Category: ದಾವಣಗೆರೆ

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

ನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ (ಬೈರತಿ) ಅವರು ಏ. 18 ರಿಂದ 20 ರವರೆಗೆ ಮೂರುದಿನಗಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.ಸಚಿವರು ಏ. 18 ರಂದು ಸಂಜೆ ಹುಬ್ಬಳ್ಳಿಯಿಂದ ಹೊರಟು, ರಾತ್ರಿ 08ಗಂಟೆಗೆ ದಾವಣಗೆರೆಗೆ ಆಗಮಿಸಿ ಪ್ರವಾಸಿ…

ಏಪ್ರಿಲ್ 18 ರಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿ

ಕಡೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ನೇತೃತ್ವದಲ್ಲಿ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮ ಏ.18 ರಂದುನಡೆಯಲಿದೆ. ಕಾರ್ಯಕ್ರಮ ಈ ಹಿಂದೆ ಏ.16 ಕ್ಕೆ ನಿಗದಿಯಾಗಿತ್ತು.ಜಗಳೂರು ತಾಲೂಕಿನ ಕಸಬ ಹೋಬಳಿ ಬಿದರಕೆರೆಗ್ರಾಮದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಾರ್ವಜನಿಕರುಕಂದಾಯ ಇಲಾಖೆಯ ಸೇವೆಗಳಾದ ಪೌತಿಖಾತೆ ಬದಲಾವಣೆ,ಸಾಮಾಜಿಕ ಭದ್ರತಾ ಯೋಜನೆ,…

ಏಪ್ರಿಲ್ 29ಕ್ಕೆ ಜಗಳೂರಿಗೆ ಮುಖ್ಯಮಂತ್ರಿಗಳು
ಮುಖ್ಯಮಂತ್ರಿಗಳಿಂದ ವಿವಿಧ ಅಭಿವೃದ್ದಿ
ಕಾಮಗಾರಿಗಳಿಗೆ ಚಾಲನೆ : ಡಿ.ಸಿ ಮಹಾಂತೇಶ ಬೀಳಗಿ

ಜಗಳೂರು ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲು ಏಪ್ರಿಲ್ 29 ರಂದುಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರುಜಗಳೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ಕಾಮಗಾರಿಗಳಿಗೆಸಂಬಂಧಿಸಿದಂತೆ ಇಲಾಖೆಗಳು ಅಗತ್ಯ ಪೂರ್ವ ಸಿದ್ಧತೆಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.ಶುಕ್ರವಾರ ಜಗಳೂರು ತಾಲ್ಲೂಕಿನ ಗುರುಸಿದ್ದಾಪುರ(ಮಡ್ರಳ್ಳಿ) ಗ್ರಾಮದ…

ಡಾ. ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನ ರಾಂ ಜನ್ಮ ದಿನಾಚರಣೆ
ಕಾರ್ಯಕ್ರಮ
ಬೇಡುವ ದಿನಗಳ ಇಲ್ಲವಾಗಿಸಿ ಹಕ್ಕಿನ ದಿನಗಳ
ತಂದುಕೊಟ್ಟವರು ಅಂಬೇಡ್ಕರ್: ಎ.ಬಿ.ರಾಮಚಂದ್ರಪ್ಪ

ಅತ್ಯಂತ ಕಷ್ಟದ ಪರಿಸ್ಥಿಯಲ್ಲಿ ಜನಿಸಿ ಸ್ವಸಾಮಥ್ರ್ಯದಿಂದ ಎಲ್ಲಾ ವಿಧವಾದನೋವು ಶೋóಣೆಯ ನಡುವೆಯೂ ಬಹುಜನರ ನೋವುಗಳಿಗೆ ದನಿಯಾಗಿ ಅವರ ಬೇಡುವ ದಿನಗಳ ಇಲ್ಲವಾಗಿಸಿ ಅವರಿಗೆ ಹಕ್ಕಿನದಿನಗಳನ್ನು ತಂದುಕೊಟ್ಟವರು ಬಾಬಾ ಸಾಹೇಬ್ ಅಂಬೇಡ್ಕರರು ಎಂದುಚಿಂತಕ ಡಾ.ಎ.ಬಿ. ರಾಮಚಂದ್ರಪ್ಪ ಹೇಳಿದರು.ಗುರುವಾರ ನಗರದ ಮಹಾನಗರ ಪಾಲಿಕೆ ಆವರಣದಲ್ಲಿ…

ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ
ಕಾಲೇಜಿಗೆ ಅರ್ಜಿ ಆಹ್ವಾನ

2022-23ನೇ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯವತಿಯಿಂದಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿವಿಜ್ಞಾನ ಪದವಿ ಪೂರ್ವ ಕಾಲೇಜು, ಆವರಗೊಳ್ಳ ಹಾಗೂಕಾರಿಗನೂರು ಇಲ್ಲಿಗೆ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ(ಪಿಸಿಎಂಬಿ/ಪಿಸಿಎಂಸಿ) ಕೋರ್ಸ್‍ಗಳ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿಆಹ್ವಾನಿಸಲಾಗಿದೆ.ಆಸಕ್ತ ವಿದ್ಯಾರ್ಥಿಗಳು ಅರ್ಜಿಯನ್ನು ಜಿಲ್ಲೆಯ ಯಾವುದೇಕ್ರೈಸ್ ವಸತಿ…

ಏ. 18 ರಿಂದ 22 ರ ವರೆಗೆ ತಾಲ್ಲೂಕು
ಮಟ್ಟದಲ್ಲಿ ಆರೋಗ್ಯ ಮೇಳ

ಕೇಂದ್ರ ಸರ್ಕಾರದ ನಿರ್ದೇಶನದಂತೆ ದಾವಣಗೆರೆ, ಹರಿಹರ,ಹೊನ್ನಾಳಿ, ಚನ್ನಗಿರಿ ಮತ್ತು ಜಗಳೂರು ತಾಲ್ಲೂಕುಗಳಲ್ಲಿತಾಲ್ಲೂಕು ಮಟ್ಟದಲ್ಲಿ ಏ. 18 ರಿಂದ 22ರ ವರೆಗೆ ಬೃಹತ್ ಆರೋಗ್ಯಮೇಳವನ್ನು ಹಮ್ಮಿಕೊಳ್ಳಲಾಗಿದೆ. ಮೇಳದಲ್ಲಿ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕಮತ್ತು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಹೆಚ್ಚಿನಒತ್ತು ನೀಡಲಾಗುವುದು.…

ಏ.14 ರಂದು ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು

ಜಗಜೀವನ್‍ರಾಂ ಜಯಂತಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ,ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆದಾವಣಗೆರೆ ಇವರುಗಳ ಸಂಯುಕ್ತಾಶ್ರದಲ್ಲಿ ಏಪ್ರಿಲ್ 14 ರಗುರುವಾರದಂದು ಬೆಳಿಗ್ಗೆ 11.30ಕ್ಕೆ ಮಹಾನಗರ ಪಾಲಿಕೆ ಆವರಣದಾವಣಗೆರೆ ಇಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ ಹಾಗೂ…

ವಿಕಲಚೇತನರಿಗೆ ಉಚಿತ ತರಬೇತಿ

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಹಾಗೂ ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಸ್ವ-ಉದ್ಯೋಗವನ್ನು ಆರಂಭಿಸಿ ಯಶಸ್ವಿ ಉದ್ಯಮಶೀಲವ್ಯಕ್ತಿಗಳಾಗುವ ನಿರೀಕ್ಷೆಯಲ್ಲಿರುವ ವಿಕಲಚೇತನರಿಗೆತರಬೇತಿಯನ್ನು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗತರಬೇತಿ ಸಂಸ್ಥೆ, ತೋಳಹುಣಸೆ, ದಾವಣಗೆರೆ ಇಲ್ಲಿ ಗ್ರಾಮೀಣಮಟ್ಟದ ಬಡತನ ರೇಖೆಗಿಂತ ಕೆಳಗಿರುವ 18…

ಉದ್ಯಮಶೀಲತಾ ಪ್ರೇರಣ ಕಾರ್ಯಕ್ರಮ

ಸ್ವಯಂ ಉದ್ಯೋಗ ಕೈಗೊಳ್ಳಲು ಇಚ್ಛಿಸುವ ದಾವಣಗೆರೆಜಿಲ್ಲೆಯ ಆಸಕ್ತ ಮಹಿಳಾ ಅಭ್ಯರ್ಥಿಗಳಿಗೆ ಒಂದು ದಿನದ“ಉದ್ಯಮಶೀಲತಾ ಪ್ರೇರಣಾ ಕಾರ್ಯಕ್ರಮ”ವನ್ನು ಏಪ್ರಿಲ್ತಿಂಗಳ ನಾಲ್ಕನೇ ವಾರದಲ್ಲಿ ದಾವಣಗೆರೆಯಲ್ಲಿ ಸಂಘಟಿಸಲುಯೋಜಿಸಲಾಗಿದೆ.ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯಇಲಾಖೆ ಇವರ ಪ್ರಾಯೋಜಕತ್ವದಲ್ಲಿ ಸಿಡಾಕ್(ಕರ್ನಾಟಕಉದ್ಯಮಶೀಲತಾಭಿವೃದ್ಧಿ ಕೇಂದ್ರ, ಧಾರವಾಡ) ಸಂಸ್ಥೆಯಿಂದಕಾರ್ಯಕ್ರಮದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸ ಬಯಸುವಆಸಕ್ತರಿಗೆ…

ಪೂರ್ವಸಿದ್ಧತಾ ಸಭೆಯಲ್ಲಿ ಜಿಲ್ಲಾಧಿಕಾರಿ ಹೇಳಿಕೆ
ಏಪ್ರಿಲ್ ಕೊನೆಯ ವಾರ ಜಗಳೂರಿಗೆ ಸಿಎಂ ಭೇಟಿ

ಜಗಳೂರು ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲು ಇದೇ ಏಪ್ರಿಲ್ ತಿಂಗಳಕೊನೆಯ ವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರುಜಗಳೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ಕಾಮಗಾರಿಗಳಿಗೆಸಂಬಂಧಿಸಿದಂತೆ ಇಲಾಖೆಗಳು ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಖ್ಯಮಂತ್ರಿಗಳು ಜಗಳೂರು…