Category: ದಾವಣಗೆರೆ

ಮೈಸೂರು ಗ್ಯಾಂಗ್ ರೇಪ್, ಸಚಿವರ ಹೇಳಿಕೆ ಖಂಡಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಆಕ್ರೋಶ,ಪ್ರತಿಭಟನೆ.

ದಾವಣಗೆರೆ: ಮೈಸೂರು ಗ್ಯಾಂಗ್ ರೇಪ್, ಸಚಿವರಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಜಿಲ್ಲಾ ಮಹಿಳಾಕಾಂಗ್ರೆಸ್ ಇಂದು ಪ್ರತಿಭಟನೆ ನಡೆಸಿತು.ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಶಾಸಕರಾದಡಾ|| ಶಾಮನೂರು ಶಿವಶಂಕರಪ್ಪನವರು ಮಹಿಳೆಯರಮೇಲೆ ಅತ್ಯಾಚಾರ ಪ್ರಕರಣಗಳುನಡೆಯುತ್ತಿರುವುದು ಖಂಡನೀಯ. ಇಂತಹಪ್ರಕರಣಗಳು ಮರುಕಳುಹಿಸದಂತೆ ಸರ್ಕಾರಅತ್ಯಾಚಾರ ಪ್ರಕರಣದಲ್ಲಿ ಭಾಗವಹಿಸಿದ ಆರೋಪಿಗಳಿಗೆ ಕಠಿಣಶಿಕ್ಷೆಗೆ ಗುರಿ ಪಡಿಸಬೇಕು…

ಹೊನ್ನಾಳಿ ಪುರಸಭೆ ಕ್ಷೇತ್ರ ವಿಂಗಡಣೆ ಅಂತಿಮ ಅಧಿಸೂಚನೆ ಪ್ರಕಟ

ಹೊಸದಾಗಿ ರಚನೆಯಾಗಿರುವ ಹೊನ್ನಾಳಿ ಪುರಸಭೆಗೆ ವಾರ್ಡ್ ವಾರುಕ್ಷೇತ್ರ ಪುನರ್ ವಿಂಗಡಣೆಯ ಅಂತಿಮ ಅಧಿಸೂಚನೆಯನ್ನುಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿಗಳು ಆ. 26ಗುರುವಾರದಂದು ಪ್ರಕಟಿಸಿದ್ದು, ಜಿಲ್ಲಾಧಿಕಾರಿಗಳ ಕಚೇರಿ,ಹೊನ್ನಾಳಿ ಪುರಸಭೆ, ಹೊನ್ನಾಳಿ ತಹಸಿಲ್ದಾರರ ಕಚೇರಿಯಲ್ಲಿಅಂತಿಮ ಅಧಿಸೂಚನೆ ಲಭ್ಯವಿದ್ದು, ಸಾರ್ವಜನಿಕರು ಈ ಕಚೇರಿಗಳಿಂದಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಪ್ರಕಟಣೆಯಲ್ಲಿ…

*ನಿಮ್ಮಿಂದ ಕಾಂಗ್ರೆಸ್ ಪಕ್ಷಕ್ಕೆ ಮೋಸವಾಗಿದೆಯೋ… ಪಕ್ಷದಿಂದ ನಿಮಗೆ ಮೋಸವಾಗಿದೆಯೋ ಒಮ್ಮೆ ಆತ್ಮಾವಲೋಕನ ಮಾಡಿಕೊಳ್ಳಿ ಕೆ.ಎಲ್.ಹರೀಶ್ ಬಸಾಪುರ

ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೂತನವಾಗಿ ದೇವರಮನೆ ಶಿವಕುಮಾರ್ ಅವರು ಅಧ್ಯಕ್ಷರಾಗಿದ್ದಾರೆ ಅವರಿಗೆ ಅಭಿನಂದನೆಗಳು… ಆದರೆ ಅವರು ತಮ್ಮ ಪ್ರಥಮ ಪತ್ರಿಕಾಗೋಷ್ಠಿಯಲ್ಲಿ ತಾವು ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿ ಸೇರಿರುವ ಕಾರಣ ಎಲ್ಲರಿಗೂ ತಿಳಿದಿದೆ, ಪಕ್ಷದಲ್ಲಿದ್ದಾಗ ಯಾವ ನೋವಿತ್ತು ಏನಿಲ್ಲ ಸಮಸ್ಯೆ ಅನುಭವಿಸಿದೆ…

ಅಂದು ಸೈಟ್ ವಾಪಸ್ ನೀಡದಿದ್ದರೆ ಸೂಕ್ತ ಕ್ರಮ ಎಂದು ಹೇಳಿ. ಇಂದು ಅವರಿಗೆ ಅಧಿಕಾರವನ್ನ ಹಸ್ತಾಂತರ ಮಾಡುವ ಸ್ಥಿತಿ*ಕೆ.ಎಲ್.ಹರೀಶ್ ಬಸಾಪುರ*

ಅಂದು ಸೈಟ್ ವಾಪಸ್ ನೀಡದಿದ್ದರೆ ಸೂಕ್ತ ಕ್ರಮ ಎಂದು ಹೇಳಿ….. ಇಂದು ಅವರಿಗೆ ಅಧಿಕಾರವನ್ನ ಹಸ್ತಾಂತರ ಮಾಡುವ ಸ್ಥಿತಿ ರಾಜಕೀಯದಲ್ಲಿ ಏನಾದರೂ ಆಗಬಹುದು ಎನ್ನುವುದಕ್ಕೆ ತಾಜಾ ಉದಾಹರಣೆಯೇ ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಸ್ಥಾನ. ಕೆಲವು ತಿಂಗಳುಗಳ ಹಿಂದೆ ದಾವಣಗೆರೆ ಹರಿಹರ…

ಮಕ್ಕಳಲ್ಲಿನ ನ್ಯುಮೋನಿಯಾ ರೋಗ ತಡೆಗೆ ಸೆಪ್ಟಂಬರ್ ಮೊದಲವಾರದಿಂದ ಪಿಸಿವಿ ಲಸಿಕೆ –ಮಹಾಂತೇಶ್ ಬೀಳಗಿ

ಮಕ್ಕಳಲ್ಲಿ ಕಂಡುಬರುವ ನ್ಯುಮೋನಿಯಾ, ನ್ಯುಮೋಕಾಕಲ್ಹಾಗೂ ಇತರೆ ರೋಗಗಳಿಂದ ರಕ್ಷಣೆ ನೀಡುವಂತಹ ಪಿಸಿವಿ(ನ್ಯುಮೊಕಾಕಲ್ ಕಾಂಜುಗೇಟ್ ವ್ಯಾಕ್ಸಿನ್) ನೂತನ ಲಸಿಕೆಯನ್ನುಉಚಿತವಾಗಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಕುವಂತಹಕಾರ್ಯಕ್ರಮ ಸೆಪ್ಟಂಬರ್ ಮೊದಲ ವಾರದಲ್ಲಿಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಅವರು ಹೇಳಿದರು.ನೂತನ ಲಸಿಕೆ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿಪ್ರಾರಂಭಿಸುವುದರ ಸಂಬಂಧ ಜಿಲ್ಲಾಧಿಕಾರಿಗಳ…

ಸರ್ಕಾರಿ ಐಟಿಐ ನಲ್ಲಿ ಸ್ಮಾರ್ಟ್ ಕ್ಲಾಸ್ : ಆ. 27 ರಂದು ಉದ್ಘಾಟನೆಯನ್ನು ಸಂಸದ ಡಾ.ಜಿ.ಎಂ.ಸಿದ್ದೇಶ್ವರಹಾಗೂ ಶಾಸಕ ಎಸ್.ಎ.ರವೀಂದ್ರನಾಥ್ ನೆರವೇರಿಸುವರು.

ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ದಾವಣಗೆರೆಯ ಸರ್ಕಾರಿಐಟಿಐ ತರಬೇತಿ ಸಂಸ್ಥೆಗೆ ನೀಡಲಾಗಿರುವ ಕಂಪ್ಯೂಟರ್ ಲ್ಯಾಬ್ ಹಾಗೂಸ್ಮಾರ್ಟ್ ಕ್ಲಾಸ್‍ಗಳ ಉದ್ಘಾಟನೆ ಮತ್ತು ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಟೂಲ್ ಕಿಟ್ ವಿತರಣೆಸಮಾರಂಭ ಆ.27 ರಂದು ಮಧ್ಯಾಹ್ನ 2…

ಗಿಡಗಳ ಸರಬರಾಜು : ಆಸಕ್ತ ನರ್ಸರಿಯವರಿಗೆ ಸೂಚನೆ

ಪ್ರಸಕ್ತ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣಉದ್ಯೋಗ ಖಾತ್ರಿ ಯೋಜನೆಯಡಿ ಸರ್ಕಾರಿ ಶಾಲೆ, ಕಾಲೇಜು, ಆಸ್ಪತ್ರೆ,ವಸತಿ ನಿಲಯಗಳ ಆವರಣದಲ್ಲಿ ಪೌಷ್ಠಿಕ ಕೈತೋಟ ಅಭಿಯಾನಕೈಗೊಳ್ಳಲು ಸಸಿ, ಕಸಿ ಗಿಡಗಳಾದ ನುಗ್ಗೆ, ಸಪೋಟ, ಮಾವು,ಪಪ್ಪಾಯ, ನಿಂಬೆ, ಕರಿಬೇವು ಹಾಗೂ ಇತರೆ ತೋಟಗಾರಿಕೆಬೆಳೆಗಳನ್ನು ಸರಬರಾಜು ಮಾಡಲು…

ಡೂಡಾದಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ ಸಾರ್ವಜನಿಕರಿಗೆ ಸಮರ್ಪಕ ಮಾಹಿತಿ ನೀಡುವಂತೆ ಮಹಾನಗರ ಪಾಲಿಕೆ ವಿಪಕ್ಷ ನಾಯಕ ಎ.ನಾಗರಾಜ್ ಆಗ್ರಹ

ದಾವಣಗೆರೆ – ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ (ಡೂಡಾ)ದಿಂದ ನಿವೇಶನಕ್ಕಾಗಿ ಸಮೀಕ್ಷೆ ದೃಷ್ಟಿಯಿಂದ ಅರ್ಜಿಗಳನ್ನು ಆಗಸ್ಟ್ 11 ರಿಂದ ಸೆ.9ರವರೆಗೆ ಆಹ್ವಾನಿಸಿದ್ದು, ನಿವೇಶನ ರಹಿತ ಸಾವಿರಾರು ಕುಟುಂಬಗಳು ಮಾಹಿತಿ ಕೊರತೆಯಿಂದ ಉಚಿತ ನಿವೇಶನ ಎಂದು ಅರ್ಜಿ ಸಲ್ಲಿಸುತ್ತಿದ್ದಾರೆ ಮಹಾನಗರ ಪಾಲಿಕೆ ವಿಪಕ್ಷ ನಾಯಕ…

ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದಿಂದ ರಕ್ಷಾಬಂಧನ

ದಾವಣಗೆರೆ: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಮಹಿಳಾಘಟಕದಿಂದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿರಕ್ಷಾಬಂಧನವನ್ನು ಆಚರಿಸಲಾಯಿತು.ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರಾದಶ್ರೀಮತಿ ಅನಿತಾಬಾಯಿ ಮಾಲತೇಶ್ ಅವರ ಅಧ್ಯಕ್ಷತೆಯಲ್ಲಿನಡೆದ ಈ ಸರಳ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದವಿವಿಧ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪಡಿತರ ಚೀಟಿದಾರರಿಗೆ ಇ-ಕೆವೈಸಿ ನೊಂದಾಯಿಸಲು ಸೆ.01ರಿಂದ 10 ರವೆರೆಗೆ ಅವಕಾಶ

ದಾವಣಗೆರೆ ತಾಲ್ಲೂಕಿನ ಗ್ರಾಮಾಂತರ ಪ್ರದೇಶದಚಾಲ್ತಿಯಲ್ಲಿರುವ ಅಂತ್ಯೋದಯ ಅನ್ನ ಮತ್ತು ಆದ್ಯತಾ (ಬಿ.ಪಿ.ಎಲ್)ಹಾಗೂ ಆದ್ಯತೇತರ (ಎಪಿಎಲ್) ಪಡಿತರ ಚೀಟಿಗಳಲ್ಲಿಸೇರ್ಪಡೆಗೊಂಡಿರುವ ಪ್ರತಿಯೊಬ್ಬ ಸದಸ್ಯರುಗಳ ಗುರುತಿನಮರು ನೊಂದಾವಣಿ ಕಾರ್ಯವನ್ನು (ಇ-ಕೆವೈಸಿ) ಎಲ್ಲಾ ನ್ಯಾಯಬೆಲೆಅಂಗಡಿಗಳಲ್ಲಿ ಈ ಹಿಂದೆ ಪ್ರಾರಂಭಿಸಲಾಗಿತ್ತು. ಅನೇಕ ಜನರುಈಗಾಗಲೇ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಕಾರ್ಯಮಾಡಿಸಿಕೊಂಡಿರುತ್ತಾರೆ.…