ಎಸ್ಸಿಪಿ/ಟಿಎಸ್ಪಿ ಯೋಜನೆಗಳ ಅನುಷ್ಠಾನ ಸಕಾಲದಲ್ಲಿ
ಪೂರ್ಣಗೊಳಲಿ: ಜಿಲ್ಲಾಧಿಕಾರಿ ವಿಶೇಷ ಘಟಕ ಯೋಜನೆ ಮತ್ತು ಬುಡಕಟ್ಟುಉಪಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಲಾಗಿದ್ದು,ಯೋಜನೆಗಳು ಸಕಾಲಕ್ಕೆ ಸಮಪರ್ಕವಾಗಿ ಫಲಾನುಭವಿಗಳಿಗೆತಲುಪಬೇಕು. ಯೋಜನೆ ಅನುಷ್ಠಾನದಲ್ಲಿ ವಿಳಂಬವಾದರೆಸಂಬಂಧಪಟ್ಟ ಅಧಿಕಾರಿಗಳ ವಿರುದ್ದ ಕ್ರಮ ಜರುಗಿಸಲಾಗುವುದುಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ವಿವಿಧ ಇಲಾಖೆ ಅಧಿಕಾರಿಗಳಿಗೆಎಚ್ಚರಿಸಿದರು.…
