Category: ದಾವಣಗೆರೆ

ಮಾ. 21 ರಂದು ನೌಕರರ ಸಂಘದ ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಟನೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ-ದಾವಣಗೆರೆ ಇವರಸಂಯುಕ್ತಾಶ್ರಯದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ &quoಣ;ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಗಳು 2021-22ರ ಉದ್ಘಾಟನಾ…

ಎಸ್ಸೆಸ್‍ರಿಂದ ಪುನೀತ್ ರಾಜ್‍ಕುಮಾರ್ ಪುತ್ಥಳಿ ಅನಾವರಣ
ಜನಮಾನಸದಲ್ಲಿ ಉಳಿದ ಪುನೀತ್: ಎಸ್ಸೆಸ್ ಶ್ಲಾಘನೆ

ದಾವಣಗೆರೆ : ಪುನೀತ್ ರಾಜ್‍ಕುಮಾರ್ ಮತ್ತು ಜಿ.ಎಸ್.ಮಂಜುನಾಥ್ ಅಭಿಮಾನಿಗಳ ಬಳಗದಿಂದ ದಾವಣಗೆರೆ ನಗರದ 38ನೇ ವಾರ್ಡ್‍ನ ಎಂ.ಸಿ.ಸಿ. ‘ಬಿ’ ಬ್ಲಾಕ್‍ನ ಸ್ವಿಮೀಂಗ್ ಪೂಲ್ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಪುನೀತ್ ರಾಜ್‍ಕುಮಾರ್ ಅವರ ಪ್ರತಿಮೆಯನ್ನು ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರು ಗುರುವಾರದಂದು ಅನಾವರಣಗೊಳಿಸಿದರು.ನಂತರ…

ಜನಸ್ಪಂದನ ಸಭೆ ಅಧಿಕಾರಿಗಳು ಸಾರ್ವಜನಿಕ ಮನವಿಗಳಿಗೆ ತ್ವರಿತವಾಗಿ ಸ್ಪಂದಿಸಬೇಕು- ಮಹಾಂತೇಶ್ ಬೀಳಗಿ

ದಾವಣಗೆರೆ ಮಾ.17ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳೀಯವಾಗಿ ಪರಿಹರಿಸುವಸಲುವಾಗಿ ಜನಸ್ಪಂದನಾ ಸಭೆ ನಡೆಸಲಾಗುತ್ತಿದ್ದು, ಅಧಿಕಾರಿಗಳುವಿಳಂಬಕ್ಕೆ ಅವಕಾಶ ನೀಡದೆ ಸಾರ್ವಜನಿಕ ಮನವಿಗಳಿಗೆ ತ್ವರಿತವಾಗಿಸ್ಪಂದಿಸುವ ಮೂಲಕ ಸಮಸ್ಯೆ ಪರಿಹರಿಸಲು ಮುಂದಾಗಬೇಕು ಎಂದುಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಸೂಚನೆ ನೀಡಿದರು.ಗುರುವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆಸಿದಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರ…

ದಂತ ಭಾಗ್ಯ ಯೋಜನೆಯಡಿ ಕೃತಕ ದಂತ ಪಂಕ್ತಿ ವಿತರಣೆ

ದಂತ ಭಾಗ್ಯ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆಕೃತಕ ದಂತಪಂಕ್ತಿ ವಿತರಣೆ ಕಾರ್ಯಕ್ರಮ ಚಿಗಟೇರಿ ಜಿಲ್ಲಾಆಸ್ಪತ್ರೆಯ ದಂತ ವೈದ್ಯಕೀಯ ವಿಭಾಗದಲ್ಲಿ ಸೋಮವಾರಏರ್ಪಡಿಸಲಾಗಿತ್ತು.ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಅವರು ಇದೇ ಸಂದರ್ಭದಲ್ಲಿ 12 ಜನ ಫಲಾನುಭವಿಗಳಿಗೆ ದಂತಪಂಕ್ತಿಗಳನ್ನು ವಿತರಿಸಿದರು.ದಂತ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ತಿಪ್ಪೇಸ್ವಾಮಿ ಪಿ.ಎಂರವರು…

ಮಾ. 21 ರಿಂದ ಜಿಲ್ಲಾ ಕಾರಾಗೃಹದಲ್ಲಿನ ಬಂದಿಗಳ ಸಂದರ್ಶನ ಪುನಾರಂಭ

ರಾಜ್ಯದಲ್ಲಿ ಪ್ರಸ್ತುತ ಕೋವಿಡ್ ಸೋಕುಇಳಿಕೆಯಾಗಿರುವುದರಿಂದ ದಾವಣಗೆರೆ ಜಿಲ್ಲಾ ಕಾರಾಗೃಹದಲ್ಲಿನಬಂದಿಗಳಿಗೆ ಸಂದರ್ಶಿಸುವ ಸಂಬಂಧಿಗಳಿಗೆ ಸಂದರ್ಶನವನ್ನು ಮಾ.21ರಿಂದ ಪುನರಾರಂಭಿಸಲಾಗುತ್ತಿದೆ ಎಂದು ದಾವಣಗೆರೆ ಜಿಲ್ಲಾಕಾರಾಗೃಹದ ಅಧೀಕ್ಷಕರಾದ ಭಾಗೀರಥಿ ಎಲ್ ಅವರು ತಿಳಿಸಿದ್ದಾರೆ.ಕೋವಿಡ್ ಮಾರ್ಗಸೂಚಿಗಳನ್ವಯ ಮುಂಜಾಗ್ರತಕ್ರಮವಾಗಿ, ದಾವಣಗೆರೆ ಕಾರಾಗೃಹದಲ್ಲಿ ಕೋವಿಡ್ ಸೋಂಕುಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿಗಧಿತಸಂದರ್ಶನವನ್ನು ಮಾತ್ರ…

ವಿಶ್ವ ಗ್ರಾಹಕ ಹಕ್ಕುಗಳ ದಿನಾಚರಣೆ ಗ್ರಾಹಕರು ಯಾವುದೇ ವಸ್ತು ಖರೀದಿಸಿದಾಗ ರಶೀದಿ ಪಡೆಯಬೇಕು : ಮೀನಾ ಹೆಚ್.ಎನ್

ಕಾನೂನಿನಲ್ಲಿ ಗ್ರಾಹಕರಿಗಾಗಿ ವಿಶೇಷವಾದ ಹಕ್ಕುಗಳನ್ನುನೀಡಲಾಗಿದೆ, ಪ್ರತಿಯೊಬ್ಬ ಗ್ರಾಹಕರು ತಮಗೆ ಒದಗಿಸಲಾದಹಕ್ಕುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮೀನಾಹೆಚ್.ಎನ್ ಹೇಳಿದರು.ಮಂಗಳವಾರ ಜಿಲ್ಲಾಡಳಿತ ಹಾಗೂ ಆಹಾರ ನಾಗರಿಕ ಸರಬರಾಜುಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಸಂಯುಕ್ತಾಶ್ರಯದಲ್ಲಿ ಜಿಲ್ಲಾಡಳಿತ ಭವನದ ತುಂಗಭದ್ರಾಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ…

ಜೂನಿಯರ್ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಲೆಬೆನ್ನೂರು, ಹೊನ್ನಾಳಿ ಪುರಸಭೆ ಮತ್ತು ನ್ಯಾಮತಿಪಟ್ಟಣ ಪಂಚಾಯಿತಿಯಲ್ಲಿ ಖಾಲಿ ಇರುವ ಜೂನಿಯರ್ ಪ್ರೋಗ್ರಾಮರ್ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಒಟ್ಟು 03 ಜೂನಿಯರ್ ಪ್ರೋಗ್ರಾಮರ್ ಹುದ್ದೆಗಳು ಖಾಲಿ ಇದ್ದುಡಿಪೆÇ್ಲೀಮಾ ಇನ್ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಹತೆ ಹೊಂದಿರಬೇಕು,…

ಮಾ.16 ರವರೆಗೆ ಮದ್ಯ ಮಾರಾಟ ನಿಷೇಧ

ದಾವಣಗೆರೆ ನಗರದಲ್ಲಿ ನಗರ ದೇವತೆ ಶ್ರೀ ದುಗಾರ್ಂಬಿಕಾದೇವಿಯ ಜಾತ್ರೆ ಹಾಗೂ ಶ್ರೀ ಚೌಡೇಶ್ವರಿ ಜಾತ್ರೆ ನಿಮಿತ್ತ ಹೆಚ್ಚಿನಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆ ಇರುವ ಹಿನ್ನೆಲೆಯಲ್ಲಿಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದಮದ್ಯ ಮಾರಾಟನಿಷೇಧಧಾಜ್ಞೆಯನ್ನು ಮಾ.15 ರ ಬೆಳಿಗ್ಗೆ 06ಗಂಟೆಯಿಂದ ಮಾ.16 ರ ಮಧ್ಯರಾತ್ರಿ…

ಕಂದಾಯ ದಾಖಲೆ ರೈತರ ಮನೆ ಬಾಗಿಲಿಗೆ

ಕಾರ್ಯಕ್ರಮಕ್ಕೆ ಚಾಲನೆ ರೈತರ ಮನೆ ಬಾಗಿಲಿಗೆ ಕಂದಾಯ ಇಲಾಖೆಸೌಲಭ್ಯಗಳನ್ನು ತಲುಪಿಸುವ ಉದ್ದೇಶದಿಂದ ಕಂದಾಯ ದಾಖಲೆಮನೆಬಾಗಿಲಿಗೆ ಸರ್ಕಾರದ ದಿಟ್ಟ ಹೆಜ್ಜೆ ಎಂಬ ಯೋಜನೆಯನ್ನುಜಾರಿಗೆ ತರಲಾಗಿದೆ ಎಂದು ಸಂಸದ ಡಾ. ಜಿ.ಎಂ ಸಿದ್ದೇಶ್ವರ್ ಹೇಳಿದರು.ಶನಿವಾರ ಹಳೇಬಾತಿ ಗ್ರಾಮದ ಗ್ರಾಮ ಪಂಚಾಯಿತಿಆವರಣದಲ್ಲಿ ಜಿಲ್ಲಾಡಳಿತ ಮತ್ತು ತಾಲ್ಲೂಕು…

ತ್ಯಾಜ್ಯ ನಿರ್ವಹಣೆ ಕುರಿತು ಜನರಲ್ಲಿ ಅರಿವು
ಮೂಡಿಸಬೇಕು : ಸುಭಾಷ್ ಬಿ.ಅಡಿ

ಎಲ್ಲ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಕುರಿತು ಜನರಿಗೆ ಮಾಹಿತಿ ನೀಡಿ ಅರಿವುಮೂಡಿಸಬೇಕೆಂದು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದಅಧ್ಯಕ್ಷರಾದ ಸುಭಾಷ್ ಬಿ.ಅಡಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆನೀಡಿದರು.ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಸ್ಥಳೀಯ ಸಂಸ್ಥೆಗಳಅಧಿಕಾರಿಗಳು, ಪರಿಸರ ಅಧಿಕಾರಿಗಳು, ಮಾಲಿನ್ಯ ನಿಯಂತ್ರಣಮಂಡಳಿ ಹಾಗೂ…