Category: ದಾವಣಗೆರೆ

ಸರ್ಕಾರಿ ವಿಜ್ಞಾನ ಕಾಲೇಜು “ನಿರುದ್ಯೋಗ ನಿವಾರಣೆÀ” ಕಾರ್ಯಕ್ರಮ.

ನೆಟ್, ಸ್ಲೆಟ್ ಪಿಎಚ್‍ಡಿ ಪಾಸಾದ ಉಪನ್ಯಾಸಕರುಗಳನ್ನ ಬೇಗ ಕೆಲಸಕ್ಕೆ ನೇಮಕ ಮಾಡಿಕೊಳ್ಳಬೇಕುಕುವೆಂಪು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಬಿ. ಜೆ. ಗಿರೀಶ್ ನಮಗೆ ಇಂತದೇ ಕೆಲಸ ಬೇಕು ಎಂಬ ಮನಸ್ಥಿತಿ ಮಾಡಿಕೊಂಡಿರುವುದರಿಂದ ನಾವು ಬೇರೆ ಕೆಲಸಗಳನ್ನು ಮಾಡಲು ಸಾಧ್ಯವಾಗುತ್ತಿಲ್ಲ. ನಾವು ಮರ್ಯಾದೆಯಿಂದ ಬದುಕಲಿಕ್ಕೆ…

ಹಾಸ್ಟೆಲ್ ಬಾಲಕಿಯರಿಗೆ ಸ್ವಯಂ ರಕ್ಷಣಾ ಕೌಶಲ ತರಬೇತಿ :ಸಂಸ್ಥೆಗಳಿಂದ ಅರ್ಜಿ ಆಹ್ವಾನ

ದಾವಣಗೆರೆ ಜಿಲ್ಲೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಗಳವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ಕೌಶ್ಯಲ್ಯಗಳ ತರಬೇತಿ(ಕರಾಟೆ/ಜುಡೋ/ಟೈಕ್ವಾಂಡೋ) ತರಬೇತಿ ನೀಡಲು, ಅರ್ಹತರಬೇತಿ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನುರಿತ ಬ್ಲಾಕ್‍ಬೆಲ್ಟ್ (ಬ್ಲಾಕ್‍ಬೆಲ್ಟ್) ಮಹಿಳಾ ತರಬೇತಿಶಿಕ್ಷಕರನ್ನು ಹೊಂದಿರುವ ಸಂಸ್ಥೆಗಳಿಗೆ ಪ್ರಥಮ…

ಡಿ.28 ರಂದು ಜಿಲ್ಲಾಮಟ್ಟದ ಉದ್ಯೋಗ ಮೇಳ ಉದ್ಘಾಟನೆ ಸಮಾರಂಭ

ಡಿ.28 ರಂದು ಬೆಳಿಗ್ಗೆ 10 ಗಂಟೆಗೆ ದಾವಣಗೆರೆ ವಿಶ್ವವಿದ್ಯಾನಿಲಯದೃಶ್ಯಕಲಾ ಮಹಾವಿದ್ಯಾಲಯ, ಯು.ಬಿ.ಡಿ.ಟಿ ಇಂಜನಿಯರಿಂಗ್ವಿದ್ಯಾರ್ಥಿನಿಲಯದ ಎದುರು ವಿದ್ಯಾನಗರ ದಾವಣಗೆರೆ ಇಲ್ಲಿ 75ನೇಸ್ವಾತಂತ್ರ್ತದ ಅಮೃತ ಮಹೋತ್ಸವದ ಪ್ರಯುಕ್ತ ಜಿಲ್ಲಾಮಟ್ಟದ ಉದ್ಯೋಗಮೇಳವನ್ನು ಏರ್ಪಡಿಸಲಾಗಿದೆ. ಗ್ರಾಮೀಣಾಭಿವೃದ್ದಿ ಸಚಿವಾಲಯ, ಭಾರತ ಸರ್ಕಾರಕೌಶಲ್ಯಾಣಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ,ಸಂಜೀವಿನಿ ಕರ್ನಾಟಕ…

ಡಿ. 28 ರಂದು ಜಿಲ್ಲಾ ಮಟ್ಟದ ಉದ್ಯೋಗಮೇಳ

ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಸಂಸ್ಥೆ ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯಯೋಜನೆಯಡಿ “ಆಜಾದಿ ಕಾ ಅಮೃತ ಮಹೋತ್ಸವ್ ಕ್ಯಾಂಪೇನ್”ಕಾರ್ಯಕ್ರಮದ ನಿಮಿತ್ತ ಡಿ.28 ರಂದು ಬೆಳಿಗ್ಗೆ 9 ಗಂಟೆಗೆ ಉದ್ಯೋಗ ಮೇಳವನ್ನು ದಾವಣಗೆರೆ ವಿಶ್ವವಿದ್ಯಾನಿಲಯದದೃಶ್ಯಕಲಾ ಮಹಾವಿದ್ಯಾಲಯದಲ್ಲಿ (ಯು.ಬಿಡಿ.ಟಿ ಇಂಜಿನಿಯರಿಂಗ್ವಿದ್ಯಾರ್ಥಿನಿಲಯದ ಎದುರು ವಿದ್ಯಾನಗರ,…

ಮತದಾರರ ಪಟ್ಟಿ ಪರಿಷ್ಕರಣೆ, ಬೆಳೆ ಹಾನಿ ಬಗೆಗೆ ಚರ್ಚೆ ಕೋವಿಡ್ ನಿರ್ವಹಣೆಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಮೆಚ್ಚುಗೆ.

ದಾವಣಗೆರೆ ಡಿ.23ಕಳೆದ ಐದು ದಿನಗಳಿಂದ ಜಿಲ್ಲೆಯಲ್ಲಿ ಯಾವುದೇ ಕೊರೋನಹೊಸ ಪ್ರಕರಣಗಳು ವರದಿಯಾಗಿಲ್ಲ ಹಾಗೂ ಕಳೆದೊಂದುತಿಂಗಳಿನಿಂದ ಕೊರೋನಾದಿಂದಾಗಿ ಯಾವುದೇ ಸಾವಿನ ಪ್ರಕರಣವರದಿಯಾಗದಿರುವುದು ಜಿಲ್ಲಾಡಳಿತ ಕೊರೋನ ನಿಯಂತ್ರಣದಲ್ಲಿಬಹುವಾಗಿ ಶ್ರಮಿಸುತ್ತಿರುವುದು ಕಂಡುಬರುತ್ತಿದೆ ಎಂದು ಜಿಲ್ಲಾಉಸ್ತುವಾರಿ ಕಾರ್ಯದರ್ಶಿಗಳು, ಸಹಕಾರ ಇಲಾಖೆ ಪ್ರಧಾನಕಾರ್ಯದರ್ಶಿ ಹಾಗೂ ಜಿಲ್ಲೆಯ ಮತದಾರರ ಪಟ್ಟಿಯ…

ಬಾಲಕಿಯರಿಗೆ ಸ್ವಯಂ ರಕ್ಷಣೆ ಕುರಿತ ತರಬೇತಿ :ಅರ್ಜಿ ಆಹ್ವಾನ

ದಾವಣಗೆರೆ ಜಿಲ್ಲೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದನಡೆಸಲಾಗುತ್ತಿರುವ ಮೆಟ್ರಿಕ್ ನಂತರದ ಬಾಲಕಿಯರವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಪಡೆದಿರುವ ಬಾಲಕಿಯರಿಗೆಸ್ವರಕ್ಷಣೆ ಕುರಿತಂತೆ ತರಬೇತಿ ನೀಡಲು, ಅರ್ಹ ತರಬೇತಿಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನುರಿತ ಬ್ಲಾಕ್‍ಬೆಲ್ಟ್ (ಬ್ಲಾಕ್‍ಬೆಲ್ಟ್) ಮಹಿಳಾ ತರಬೇತಿಶಿಕ್ಷಕರನ್ನು ಹೊಂದಿರುವ ಸಂಸ್ಥೆಗಳಿಗೆ ಪ್ರಥಮ ಆದ್ಯತೆನೀಡಲಾಗುವುದು.…

ಬಸವಣ್ಣನವರ ಭಾವಚಿತ್ರಕ್ಕೆ ಮಸಿ ಬಳಿದಿರುವುದನ್ನುಅಖಿಲ ಭಾರತ ವೀರಶೈವ ಮಹಾಸಭಾ & X MLA ಡಿ.ಜಿ.ಶಾಂತನಗೌಡ ತೀವ್ರವಾಗಿ ಖಂಡನೆ.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹಲಸಿ ಗ್ರಾಮದಲ್ಲಿ ಇತ್ತೀಚೆಗೆ ಎಂ.ಇ.ಎಸ್ ಪುಂಡರು ಜಗಜ್ಯೋತಿ ಬಸವಣ್ಣನವರ ಭಾವಚಿತ್ರಕ್ಕೆ ಮಸಿ ಬಳಿದಿರುವುದನ್ನು ಹಾಗೂ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿರುವುದನ್ನು ಅಖಿಲ ಭಾರತ ವೀರಶೈವ ಮಹಾಸಭಾ ದಾವಣಗೆರೆ ಜಿಲ್ಲಾ ಘಟಕ ತೀವ್ರವಾಗಿ ಖಂಡಿಸಿ, ಸರ್ಕಾರವು ಈ…

ಸ್ವ ಉದ್ಯೋಗಾಸಕ್ತರಿಗೆ ಅರಿವು ಕಾರ್ಯಕ್ರಮ

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಜಿಲ್ಲಾಕೈಗಾರಿಕಾ ಕೇಂದ್ರ, ದಾವಣಗೆರೆ ಹಾಗೂ ಖಾದಿ ಮತ್ತುಗ್ರಾಮೋದ್ಯೋಗ ಆಯೋಗ ಬೆಂಗಳೂರು ಇವರಸಹಯೋಗದಲ್ಲಿ ಸ್ವಂತ ಉದ್ಯೋಗ ಕೈಗೊಳ್ಳಲು ಆಸಕ್ತಿ ಇರುವಫಲಾನುಭವಿಗಳಿಗೆ ಪಿ.ಎಂ.ಇ.ಜಿ.ಪಿ. ಯೋಜನೆಯ ಕುರಿತು ಡಿ.22 ರಂದುಬೆಳಿಗ್ಗೆ 11 ಗಂಟೆಗೆ ಅರಿವು ಮೂಡಿಸುವ ಒಂದು…

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ ಜಿಲ್ಲೆಯ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿಬರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಹುದ್ದೆಗಳಿಗೆ ಗೌರವ ಸೇವೆಯ ಹುದ್ದೆಗಳಿಗೆ ಅರ್ಹ ಮಹಿಳಾಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಾಮಾನ್ಯ ವರ್ಗದವರು 18 ರಿಂದ35 ವರ್ಷದೊಳಗಿನ ವಯೋಮಾನದವರಾಗಿರಬೇಕು. ಮತ್ತುಕಾರ್ಯಕರ್ತೆಯರ ನೇಮಕಾತಿಗೆ 18…

ವಿವಿಧಅಭಿವೃದ್ಧಿ ಕಾಮಗಾರಿಗಳಿಗೆ ಎಸ್ಸೆಸ್ ಚಾಲನೆ ದಾವಣಗೆರೆದಕ್ಷಿಣ ವಿಧಾನಸಭೆರಾಜ್ಯಕ್ಕೆ ಮಾದರಿ:ಎಸ್ಸೆಸ್

ದಾವಣಗೆರೆ:ದಾವಣಗೆರೆದಕ್ಷಿಣ ವಿಧಾನಸಭೆರಾಜ್ಯಕ್ಕೆ ಮಾದರಿ ಆಗುವ ನಿಟ್ಟಿನಲ್ಲಿಅಭಿವೃದ್ಧಿಆಗುತ್ತಿದ್ದು, ಸಾರ್ವಜನಿಕರು ಊಹಾಪೋಹಾಗಳಿಗೆ ಕಿವಿಗೊಡದೆಅಭಿವೃದ್ಧಿಗೆ ಸಹಕರಿಸುವಂತೆ ಶಾಸಕರಾದಡಾ|| ಶಾಮನೂರು ಶಿವಶಂಕರಪ್ಪನವರು ಕರೆ ನೀಡಿದರು.ಇಂದು ಸಂಜೆ ನಗರದ ವಾರ್ಡ್ ನಂಬರ್ 3ರಲ್ಲಿ ವಿವಿಧಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದಅವರು ಹಿಂದಿನ ಸರ್ಕಾರದಅವಧಿಯಲ್ಲಿ ಸಾವಿರಾರುಕೋಟಿ ರೂಗಳನ್ನು ತಂದುದಾವಣಗೆರೆ ನಗರ…