Category: ದಾವಣಗೆರೆ

ಪಿಂಚಾಣಿ ಅದಾಲತ್

ನಿವೃತ್ತ ರಾಜ್ಯ ಸರ್ಕಾರಿ ನೌಕರರ &quoಣ;ಪಿಂಚಣಿ ಅದಾಲತ್&quoಣ; &quoಣ;Peಟಿsioಟಿಂಜಚಿಟಚಿಣ&quoಣ; ಅನ್ನು ಮಾ.24 ರಂದು ಬೆಳಗ್ಗೆ 11 ರಿಂದ ಮ.1.30 ವರಗೆದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಡಿಯೋಕಾನ್ಪರೆನ್ಸ್ ಮೂಲಕ ಏರ್ಪಡಿಸಲಾಗಿದೆ.ಈ ಕುರಿತು ಕುಂದು-ಕೊರತೆಗಳೇನಾದರೂ ಇದ್ದಲ್ಲಿನಿವೃತ್ತ ರಾಜ್ಯ ಸರ್ಕಾರಿ ನೌಕರರು ತಮ್ಮ ಅಹವಾಲನ್ನು ಮಾ.21ರೊಳಗೆ ಜಿಲ್ಲೆಯ…

ದೇವರ ಹೆಸರಿನಲ್ಲಿ ಪ್ರಾಣಿಗಳ ಬಲಿ ನಿಷೇಧ ಡಿ.ಸಿ ಆದೇಶ

ದಾವಣಗೆರೆ ನಗರದಲ್ಲಿ ನಗರ ದೇವತೆ ಶ್ರೀದುಗಾರ್ಂಬಿಕಾದೇವಿ ದೇವಸ್ಥಾನ ಟ್ರಸ್ಟ್‍ದಾವಣಗೆರೆ ಇವರಆಶ್ರಯದಲ್ಲಿ ಮಾ.13 ರಿಂದ ಮಾ.16 ರವರೆಗೆ ನಗರ ದೇವತೆ ಶ್ರೀದುಗಾರ್ಂಬಿಕಾದೇವಿ ಜಾತ್ರೆಯು ಜರುಗಲಿದೆ ಹಾಗೂವಿನೋಬನಗರದ ಶ್ರೀ ಚೌಡೇಶ್ವರಿ ದೇವಿ ಜಾತ್ರೆ ಹಾಗೂ ಈಸಂದರ್ಭದಲ್ಲಿ ವಿಶೇಷ ಸಾಂಸ್ಕøತಿಕ ಕಾರ್ಯಕ್ರಮಗಳುಜರುಗಲಿದ್ದು, ಜಾತ್ರೆಗೆ ಲಕ್ಷಾಂತರ ಭಕ್ತಾಧಿಗಳು…

ಏಪ್ರಿಲ್ 11ಕ್ಕೆ ಜಗಳೂರಿಗೆ ಮುಖ್ಯಮಂತ್ರಿಗಳು
ಮುಖ್ಯಮಂತ್ರಿಗಳಿಂದ ವಿವಿಧ ಅಭಿವೃದ್ದಿ
ಕಾಮಗಾರಿಗಳಿಗೆ ಚಾಲನೆ : ಎಸ್.ವಿ ರಾಮಚಂದ್ರ

ಏ.11 ಕ್ಕೆ ಭದ್ರಾ ಮೇಲ್ದಂಡೆ ಯೋಜನೆ ಸೇರಿ ವಿವಿಧಯೋಜನೆಗಳ ಕಾಮಗಾರಿಗಳ ಶಂಕು ಸ್ಥಾಪನೆ ಮತ್ತು ಉದ್ಘಾಟನಾಕಾರ್ಯಕ್ರವನ್ನು ಮಾನ್ಯ ಮುಖ್ಯ ಮಂತ್ರಿಗಳಾದ ಬಸವರಾಜ್ಬೊಮ್ಮಾಯಿ ನೆರವೇರಿಸಲಿದ್ದಾರೆ ಎಂದು ಶಾಸಕ ಎಸ್.ವಿ. ರಾಮಚಂದ್ರಹೇಳಿದರು.ಗುರುವಾರ ಪಟ್ಟಣದ ವಾಲ್ಮೀಕಿ ಭವನದಲ್ಲಿ ಸನ್ಮಾನ್ಯಮುಖ್ಯಮಂತ್ರಿಗಳು ಜಗಳೂರು ತಾಲೂಕಿಗೆ ಭೇಟಿ ನೀಡುವಹಿನ್ನಲೆಯಲ್ಲಿ ಚರ್ಚಿಸಲು…

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಪೆÇಲೀಸ್ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಹಾಗೂಶ್ರೀ ಮೈತ್ರಿ ಉಜ್ವಲ ಪುನರ್ವಸತಿ ಕೇಂದ್ರ ದಾವಣಗೆರೆ ಇವರಸಂಯುಕ್ತಾಶ್ರಯದಲ್ಲ್ಲಿ “ಅಂತರಾಷ್ಟ್ರೀಯ ಮಹಿಳಾದಿನಾಚರಣೆ” ಕಾರ್ಯಕ್ರಮವನ್ನು ಮಾ.10 ರಂದು ಬೆಳಗ್ಗೆ 11ಗಂಟೆಗೆ ಸರ್ಕಾರಿ ಪ್ರಥಮ ದರ್ಜೆ ಮಹಿಳಾ…

ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ 2021-22ನೇ ಸಾಲಿನಲ್ಲಿ ಹೊಸದಾಗಿ ಪ್ರವೇಶ ಬಯಸುವವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾ.14 ರವರೆಗೆವಿಸ್ತರಿಸಿ ಅವಕಾಶ ಕಲ್ಪಿಸಲಾಗಿದೆ. ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಸಲ್ಲಿಸಿ ಅಂತಿಮದಿನಾಂಕ ಮುಕ್ತಯವಾದ ಕಾರಣ ಪ್ರವೇಶ ಪಡೆಯದವಿದ್ಯಾರ್ಥಿಗಳು…

ಮಿಷನ್ ಇಂದ್ರಧನುಷ್ ಕಾರ್ಯಕ್ರಮಕ್ಕೆ ಚಾಲನೆ

ದಾವಣಗೆರೆ ತಾಲ್ಲೂಕಿನ ಗ್ರಾಮೀಣ ಮತ್ತು ನಗರಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಮಿಷನ್ ಇಂದ್ರಧನುಷ್ಕಾರ್ಯಕ್ರಮವು ಮಾ.07 ರಿಂದ ಮಾ.13 ರವರೆಗೆನಡೆಯುತ್ತಿದ್ದು, ನಗರ ವ್ಯಾಪ್ತಿಯಲ್ಲಿ ಲಸಿಕೆಯಿಂದಹೊರಗುಳಿದ 02 ವರ್ಷದೊಳಗಿನ ಮಕ್ಕಳ ಸಂಖ್ಯೆಯ 104ಇದ್ದು, ಗರ್ಭಿಣಿ ಮಹಿಳೆಯರ ಸಂಖ್ಯೆಯು 07 ಇದೆ ಎಂದುತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್.ಎಲ್.ಡಿ. ಮಾಹಿತಿನೀಡಿದರು.ಈ…

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ.

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿನಿಗಮದ ದಾವಣಗೆರೆ ಜಿಲ್ಲಾ ಕಛೇರಿಯಲ್ಲಿ ಪ್ರಸಕ್ತ ಸಾಲಿನ ಪರಿಶಿಷ್ಟಪಂಗಡದ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಅತಿಸೂಕ್ಷ್ಮಸಮುದಾಯಗಳ ಜನಾಂಗದವರಿಂದ ವಸತಿ ರಹಿತ ನಿವೇಶನ(ಸೈಟ್)ಹೊಂದಿದ ಫಲಾಪೇಕ್ಷಿಗಳಿಗೆ ಮನೆ ನಿರ್ಮಿಸಿಕೊಡಲುಮನೆ(ವಸತಿ)ನಿರ್ಮಾಣ ಯೋಜನೆ ಕಲ್ಪಿಸಲು ಆನ್‍ಲೈನ್ ಮತ್ತುಆಫ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು…

ಗಂಗಾ ಕಲ್ಯಾಣ ಯೋಜನೆ : ಮಾ. 17 ರವರೆಗೆ ಅವಧಿ ವಿಸ್ತರಣೆ

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿನಿಗಮವು ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಜನರಿಗೆ ಗಂಗಾಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು ಬಯಸುವ ಹಿಂದುಳಿದವರ್ಗಗಳ ಜನರಿಂದ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ,ಅಲೆಮಾರಿ/ಅರೆ ಅಲೆಮಾರಿ, ಒಕ್ಕಲಿಗ, ಲಿಂಗಾಯುತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು…

ನಗರ ದೇವತೆ ದುಗ್ಗಮ್ಮ ಹಾಗೂ ಚೌಡೇಶ್ವರಿ ಜಾತ್ರೆಗಳ ನಾಗರೀಕ ಸೌಹಾರ್ದ ಸಭೆ ಮೂಢ ನಂಬಿಕೆಗೆ ಬಲಿಯಾಗೋದು ಬೇಡ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ

ನಗರ ದೇವತೆ ದುಗ್ಗಮ್ಮ ಜಾತ್ರೆ, ವಿನೋಬ ನಗರದಚೌಡೇಶ್ವರಿ ಜಾತ್ರೆ ಹಾಗೂ ಹೋಳಿ ಹಬ್ಬಗಳನ್ನು ಶಾಂತಿಸೌಹಾರ್ದತೆಯಿಂದ ಆಚರಿಸುವ ಮೂಲಕ ಹಬ್ಬಗಳ ಹೆಸರಿನಲ್ಲಿನಡೆಯುವ ಕೆಲ ಮೂಢನಂಬಿಕೆಗಳನ್ನ ಧಿಕ್ಕರಿಸುವಮೂಲಕ ಹೊಸತನಕ್ಕೆ ಹೊಂದಿಕೊಳ್ಳೋಣ ಎಂದು ಜಿಲ್ಲಾಧಿಕಾರಿಮಹಾಂತೇಶ್ ಬೀಳಗಿ ಹೇಳಿದರು.ಭಾನುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿಸಭಾಂಗಣದಲ್ಲಿ ನಡೆದ ಸೌಹಾರ್ದ…

ಬಾಲ್ಯ ವಿವಾಹ ಮುಕ್ತ ರಾಜ್ಯ ನಮ್ಮದಾಗಲಿ -ಜಿಲ್ಲಾಧಿಕಾರಿ

ಇಡೀ ರಾಜ್ಯವನ್ನು ಬಾಲ್ಯ ವಿವಾಹ ಮುಕ್ತ ರಾಜ್ಯವನ್ನಾಗಿ ಮಾಡಲುಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರುಪಣತೊಟ್ಟಿದ್ದಾರೆ. ಅವರ ಆಶಯವನ್ನು ಈಡೇರಿಸಲು ನಾವೂಅವರೊಂದಿಗೆ ಕೈ ಜೋಡಿಸೋಣ ಎಂದು ಜಿಲ್ಲಾಧಿಕಾರಿ ಮಹಾಂತೇಶಬೀಳಗಿ ಹೇಳಿದರುಭಾನುವಾರ ನಗರದ ಜಯದೇವ ಸರ್ಕಲ್ ಬಳಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ…