Category: ದಾವಣಗೆರೆ

ಪಕ್ಷದ ಸಿದ್ದಾಂತಕ್ಕೆ ಬದ್ಧರಾಗಿ ಒಗ್ಗಟ್ಟು ಪ್ರದರ್ಶಿಸಿ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಕರೆ

ದಾವಣಗೆರೆ: ಪಕ್ಷದ ಸಿದ್ದಾಂತಕ್ಕೆ ಬದ್ದರಾಗಿ ಪಕ್ಷದಲ್ಲಿತೊಡಗಿಕೊಳ್ಳುವುದರ ಜೊತೆಗೆ ಪಕ್ಷದ ಕಾರ್ಯಕರ್ತರುಒಗ್ಗಟ್ಟಾಗಿ ಪಕ್ಷ ಸಂಘಟನೆ ಮಾಡುವಂತೆ ಮಾಜಿ ಸಚಿವರಾದಎಸ್.ಎಸ್.ಮಲ್ಲಿಕಾರ್ಜುನ್ ಅವರು ಕರೆ ನೀಡಿದರು.ನಗರದ ಬಾಪೂಜಿ ಸಮುದಾಯ ಭವನದಲ್ಲಿಗುರುವಾರದಂದು ಜಿಲ್ಲಾ ಕಾಂಗ್ರೆಸ್ ಪಕ್ಷದ ಕಾರ್ಯಕಾರಿಣಿಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಮುಂಬರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ಹಾಗೂ…

ಗಾಂಧಿಭವನ, ಪೊಲೀಸ್ ಪಬ್ಲಿಕ್ ಶಾಲೆ, ವಸತಿ ಗೃಹ ಉದ್ಘಾಟನೆ ನೆರವೇರಿಸಿದ ಅಮಿತ್ ಶಾ

ಮನುಕುಲಕ್ಕೆ ಸವಾಲಾಗಿರುವ ಕೊರೊನಾ ಮಹಾಮಾರಿಯನಿಯಂತ್ರಣಕ್ಕಾಗಿ ದೇಶದಲ್ಲಿ ಹಮ್ಮಿಕೊಳ್ಳಲಾಗಿರುವ ಲಸಿಕಾಅಭಿಯಾನ ವಿಶ್ವದಲ್ಲೇ ಬೃಹತ್ ಅಭಿಯಾನವಾಗಿದ್ದು,ಜಗತ್ತಿನಲ್ಲಿಯೇ ಅತಿ ಹೆಚ್ಚು ಜನರಿಗೆ ಕೋವಿಡ್ ನಿರೋಧಕ ಲಸಿಕೆನೀಡಿರುವ ದೇಶ ಭಾರತ. ಮುಂದಿನ ದಿನಗಳಲ್ಲಿ ರಾಷ್ಟ್ರದ ಎಲ್ಲಜನತೆಯ ಸಹಕಾರದಿಂದ ನಮ್ಮ ಸರ್ಕಾರ ದಿಟ್ಟವಾಗಿಕೊರೊನಾವನ್ನು ಹಿಮ್ಮೆಟ್ಟಿಸಲು ಪಣ ತೊಟ್ಟಿದೆ ಎಂದು…

ಸೆ.05 ರಂದು ಸರಳವಾಗಿ ಶಿಕ್ಷಕರ ದಿನಾಚರಣೆ

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಡಾ. ಸರ್ವಪಲ್ಲಿರಾಧಾಕೃಷ್ಣನ್‍ರವರ ಜನ್ಮ ದಿನಾಚರಣೆ ಹಾಗೂ ಶಿಕ್ಷಕರದಿನಾಚರಣೆ ಅಂಗವಾಗಿ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಪುರಸ್ಕøತರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಸೆ. 05ಭಾನುವಾರದಂದು ಬೆಳಿಗ್ಗೆ 10.30 ಕ್ಕೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ಕುವೆಂಪು ಕನ್ನಡ ಭವನದಲ್ಲಿ ಏರ್ಪಡಿಸಲಾಗಿದೆ.ಜಿಲ್ಲಾ,…

ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯವತಿಯಿಂದ ಸೆ. 06 ರಿಂದ 08 ರವರೆಗೆ 3 ದಿನಗಳ ಕಾಲ ಆಧುನಿಕ ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನುಹಮ್ಮಿಕೊಳ್ಳಲಾಗಿದೆ. ದಾವಣಗೆರೆ ಪಿ.ಬಿ.ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶುಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತುಪಶುವೈದ್ಯಕೀಯ…

ಸೆ. 13 ರವರೆಗೆ ಜಿಲ್ಲೆಯಲ್ಲಿ ರಾತ್ರಿ ಕಫ್ರ್ಯೂ ಮುಂದುವರಿಕೆ

ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಹರಡುವಿಕೆಯನ್ನುಪರಿಣಾಮಕಾರಿಯಾಗಿ ತಡೆಗಟ್ಟಲು, ಮುಂಬರುವ ಹಬ್ಬಗಳಸಂದರ್ಭದಲ್ಲಿ ಜನಜಂಗುಳಿ ನಿಯಂತ್ರಣ ಕೈಗೊಳ್ಳಲು ಹಾಗೂಸಾರ್ವಜನಿಕರ ಆರೋಗ್ಯ, ಕಾನೂನು ಸುವ್ಯವಸ್ಥೆ ಕಾಪಾಡಲುಕೋವಿಡ್-19 ಮಾರ್ಗಸೂಚಿಯನ್ವಯ ಪ್ರತಿ ದಿನ ರಾತ್ರಿ 9ಗಂಟೆಯಿಂದ ಬೆಳಿಗ್ಗೆ 05 ಗಂಟೆಯವರೆಗೆ ರಾತ್ರಿ ಕಫ್ರ್ಯೂಜಾರಿಗೊಳಿಸಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಆದೇಶಹೊರಡಿಸಿದ್ದು,…

ಮುಖ್ಯಮಂತ್ರಿಗಳ ದಾವಣಗೆರೆ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಸೆ. 02ರಂದು ದಾವಣಗೆರೆ ಜಿಲ್ಲೆ ಪ್ರವಾಸ ಹಮ್ಮಿಕೊಂಡಿದ್ದಾರೆ.ಮುಖ್ಯಮಂತ್ರಿಗಳು ಅಂದು ಮಧ್ಯಾಹ್ನ 1-30 ಗಂಟೆಗೆಹುಬ್ಬಳ್ಳಿಯಿಂದ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರೊಂದಿಗೆಬಿಎಸ್‍ಎಫ್ ಹೆಲಿಕಾಪ್ಟರ್ ಮೂಲಕ ಹೊರಟು, ಮಧ್ಯಾಹ್ನ 2-15 ಗಂಟೆಗೆದಾವಣಗೆರೆಯ ಜಿಎಂಐಟಿ ಹೆಲಿಪ್ಯಾಡ್‍ಗೆ ಆಗಮಿಸುವರು.ಬಳಿಕ ಜಿಎಂಐಟಿ…

ಸೆ. 02 ರಂದು ಉದ್ಘಾಟನೆಗೊಳ್ಳಲಿರುವ ಭವ್ಯ ಗಾಂಧಿ ಭವನ

ಕೆಂಪು ಹಂಚಿನ ಭವನದ ಸುತ್ತಲು ಹಸಿರು ಹೊದಿಕೆಯಭವ್ಯ ಉದ್ಯಾನ, ಇದರ ಮಧ್ಯೆ ಬಾಪೂಜಿ ಧ್ಯಾನದಲ್ಲಿ ಮಗ್ನರಾಗಿರುವಕಲಾಕೃತಿ, ಒಳಭಾಗದಲ್ಲಿರುವ ಗ್ರಾನೈಟ್ ಕಲ್ಲಿನ ಭವ್ಯ ಪ್ರತಿಮೆ,ಗಾಂಧಿ ನಡೆಸಿದ ದಂಡಿ ಯಾತ್ರೆ ಹೀಗೆ ವಿವಿಧ ಬಗೆಯ ಸುಂದರಕಲಾಕೃತಿಗಳ ವೈಭವದೊಂದಿಗೆ ಸುಮಾರು 3 ಕೋಟಿ ರೂ.ವೆಚ್ಚದಲ್ಲಿ ದಾವಣಗೆರೆಯಲ್ಲಿ…

36 ಕೋಟಿ ವೆಚ್ಚದಲ್ಲಿ ಸಿ.ಆರ್.ಸಿ ಸೆಂಟರ್ ಸ್ಥಾಪನೆ: ಜಿ.ಎಮ್.ಸಿದ್ದೇಶ್ವರ

ಕರ್ನಾಟಕ ಮತ್ತು ಗೋವಾ ರಾಜ್ಯದ ವಿಕಲಚೇತನ ಮಕ್ಕಳಕೌಶಲ್ಯಾಭಿವೃದ್ಧಿ, ಪುನರ್ವಸತಿ ಮತ್ತು ಸಬಲೀಕರಣಕ್ಕಾಗಿ ಸುಮಾರು 36ಕೋಟಿ ವೆಚ್ಚದಲ್ಲಿ 12 ಎಕರೆ ಪ್ರದೇಶದಲ್ಲಿ ಸಿ.ಆರ್.ಸಿ ಸೆಂಟರ್ ನಿರ್ಮಿಸಲುನೀಲಿನಕ್ಷೆ ತಯಾರಿಸಲಾಗಿದ್ದು, ಆದಷ್ಟು ಬೇಗ ಕಟ್ಟಡ ನಿರ್ಮಾಣಪೂರ್ಣಗೊಳಿಸಿ ವಿಕಲಚೇತನ ಮಕ್ಕಳಿಗೆ ವಸತಿ, ತರಬೇತಿ ಹಾಗೂಉದ್ಯೋಗ ಒದಗಿಸಲಾಗುವುದು ಎಂದು…

ಸರ್ಕಾರಿ ಶಾಲೆಗಳಲ್ಲಿ ಉತ್ಕøಷ್ಟ ಶಿಕ್ಷಣ –ಜಿಲ್ಲಾಧಿಕಾರಿ

ಗ್ರಾಮ ಭಾಗದ ಸುತ್ತಮುತ್ತಲಿನ ಹಿನ್ನೆಲೆಯಲ್ಲಿ ಜ್ಞಾನರ್ಜನೆಮಾಡಿಕೊಂಡು ಇಂದು ದೇಶ ಕಟ್ಟುವಂತಹ ಪ್ರತಿಭೆಗಳುಸ್ವತಂತ್ರ್ಯ ಭಾರತದಲ್ಲಿ ಸಾಮಾನ್ಯವಾಗಿ ಕಂಡುಬರುವುದು ಸರ್ಕಾರಿಶಾಲಾ-ಕಾಲೇಜು, ವಿಶ್ವವಿದ್ಯಾಲಯಗಳಲ್ಲೇ ಹೊರತು ಖಾಸಗಿ ಶಾಲಾ- ಕಾಲೇಜುಗಳಲ್ಲಿ ಕಡಿಮೆ ಆದ್ದರಿಂದ ಸರ್ಕಾರಿ ಶಾಲೆಗಳಲ್ಲಿ ಕಲಿಯುವ ಶಿಕ್ಷಣಮಹತ್ವವಾದದ್ದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು.ಕ್ಷೇತ್ರ ಜನಸಂಪರ್ಕ…

ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಬಸವರಾಜ ಸೆಪ್ಟೆಂಬರ್ 01 ಮತ್ತು 2 ರಂದು ತಾತ್ಕಾಲಿಕ ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ.ಸೆ 01 ರ ಬುಧವಾರ ಬೆಳಿಗ್ಗೆ ಬೆಳಗಾವಿಯಿಂದ ಹೊರಟು 9.30 ಕ್ಕೆದಾವಣಗೆರೆ ಪ್ರವಾಸಿ ಮಂದಿರಕ್ಕೆ ಆಗಮಿಸುವರು ನಂತರ 10ಗಂಟೆಯಿಂದ ಸಂಜೆ 6…