Category: ದಾವಣಗೆರೆ

ವಿದ್ಯಾರ್ಥಿ ವೇತನ ಪಡೆಯಲು ಆಧಾರ್ ಜೋಡಣೆ ಮಾಡಿಸಿ. ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು ;3ಬಿ ವಿದ್ಯಾರ್ಥಿಗಳಿಗೆ ಸೂಚನೆ.

ದಾವಣಗೆರೆ ಜಿಲ್ಲೆಯ ವ್ಯಾಪ್ತಿಯಲ್ಲಿರುವ ಕಾಲೇಜುಗಳಲ್ಲಿ ಮೆಟ್ರಿಕ್ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿನೀಡಲಾಗುವ ಸೌಲಭ್ಯಗಳನ್ನು ಪಡೆಯಲು ಎಸ್.ಎಸ್.ಪಿ. (SSP)ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿರುತ್ತಾರೆ. ಸದರಿಸೌಲಭ್ಯವನ್ನು ವಿದ್ಯಾರ್ಥಿಯು ಹೊಂದಿರುವ ಬ್ಯಾಂಕ್ ಅಥವಾ ಪೋಸ್ಟಲ್ಬ್ಯಾಂಕ್ ಖಾತೆಗಳಿಗೆ ನೇರವಾಗಿ ಮಂಜೂರಾದ ಹಣವನ್ನು ಜಮೆಮಾಡಲಾಗುತ್ತದೆ.…

ಕಾರ್ಖಾನೆಗಳಿಂದ ಚಿಕ್ಕಬಿದರಿ ಗ್ರಾಮದ ಪರಿಸರ ಮಾಲಿನ್ಯ ತಡೆಗೆ

ಶಾಶ್ವತ ಪರಿಹಾರ – ಮಹಾಂತೇಶ್ ಬೀಳಗಿ ಹರಿಹರ ತಾಲ್ಲೂಕು ಚಿಕ್ಕಬಿದರಿ ಗ್ರಾಮಕ್ಕೆ ಸಕ್ಕರೆ ಹಾಗೂ ಡಿಸ್ಟಿಲರಿಕಾರ್ಖಾನೆಗಳಿಂದ ಉಂಟಾಗುವ ಪರಿಸರ ಮಾಲಿನ್ಯ ತಡೆಗೆಕಾರ್ಖಾನೆಯವರು ಹೊಸ ತಂತ್ರಜ್ಞಾನಗಳನ್ನುಅಳವಡಿಸಿಕೊಂಡು ಶಾಶ್ವತ ಪರಿಹಾರ ಕಂಡುಕೊಳ್ಳಲು ಜಿಲ್ಲಾಧಿಕಾರಿಮಹಾಂತೇಶ್ ಬೀಳಗಿ ಅವರು ಆಯಾ ಕಾರ್ಖಾನೆಗಳಿಗೆ ಕಾಲಮಿತಿನಿಗದಿಪಡಿಸಿ ಸೂಚನೆ ನೀಡಿದರು.ಚಿಕ್ಕಬಿದರಿ ಗ್ರಾಮದ…

ಎಂ.ಪಿ. ರೇಣುಕಾಚಾರ್ಯ ಅವರ ಪ್ರವಾಸ

ಕಾರ್ಯಕ್ರಮ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂಹೊನ್ನಾಳಿಗೆ ಶಾಸಕರಾದ ಎಂ.ಪಿ. ರೇಣುಕಾಚಾರ್ಯ ಅವರು ಜ.21 ರಿಂದ24 ರವರೆಗೆ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮಹಮ್ಮಿಕೊಂಡಿದ್ದಾರೆ.ಜ.21 ರಂದು ಬೆಂಗಳೂರಿನಿಂದ ಹೊರಟು ಮಧ್ಯಾಹ್ನ ಹೊನ್ನಾಳಿಆಗಮಿಸುವರು. ಮಧ್ಯಾಹ್ನ 1 ಗಂಟೆಗೆ ಹೊನ್ನಾಳಿ ಪಟ್ಟಣದಲ್ಲಿಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಹಾಗೂಸಾರ್ವಜನಿಕರ ಕುಂದುಕೊರತೆಗಳ ಅಹ್ವಾಲುಗಳನ್ನುಸ್ವೀಕರಿಸುವರು.…

ಜಿಲ್ಲೆಗೆ ಏರ್‍ಪೋರ್ಟ್: ಅಧಿಕಾರಿಗಳ ತಂಡದಿಂದ

ಸ್ಥಳ ಪರೀಶಿಲನೆ ಜಿಲ್ಲೆಯಲ್ಲಿ ಆರಂಭಿಸಲುದ್ದೇಶಿಸಿರುವ ಏರ್‍ಪೋರ್ಟ್ ಸಂಬಂಧಕರ್ನಾಟಕ ಮೂಲಸೌಕರ್ಯ ಅಭಿವೃದ್ದಿ ನಿಗಮದ ಅಧಿಕಾರಿಗಳುಗುರುವಾರ ಜಿಲ್ಲೆಗೆ ಭೇಟಿ ನೀಡಿ ಎರಡು ಮೂರು ಕಡೆಗಳಲ್ಲಿಸ್ಥಳ ಪರಿಶೀಲಿಸಿ ನಂತರ ಜಿಲ್ಲಾಡಳಿತ ಭವನದ ಸಭೆಯಲ್ಲಿಸಂಸದರು, ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಿಸಿದ ಇಲಾಖೆಗಳಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದರು. ಕೇಂದ್ರ ವಿಮಾನಯಾನ…

ಕೃಷಿ ಇಲಾಖೆಯಿಂದ ರಾಗಿ ಬೆಳೆ ಕ್ಷೇತ್ರೋತ್ಸವ ಉದ್ಘಾಟಿಸಿದ ಶಾಸಕ ರವೀಂದ್ರನಾಥ್ .

ಕೃಷಿ ಇಲಾಖೆ ದಾವಣಗೆರೆ ವತಿಯಿಂದ ಅರಸಾಪುರ ಗ್ರಾಮದಲ್ಲಿರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಪ್ರಗತಿಪರರೈತನಾದ ಮಂಜನಾಯ್ಕ ಬಿನ್ ರುದ್ರನಾಯ್ಕ ರವರ ಕ್ಷೇತ್ರದಲ್ಲಿರಾಗಿ ಬೆಳೆಯ ಕ್ಷೇತ್ರೋತ್ಸವ ಕಾರ್ಯಕ್ರಮವನ್ನು ಇತ್ತೀಚೆಗೆಹಮ್ಮಿಕೊಳ್ಳಲಾಯಿತು. ಶಾಸಕ ರವೀಂದ್ರನಾಥ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ರೈತರು ದೇಶಕ್ಕೆ ಅನ್ನ ಕೊಡುವಂಥವರು ಹಾಗಾಗಿ ವಿಜ್ಞಾನಿಗಳಸಲಹೆಯಂತೆ…

ದಾವಣಗೆರೆ ಅಭಿವೃದ್ಧಿ ಕುರಿತಂತೆ ಬೆಂಗಳೂರಿನಲ್ಲಿ ಸಭೆ

ನಗರಾಭಿವೃದ್ಧಿ ಇಲಾಖೆ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿಸಚಿವರಾದ ಬಿ.ಎ.ಬಸವರಾಜ (ಭೈರತಿ) ಅವರ ಅಧ್ಯಕ್ಷತೆಯಲ್ಲಿದಾವಣಗೆರೆ ಮಹಾನಗರ ಪಾಲಿಕೆ, ದಾವಣಗೆರೆ ನಗರಾಭಿವೃದ್ಧಿಪ್ರಾಧಿಕಾರ, ಮತ್ತು ದಾವಣಗೆರೆ ನಗರ ಮತ್ತು ಗ್ರಾಮಾಂತರಯೋಜನೆ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆಮತ್ತು ಸರ್ಕಾರದ ಮಟ್ಟದಲ್ಲಿ ಬಾಕಿ ಉಳಿದ ಜಿಲ್ಲೆಯ ಯೋಜನೆಗಳಕುರಿತು ಬೆಂಗಳೂರಿ…

ವಿದ್ಯಾರ್ಥಿವೇತನಕ್ಕೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2021-22ನೇ ಸಾಲಿನಲ್ಲಿಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್,ಬೌದ್ಧ, ಪಾರ್ಸಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ/ಮೆರಿಟ್ ಕಂ ಮೀನ್ಸ್ವ್ಯಾಸಂಗ ಮಾಡುತ್ತಿರುವ ಹಾಗೂ ಎನ್‍ಎಸ್‍ಪಿ ನಲ್ಲಿ ಅರ್ಜಿ ಸಲ್ಲಿಸಿರುವವಿದ್ಯಾರ್ಥಿಗಳಿಗೆ (ಎಸ್‍ಎಸ್‍ಪಿ) ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್‍ನಲ್ಲಿವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಿದೆ.ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು…

ತರಾಸು ಕುರಿತ ರಾಜ್ಯಮಟ್ಟದ ವಿಚಾರಸಂಕಿರಣ :ಪ್ರಬಂಧಗಳ ಆಹ್ವಾನ

ಕರ್ನಾಟಕ ಸಾಹಿತ್ಯ ಅಕಾಡೆಮಿಯು ಫೆಬ್ರವರಿ ಮಾಹೆಯಲ್ಲಿ ‘ತ.ರಾ.ಸು.ಅವರ ಬದುಕು-ಬರಹ’ ಎಂಬ ರಾಜ್ಯ ಮಟ್ಟದ ವಿಚಾರಸಂಕಿರಣವನ್ನುಹಮ್ಮಿಕೊಂಡಿದ್ದು, ಇದಕ್ಕಾಗಿ ಆಸಕ್ತರಿಂದ ಪ್ರಬಂಧಗಳನ್ನುಆಹ್ವಾನಿಸಿದೆ.ರಾಜ್ಯಮಟ್ಟದ ವಿಚಾರಸಂಕಿರಣದಲ್ಲಿ ಪರ್ಯಾಯ ಗೋಷ್ಠಿಗಳುಕೂಡ ನಡೆಯಲಿವೆ. ವಿಚಾರಸಂಕಿರಣದ ಪರ್ಯಾಯ ಗೋಷ್ಠಿಯಲ್ಲಿತ.ರಾ.ಸು. ಅವರ ಬದಕು-ಬರಹ ಕುರಿತಾಗಿ ಪ್ರಬಂಧಮಂಡಿಸುವವರು ಅರ್ಜಿಯೊಂದಿಗೆ ಪ್ರಬಂಧವನ್ನು ಜ.29 ರ ಒಳಗೆಅಕಾಡೆಮಿಗೆ…

ಸರಳ ಹಾಗೂ ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ನಿರ್ಧಾರ

ದಾವಣಗೆರೆ ಜ.17 ಇದೇ ಜ. 26 ರಂದು ಜಿಲ್ಲಾ ಕೇಂದ್ರದಲ್ಲಿ ಆಚರಿಸಲಾಗುವ 73 ನೇಗಣರಾಜ್ಯೋತ್ಸವ ದಿನಾಚರಣೆಯನ್ನು ಕೋವಿಡ್-19 ಸಾಂಕ್ರಾಮಿಕಸೋಂಕು ನಿಯಂತ್ರಣ ದೃಷ್ಟಿಯಿಂದ ಸರಳ ಹಾಗೂ ಅರ್ಥಪೂರ್ಣವಾಗಿಆಚರಿಸಲಾಗುವುದು. ಎಲ್ಲ ಇಲಾಖೆ ಅಧಿಕಾರಿ, ಸಿಬ್ಬಂದಿ ಸಮಾರಂಭದಲ್ಲಿಭಾಗವಹಿಸುವುದು ಕಡ್ಡಾಯ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ…

ದಿನಾಂಕ: 15.01.2022 ಸಂತ ಸೇವಾಲಾಲ್ ಜಯಂತಿ ರದ್ದು

ಸಂತ ಸೇವಾಲಾಲರ 283 ನೇ ಜಯಂತಿ ಯನ್ನುರದ್ದುಪಡಿಸಲಾಗಿದೆ.ಅತ್ಯಂತ ವೇಗವಾಗಿ ಹರಡುತ್ತಿರುವ ಕೊರೊನನಿಯಂತ್ರಣಕ್ಕೆ ಸರ್ಕಾರ ಶ್ರಮಿಸುತ್ತಿದ್ದು ಎಲ್ಲರೂಸರ್ಕಾರದೊಂದಿಗೆ ಕೈಜೋಡಿಸಬೇಕಾಗಿದೆ ಎಂದು ಸಭೆಯಲ್ಲಿತೀರ್ಮಾನಿಸಲಾಯಿತು.ಜಿಲ್ಲಾಡಳಿತ ಭವನದಲ್ಲಿ ಶನಿವಾರ ನಡೆದ ಸಂತ ಸೇವಾಲಾಲರಜಯಂತಿ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಡಳಿತ, ಸೇವಾಲಾಲ್ಪ್ರತಿμÁ್ಠನ ಹಾಗೂ ಬಣಜಾರ ಸಮುದಾಯದ ಮುಖಂಡರಸಭೆ ಯಲ್ಲಿ ಒಕ್ಕೊರಲಿನ…