ ಒನ್ ಕೇಂದ್ರಗಳ ಮೂಲಕತಮ್ಮ ಮಾಹಿತಿಯನ್ನು ನೋಂದಾಯಿಸಿಕೊಳ್ಳುವಂತೆ ಕನ್ನಡಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರಪ್ರಕಟಣೆಯಲ್ಲಿ…

ಇಂಧನ ಸಚಿವ ವಿ.ಸುನೀಲ್ ಕುಮಾರ್ ಪ್ರವಾಸ ಕಾರ್ಯಕ್ರಮ .

ಕರ್ನಾಟಕ ಸರ್ಕಾರದ ಮಾನ್ಯ ಇಂಧನ ಹಾಗೂ ಕನ್ನಡಮತ್ತು ಸಂಸ್ಕøತಿ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿಸಚಿವರಾದ ವಿ.ಸುನೀಲ್ ಕುಮಾರ್ ಅವರು ಮೇ.14 ರಂದುದಾವಣಗೆರೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.ಸಚಿವರು ಮೇ.14 ರಂದು ಬೆ.7.30ಕ್ಕೆ ಹುಬ್ಬಳಿಯಿಂದ ಹೊರಟುಬೆ.9.30ಕ್ಕೆ ದಾವಣಗೆರೆಗೆ ಆಗಮಿಸುವರು, ನಂತರ ಬೆ.10.30…

ಮೇ.11 ರ ಮಳೆ ವಿವರ

ಜಿಲ್ಲೆಯಲ್ಲಿ ಮೇ.11 ರಂದು 11.0 ಮಿ.ಮೀ. ಸರಾಸರಿ ಮಳೆಯಾಗಿದ್ದು.34.44 ಲಕ್ಷ ರೂ ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.ಚನ್ನಗಿರಿ 12.0 ಮಿ.ಮೀ, ದಾವಣಗೆರೆ ತಾಲ್ಲೂಕಿನಲ್ಲಿ 15.0, ಹರಿಹರದಲ್ಲಿ 14.0ಮಿ.ಮೀ, ಹೊನ್ನಾಳಿ 15.0 ಮಿ.ಮೀ ಮಳೆಯಾಗಿದೆ. ಜಗಳೂರು…

6ನೇ ತರಗತಿ ಪ್ರವೇಶ ಪರೀಕ್ಷೆ

2022-23ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿಶಾಲೆಗಳಿಗೆ 6ನೇ ತರಗತಿ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗಮಾಡಲು ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಈ ಶಾಲೆಗಳಲ್ಲಿ ಅಲ್ಪಸಂಖ್ಯಾತ ವರ್ಗದ ಅಭ್ಯರ್ಥಿಗಳನ್ನುಹೊರತುಪಡಿಸಿ ಉಳಿದ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿರುವಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಇತರೆ ಹಿಂದುಳಿದ…

 ಮೇ.21 ಹಾಗೂ 22 ರಂದು ಪದವೀಧರ
ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ

ದಾವಣಗೆರೆ ಮೇ.11ಜಿಲ್ಲೆಯಲ್ಲಿ ಮೇ.21 ಮತ್ತು 22 ರಂದು ಜರಗುವ ಶಿಕ್ಷಕರನೇಮಕಾತಿ ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳುನಡೆಯದಂತೆ ಮುಂಜಾಗ್ರತೆ ವಹಿಸಿ ಪರೀಕ್ಷೆ ಯಶಸ್ವಿಗೊಳಿಸಿಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.ಬುಧವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಆಯೋಜಿಸಿದ್ದಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯ ಕುರಿತು ಪೂರ್ವಭಾವಿ…

ಎಂ.ಪಿ ರೇಣುಕಾಚಾರ್ಯ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿರೇಣುಕಾಚಾರ್ಯ ಇವರು ಮೇ -2022ರ ಮಾಹೆಯಲ್ಲಿ ದಾವಣಗೆರೆ-ಶಿವಮೊಗ್ಗ ಜಿಲ್ಲೆಯಲ್ಲಿ ತಾತ್ಕಾಲಿಕ ಪ್ರವಾಸ ಕೈಗೊಳ್ಳಲಿದ್ದಾರೆ. ಮೇ.11 ರಂದು ಸಂಜೆ 3.30 ಗಂಟೆಗೆ ಬೆಂಗಳೂರಿನಿಂದಹೊರಟು ಹೊನ್ನಾಳಿಗೆ ಆಗಮಿಸುವರು. ನಂತರ ಅದೇ ದಿನ ವಿವಿಧಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು, ನಂತರಹೊನ್ನಾಳಿಯಲ್ಲಿ ವಾಸ್ತವ್ಯ…

ಸರ್ಕಾರಿ ಮಾರಾಟ ದರದಲ್ಲಿ ಕಸಿ-ಸಸಿಗಳು ಮಾರಾಟಕ್ಕೆ ಲಭ್ಯ

ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ತೋಟಗಾರಿಕೆಕ್ಷೇತ್ರಗಳಲ್ಲಿ ಕಸಿ-ಸಸಿಗಳನ್ನು ಸಸ್ಯಾಭಿವೃದ್ಧಿ ಮಾಡಲಾಗಿದ್ದು,ಸರ್ಕಾರಿ ಮಾರಾಟ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಆಸಕ್ತರೈತರು ತೋಟಗಾರಿಕೆ ಕ್ಷೇತ್ರಗಳಲ್ಲಿ ಮಾರಾಟಕ್ಕೆ ಲಭ್ಯವಿರುವಕಸಿ-ಸಸಿಗಳ ಸದುಪಯೋಗ ಪಡೆದುಕೊಳ್ಳಬಹುದು.ಚನ್ನಗಿರಿ ತಾಲ್ಲೂಕಿನ ಗರಗ ತೋಟಗಾರಿಕೆ ಕ್ಷೇತ್ರದಲ್ಲಿಅರಸಿಕೆರೆ ಟಾಲ್ ತಳಿಗಳ 7000 ತೆಂಗಿನ ಸಸಿಗಳು ಲಭ್ಯವಿದ್ದುಖರೀದಿಸಲು ಭೈರೇಶಪ್ಪ…

ಜಿಲ್ಲಾಧಿಕಾರಿ ಹೊನ್ನಾಳಿ ತಾಲ್ಲೂಕು ಭೇಟಿ ಕಾರ್ಯಕ್ರಮ

ಸನ್ಮಾನ್ಯ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಮೇ.08ರಂದು ನಡೆದ ಜಿಲ್ಲಾಧಿಕಾರಿಗಳ ಸಮ್ಮೇಳನದಲ್ಲಿ ಜಿಲ್ಲಾಧಿಕಾರಿಗಳುಪ್ರತಿ ವಾರಕ್ಕೊಮ್ಮೆ ತಾಲ್ಲೂಕಿಗೆ ಭೇಟಿ ನೀಡಲು ಸೂಚಿಸಿರುತ್ತಾರೆ.ಅದರನ್ವಯ ಮೇ.12 ರಂದು ಹೊನ್ನಾಳಿ ತಾಲ್ಲೂಕು ಕಚೇರಿಗೆಭೇಟಿ ನೀಡಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಪಾಸಣೆ ನಡೆಸಲಿದ್ದಾರೆ.ಅಂದು ಸಂಜೆ 4.30ಕ್ಕೆ ಜಿಲ್ಲಾಧಿಕಾರಿ ಸಾರ್ವಜನಿಕರಿಂದ ಅಹವಾಲುಸ್ವೀಕರಿಸಲಾಗುವುದು. ತಾಲ್ಲೂಕು…