Category: ದಾವಣಗೆರೆ

ಸಂವಿಧಾನ ದಿನದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಸಂವಿಧಾನ ನಮಗೆ ದಾರಿದೀಪ – ಬಸವರಾಜ ಬೊಮ್ಮಾಯಿ

ಭಾರತದ ಸಂವಿಧಾನ ಅತ್ಯಂತ ಶ್ರೇಷ್ಟವಾದಸಂವಿಧಾನವಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ, ವಾಕ್ ಸ್ವಾತಂತ್ರ್ಯ,ಸಾಮಾಜಿಕ, ಆರ್ಥಿಕ, ಸಮಾನತೆ, ಭ್ರಾತೃತ್ವ, ಪರಸ್ಪರ ವಿಶ್ವಾಸಹಾಗೂ ಎಲ್ಲಾ ಧರ್ಮೀಯರಿಗೆ ಗೌರವ ಹೀಗೆ ಎಲ್ಲಾ ವಿಚಾರಗಳುಸಂವಿಧಾನದ ಪ್ರಸ್ತಾವನೆಯಲ್ಲಿ ಒಳಗೊಂಡಿದ್ದು ಸಂವಿಧಾನನಮಗೆ ದಾರಿದೀಪವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಹೇಳಿದರು.ಸಂವಿಧಾನ ದಿನದ ಅಂಗವಾಗಿ ಶುಕ್ರವಾರ…

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ

ನಿಗಮದಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿನಿಗಮದಿಂದ 2021-22ನೇ ಸಾಲಿಗೆ ಯೋಜನೆಗಳ ಅನುಷ್ಠಾನಕ್ಕಾಗಿ(ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ/ಅರೆಅಲೆಮಾರಿ, ಒಕ್ಕಲಿಗ, ಲಿಂಗಾಯುತ, ಕಾಡುಗೊಲ್ಲ, ಹಟ್ಟಿ ಗೊಲ್ಲ,ಮರಾಠ ಮತ್ತು ಇದರ ಉಪ ಸಮುದಾಯಗಳನ್ನುಹೊರತುಪಡಿಸಿ) ಹಿಂದುಳಿದ ವರ್ಗಗಳ…

ಎಂ.ಪಿ. ರೇಣುಕಾಚಾರ್ಯ ಅವರ ಪ್ರವಾಸ ಕಾರ್ಯಕ್ರಮ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಎಂ.ಪಿ.ರೇಣುಕಾಚಾರ್ಯ ಅವರು ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮಹಮ್ಮಿಕೊಂಡಿದ್ದಾರೆ.ರೇಣುಕಾಚಾರ್ಯ ಅವರು ನ. 26 ರಂದು ಬೆಳಿಗ್ಗೆಬೆಂಗಳೂರಿನಿಂದ ಹೊರಟು ಬೆಳಿಗ್ಗೆ 10.30 ಕ್ಕೆ ದಾವಣಗೆರೆಗೆಆಗಮಿಸುವರು. ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಗಳಕಚೇರಿಯಲ್ಲಿ ‘ಸಂವಿಧಾನ ದಿವಸ’ ಆಚರಣೆ ಅಂಗವಾಗಿ ಭಾರತಸಂವಿಧಾನದ ಪ್ರಸ್ತಾವನೆ ಓದುವ…

ರೈತರಿಗೆ ಆಧುನಿಕ ಹೈನುಗಾರಿಕೆ ತರಬೇತಿ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯವತಿಯಿಂದ ದಾವಣಗೆರೆ ಪಿ.ಬಿ.ರಸ್ತೆಯ ಅರುಣ ಚಿತ್ರಮಂದಿರದ ಎದುರಿನಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತುಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ನ.29 ಮತ್ತು 30ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ 2ದಿನಗಳ ಆಧುನಿಕ ಹೈನುಗಾರಿಕೆ ತರಬೇತಿಯನ್ನುಹಮ್ಮಿಕೊಳ್ಳಲಾಗಿದೆ. ಈ…

ಡಿ. ದೇವರಾಜ ಅರಸು ನಿಗಮದ ಕೆಲಸಗಳಿಗೆ ಅನ್ಯರನ್ನು

ಸಂಪರ್ಕಿಸದಂತೆ ಮನವಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭವೃದ್ಧಿನಿಗಮದಡಿ ಬರುವ ವಿಶ್ವಕರ್ಮ, ಉಪ್ಪಾರ, ಅಂಬಿಗ, ಆರ್ಯವೈಶ್ಯ,ಮಡಿವಾಳ, ಅಂಬಿಗ, ಸವಿತಾ ಸಮುದಾಯಗಳ ಹಿಂದುಳಿದ ವರ್ಗಗಳಫಲಾಪೇಕ್ಷಿಗಳಿಗೆ ನಿಗಮದಿಂದ ವಿವಿಧ ಯೋಜನೆಗಳಡಿನಿಯಮಾನುಸಾರ ಸೌಲಭ್ಯ ಕಲ್ಪಿಸಲಾಗುತ್ತಿದ್ದು, ಅಭ್ಯರ್ಥಿಗಳುನಿಗಮದಿಂದ ಪಡೆಯಬೇಕಿರುವ ಮಾಹಿತಿಗೆ ಅಧಿಕಾರಿ, ಸಿಬ್ಬಂದಿ ಹೊರತುಪಡಿಸಿ ಅನ್ಯರನ್ನು ಸಂಪರ್ಕಿಸಬಾರದು…

ಭಿಕ್ಷೆ ಬೇಡುವ ಹಾಗೂ ಬಾಲಕಾರ್ಮಿಕ ಮಕ್ಕಳ ರಕ್ಷಣೆಗೆ ವಿಶೇಷ

ಅಭಿಯಾನ ನಗರ ವ್ಯಾಪ್ತಿಯಲ್ಲಿ ಕಂಡುಬರುವ ಚಿಂದಿ ಆಯುವ, ಬೀದಿಸುತ್ತುವ, ಭಿಕ್ಷೆ ಬೇಡುವ ಮಕ್ಕಳು ಹಾಗೂ ಬಾಲಕಾರ್ಮಿಕಮಕ್ಕಳನ್ನು ರಕ್ಷಿಸಲು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ಇಲಾಖೆ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮತ್ತು ಮಕ್ಕಳಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ವಿವಿಧ ಸ್ವಯಂಸೇವಾ…

ರಾಷ್ಟ್ರಮಟ್ಟದ ಖೋ ಖೋ ಸ್ಪರ್ಧೆಗೆ ಜಿಲ್ಲೆಯ

ಕ್ರೀಡಾಪಟುಗಳ ಆಯ್ಕೆ ಹಿಮಾಚಲ ಪ್ರದೇಶದ ಹುನಾದಲ್ಲಿ ನ.27 ರಿಂದ ಡಿ.01 ರವರೆಗೆ ನಡೆಯುವ 31ನೇ ರಾಷ್ಟ್ರಮಟ್ಟದ ಸಬ್ ಜ್ಯೂನಿಯರ್ ಖೋ-ಖೋಚಾಂಪಿಯನ್‍ಷಿಪ್‍ನಲ್ಲಿ ಭಾಗವಹಿಸುವ ಕರ್ನಾಟಕ ರಾಜ್ಯ ತಂಡಕ್ಕೆದಾವಣಗೆರೆ ಕ್ರೀಡಾ ವಸತಿ ಶಾಲೆಯ ಕ್ರೀಡಾಪಟುಗಳಾದ ಪುನೀತ್ಭೋವಿ, ಪ್ರಕಾಶ್ ಮಾದರ್ ಮತ್ತು ಸಮರ್ಥ ಇವರು ಚಿತ್ರದುರ್ಗಜಿಲ್ಲೆಯ…

ದಾವಣಗೆರೆ : 16500 ಲಸಿಕೆ ಹಂಚಿಕೆ

ನ್ಯಾಯಬೆಲೆ ಅಂಗಡಿಗಳಲ್ಲೂ ಲಸಿಕೆ ನೀಡಿಕೆಗೆ ಕ್ರಮ ಕೋವಿಡ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ದಾವಣಗೆರೆ ತಾಲ್ಲೂಕಿನಲ್ಲಿನ. 24 ರಂದು ಬೃಹತ್ ಲಸಿಕಾ ಮೇಳ ಹಮ್ಮಿಕೊಳ್ಳಲಾಗಿದ್ದು, ಅಂದುತಾಲ್ಲೂಕಿಗೆ ಒಟ್ಟು 16500 ಕೋವಿಶೀಲ್ಡ್ ಲಸಿಕೆಯನ್ನು ಹಂಚಿಕೆಮಾಡಲಾಗಿದೆ. ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯನ್ಯಾಯಬೆಲೆ ಅಂಗಡಿಗಳಲ್ಲೂ ಲಸಿಕೆ…

ಫಿಜಿಯೋಥೆರಪಿಸ್ಟ್ ನೇಮಕ : ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನ ಸಮಗ್ರ ಶಿಕ್ಷಣ ಕರ್ನಾಟಕ ಸಮನ್ವಯಶಿಕ್ಷಣದ ಅನುಮೋದಿತ ಚಟುವಟಿಕೆಯಾದ ತೀವ್ರತರ ವಿಕಲತೆಹೊಂದಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ದೈಹಿಕಚಿಕಿತ್ಸೆ/ಫಿಜಿಯೋಥೆರಫಿ ಮಾಡಿಸುವ ಅಗತ್ಯತೆ ಇರುವುದರಿಂದತ್ರಿಸದಸ್ಯ ಸಮಿತಿಯಲ್ಲಿ ಕ್ಷೇತ್ರ ಸಂಪನ್ಮೂಲ ಕೇಂದ್ರ ದಾವಣಗೆರೆದಕ್ಷಿಣವಲಯ ಇಲ್ಲಿಗೆ ಒಂದು ಹುದ್ದೆ ಫಿಜಿಯೋಥೆರಫಿಸ್ಟ್ (ಡಿಪ್ಲೋಮಇನ್ ಫಿಜಿಯೋಥೆರಫಿಸ್ಟ್/ಬ್ಯಾಚುಲರ್ ಆಫ್ ಫಿಜಿಯೋಥೆರಪಿಸ್ಟ್) ನೇಮಕಮಾಡಿಕೊಳ್ಳಲು…

ದಾವಣಗೆರೆ ಜಿಲ್ಲೆಯಾದ್ಯಂತ ಎಲ್ಲಾ ಸರ್ಕಾರಿ(OI TO 10 ತರಗತಿಯವರೆಗೆ) ಮತ್ತು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ ಮಹಾಂತೇಶ ಬೀಳಗಿ, ಭಾ.ಆ.ಸೇ, ಅಧ್ಯಕ್ಷರು, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ, ದಾವಣಗೆರೆ ಜಿಲ್ಲೆ ಆದ ನಾನು ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಧ್ಯಾಯ 04 ರ ಕಲಂ…