ಡಿ. ದೇವರಾಜ ಅರಸು ನಿಗಮದ ಕೆಲಸಗಳಿಗೆ ಅನ್ಯರನ್ನು ಸಂಪರ್ಕಿಸದಂತೆ ಮನವಿ
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭವೃದ್ಧಿನಿಗಮದಡಿ ಬರುವ ವಿಶ್ವಕರ್ಮ, ಉಪ್ಪಾರ, ಅಂಬಿಗ, ಆರ್ಯವೈಶ್ಯ,ಮಡಿವಾಳ, ಅಂಬಿಗ, ಸವಿತಾ ಸಮುದಾಯಗಳ ಹಿಂದುಳಿದ ವರ್ಗಗಳಫಲಾಪೇಕ್ಷಿಗಳಿಗೆ ನಿಗಮದಿಂದ ವಿವಿಧ ಯೋಜನೆಗಳಡಿನಿಯಮಾನುಸಾರ ಸೌಲಭ್ಯ ಕಲ್ಪಿಸಲಾಗುತ್ತಿದ್ದು, ಅಭ್ಯರ್ಥಿಗಳುನಿಗಮದಿಂದ ಪಡೆಯಬೇಕಿರುವ ಮಾಹಿತಿಗೆ ಅಧಿಕಾರಿ, ಸಿಬ್ಬಂದಿಹೊರತುಪಡಿಸಿ ಅನ್ಯರನ್ನು ಸಂಪರ್ಕಿಸಬಾರದು ಎಂದು ನಿಗಮದಜಿಲ್ಲಾ ವ್ಯವಸ್ಥಾಪಕರು…
