ಬಸವ ಜಯಂತಿ, ರಂಜಾನ್ ಹಬ್ಬಗಳ ನಾಗರಿಕ ಸೌಹಾರ್ದ ಸಭೆ
ದಾವಣಗೆರೆ ನಗರದಲ್ಲಿ ಸೌಹಾರ್ದ ವಾತಾವರಣವಿದೆ
ಸಿ.ಬಿ.ರಿಷ್ಯಂತ್.
ದಾವಣಗೆರೆ ನಗರದಲ್ಲಿ ಉತ್ತಮ ರೀತಿಯ ಸೌಹಾರ್ದವಾತಾವರಣವಿದ್ದು, ಪದ್ದತಿಯಂತೆ ಹಬ್ಬಗಳ ಸೌಹಾರ್ದ ಸಭೆನಡೆಸಲಾಗುತ್ತದೆ. ಎಲ್ಲಾ ಧರ್ಮ ಕೋಮುಗಳ ಮುಖಂಡರುಪ್ರತಿ ಹಬ್ಬಗಳಲ್ಲಿ ತಾವೇ ಮುಂದೆ ನಿಂತು ಹಬ್ಬಗಳ ಯಶಸ್ಸಿಗೆಕಾರಣರಾಗುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ಹೇಳಿದರು.ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿಯಲ್ಲಿ ಗುರುವಾರ ನಡೆದಬಸವ ಜಯಂತಿ,…
