ಸಂವಿಧಾನ ದಿನದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಸಂವಿಧಾನ ನಮಗೆ ದಾರಿದೀಪ – ಬಸವರಾಜ ಬೊಮ್ಮಾಯಿ
ಭಾರತದ ಸಂವಿಧಾನ ಅತ್ಯಂತ ಶ್ರೇಷ್ಟವಾದಸಂವಿಧಾನವಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ, ವಾಕ್ ಸ್ವಾತಂತ್ರ್ಯ,ಸಾಮಾಜಿಕ, ಆರ್ಥಿಕ, ಸಮಾನತೆ, ಭ್ರಾತೃತ್ವ, ಪರಸ್ಪರ ವಿಶ್ವಾಸಹಾಗೂ ಎಲ್ಲಾ ಧರ್ಮೀಯರಿಗೆ ಗೌರವ ಹೀಗೆ ಎಲ್ಲಾ ವಿಚಾರಗಳುಸಂವಿಧಾನದ ಪ್ರಸ್ತಾವನೆಯಲ್ಲಿ ಒಳಗೊಂಡಿದ್ದು ಸಂವಿಧಾನನಮಗೆ ದಾರಿದೀಪವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಹೇಳಿದರು.ಸಂವಿಧಾನ ದಿನದ ಅಂಗವಾಗಿ ಶುಕ್ರವಾರ…
