ಉಕ್ರೇನ್ನಿಂದ ಸುರಕ್ಷಿತವಾಗಿ ಹಿಂದಿರುಗಿದ ವಿದ್ಯಾರ್ಥಿಗಳ
ಯೋಗಕ್ಷೇಮ ವಿಚಾರಿಸಿದ ಸಂಸದ ಡಾ.ಜಿ.ಎಂ.ಸಿದ್ದೇಶ್ವರ್
ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವಯುದ್ಧದಿಂದಾಗಿ ಉಕ್ರೇನ್ನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯಲುತೆರಳಿದ್ದ ಜಿಲ್ಲೆಯ ಕೆಲವು ವಿದ್ಯಾರ್ಥಿಗಳು ಸುರಕ್ಷಿತವಾಗಿ ಮರಳಿಬಂದಿದ್ದು, ಇನ್ನುಳಿದ ವಿದ್ಯಾರ್ಥಿಗಳನ್ನು ಕೂಡ ಕರೆತರಲುವಿದೇಶಾಂಗ ಸಚಿವರ ಜೊತೆಗೆ ನಿರಂತರವಾಗಿ ಮಾತುಕತೆನಡೆಸುತ್ತಿದ್ದೇವೆ ಎಂದು ಸಂಸದ ಡಾ ಜಿ.ಎಂ ಸಿದ್ದೇಶ್ವರ್ ಹೇಳಿದರು.ಶನಿವಾರ ನಗರದಲ್ಲಿ ಉಕ್ರೇನ್ನಿಂದ…
