Category: ದಾವಣಗೆರೆ

ಆ. 28, 29 ರಂದು ಸಿಇಟಿ ಪರೀಕ್ಷೆ : ಜಿಲ್ಲೆಯಲ್ಲಿ 7176 ವಿದ್ಯಾರ್ಥಿಗಳು, 17 ಪರೀಕ್ಷಾ ಕೇಂದ್ರಗಳು

ಇದೇ ಆಗಸ್ಟ್ 28 ಹಾಗೂ 29 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)-2021 ನಡೆಯಲಿದೆ. ಜಿಲ್ಲೆಯ 7176 ವಿದ್ಯಾರ್ಥಿಗಳು ಪರೀಕ್ಷೆಗೆಹಾಜರಾಗಲಿದ್ದು, ಎಲ್ಲ 17 ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರ,ಮಾಸ್ಕ್ ಧಾರಣೆ, ಜ್ವರ ತಪಾಸಣೆ ಸೇರಿದಂತೆ ಕೋವಿಡ್ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅಪರಜಿಲ್ಲಾಧಿಕಾರಿ ಪೂಜಾರ್…

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಬಸವ ವಸತಿ ಯೋಜನೆಯಡಿ ರಾಜ್ಯದಲ್ಲಿ 04 ಲಕ್ಷ ಮನೆ ಮಂಜೂರು- ವಸತಿ ಸಚಿವ ವಿ. ಸೋಮಣ್ಣ.

ಮಂಜೂರು- ವಸತಿ ಸಚಿವ ಪ್ರಸಕ್ತ ವರ್ಷ ಬಸವ ವಸತಿ ಯೋಜನೆಯಡಿ ರಾಜ್ಯದಲ್ಲಿ ಒಟ್ಟು 04ಲಕ್ಷ ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗುತ್ತಿದ್ದು, ಪ್ರತಿಗ್ರಾಮ ಪಂಚಾಯತಿಗೆ ಕನಿಷ್ಟ 50 ಮನೆಗಳನ್ನು ಮಂಜೂರುಮಾಡಲಾಗುವುದು, ಜಾತಿ ಬೇಧವಿಲ್ಲದೆ ಅರ್ಹರಿಗೆ ಮಾತ್ರ ಮನೆಮಂಜೂರಾತಿಗೆ ಫಲಾನುಭವಿಗಳನ್ನು ಗುರುತಿಸುವಂತೆ ವಸತಿಹಾಗೂ ಮೂಲಸೌಲಭ್ಯ…

ಮುಖ್ಯಮಂತ್ರಿಗಳಿಗೆ ವೀರಶೈವ ಮಹಾಸಭಾದಿಂದ ಅಭಿನಂದನೆ

ದಾವಣಗೆರೆ: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರನ್ನು ಅಖಿಲ ಭಾರತ ವೀರಶೈವ ಮಹಾಸಭಾದವರು ಇಂದು ರಾಷ್ಟ್ರೀಯ ಅಧ್ಯಕ್ಷರಾದ ಡಾ|| ಶಾಮನೂರು ಶಿವಶಂಕರಪ್ಪನವರ ನೇತೃತ್ವದಲ್ಲಿ ಅಭಿನಂದಿಸಲಾಯಿತು. ಇಂದು ಮುಖ್ಯಮಂತ್ರಿಗಳ ಗೃಹ ಕಛೇರಿಗೆ ತೆರಳಿದ ಅಖಿಲ ಭಾರತ ವೀರಶೈವ ಮಹಾಸಭಾದವರು ಬಸವರಾಜ…

ಗುಣಮಟ್ಟದ ಕಾಮಗಾರಿಗಳನ್ನು ಕೈಗೊಳ್ಳಲು ಸಂಸದ

ಜಿ.ಎಂ. ಸಿದ್ದೇಶ್ವರ್ ಸೂಚನೆ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಗೆ ಸಂಬಂಧಿಸಿದರಸ್ತೆ ಕಾಮಗಾರಿಗಳನ್ನು ಗುಣಮಟ್ಟದಲ್ಲಿ ಕೈಗೊಳ್ಳಬೇಕು,ಅಧಿಕಾರಿಗಳು ಕಾಮಗಾರಿಗಳ ಗುಣಮಟ್ಟದ ಬಗ್ಗೆ ಸರಿಯಾಗಿ ಪರಿಶೀಲಿಸಿ,ಕಳಪೆ ಕಂಡುಬಂದಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸಂಸದಡಾ. ಜಿ.ಎಂ. ಸಿದ್ದೇಶ್ವರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯತ್ ಕಚೇರಿಯ…

ಮತದಾರರ ದಾಖಲೆಗಳ ಗೌಪ್ಯತೆ ಕಾಪಾಡಿಕೊಳ್ಳಲು ಸೂಚನೆ

ಭಾರತ ಚುನಾವಣಾ ಆಯೋಗವು ಕಳೆದ ಆಗಸ್ಟ್ 13 ರಂದುನೀಡಿರುವ ಸೂಚನೆಯಂತೆ ಸಹಾಯಕ ಮತದಾರನೋಂದಣಾಧಿಕಾರಿಗಳು ಮತದಾರರ ದಾಖಲೆಗಳಗೌಪ್ಯತೆಯನ್ನು ಕಾಪಾಡಿಕೊಳ್ಳಬೇಕು, ಉಲ್ಲಂಘಿಸುವವರ ವಿರುದ್ಧಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿಮಹಾಂತೇಶ್ ಬೀಳಗಿ ಸೂಚನೆ ನೀಡಿದ್ದಾರೆ.ಸಹಾಯಕ ಮತದರರ ನೊಂದಣಾಧಿಕಾರಿಗಳು ಮತದಾರರಪಟ್ಟಿಯ ಸಿದ್ಧತೆ, ಮತದಾರರ ಗುರುತಿನ ಚೀಟಿಯನ್ನುವಿತರಿಸುವ ಮಹತ್ವದ…

ಬಾಲ್ಯ ವಿವಾಹ ತಡೆಗಟ್ಟಲು ಕಠಿಣ ಕ್ರಮಗಳನ್ನು ಜರುಗಿಸಿ- ಮಹಾಂತೇಶ್ ಬೀಳಗಿ ಸೂಚನೆ

ಜಿಲ್ಲೆಯಲ್ಲಿ ಈ ವರ್ಷ ಏಪ್ರಿಲ್‍ನಿಂದ ಈವರೆಗೆ ಒಟ್ಟು 41 ಬಾಲ್ಯ ವಿವಾಹಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 38 ವಿವಾಹಗಳನ್ನುತಡೆಗಟ್ಟಿದ್ದು, 03 ಮದುವೆ ಜರುಗಿವೆ. ಬಾಲ್ಯ ವಿವಾಹ ಪ್ರಕರಣಗಳಲ್ಲಿಅಧಿಕಾರಿಗಳು ಯಾವುದೇ ಕರುಣೆ, ದಾಕ್ಷಿಣ್ಯ ಅಥವಾ ಪ್ರಭಾವಕ್ಕೆಒಳಗಾಗದೆ ಕಠಿಣ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿಮಹಾಂತೇಶ್…

ಸಿವಿಲ್ ಪಿಎಸ್‍ಐ ನೇಮಕಾತಿ : ದೇಹದಾಢ್ರ್ಯತೆ ಪರೀಕ್ಷೆ ಮೂಂದೂಡಿಕೆ

ಪಿಎಸ್‍ಐ (ಸಿವಿಲ್) (ಪುರುಷ &ಚಿmಠಿ; ಮಹಿಳಾ) (ಸೇವಾ ನಿರತ) ಹುದ್ದೆಗಳನೇಮಕಾತಿ ಸಂಬಂಧ ಆ. 19 ರಂದು ಅಭ್ಯರ್ಥಿಗಳಿಗೆನಗರದಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಸಬೇಕಿದ್ದಸಹಿಷ್ಣುತೆ ಮತ್ತು ದೇಹದಾಢ್ರ್ಯತೆ ಪರೀಕ್ಷೆಮುಂದೂಡಲಾಗಿದೆ.ಪಿಎಸ್‍ಐ (ಸಿವಿಲ್) ಹುದ್ದೆಗಳ ನೇಮಕಾತಿ ಸಂಬಂಧಅಭ್ಯರ್ಥಿಗಳಿಗೆ ಸಹಿಷ್ಣುತೆ &ಚಿmಠಿ; ದೇಹದಾಢ್ರ್ಯತೆಪರೀಕ್ಷೆಗಳನ್ನು ಆ. 18 ರಿಂದ 26…

ಕುರಿ, ಮೇಕೆ ಘಟಕ ಯೋಜನೆ : ಅರ್ಜಿ ಆಹ್ವಾನ

ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ,ದಾವಣಗೆರೆ ವತಿಯಿಂದ 2021-22ನೇ ಸಾಲಿನ ವಿಶೇಷ ಘಟಕಯೋಜನೆ ಮತ್ತು ಗಿರಿಜನ ಉಪಯೋಜನೆ ಅಡಿಯಲ್ಲಿ (6+01)ಕುರಿ/ಮೇಕೆ ಘಟಕ ಪೂರೈಕೆ ಯೋಜನೆಗಾಗಿ ಅರ್ಹರಿಂದ ಅರ್ಜಿಆಹ್ವಾನಿಸಲಾಗಿದೆ.ಯೋಜನೆಯು ನಿಗಮದಲ್ಲಿ ನೊಂದಾಯಿತ ಕುರಿ ಮತ್ತುಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಪರಿಶಿಷ್ಟ…

ಮಹಾನಗರಪಾಲಿಕೆಯಲ್ಲಿ ಜೀವ ವೈವಿಧ್ಯ ದಿನಾಚರಣೆ

ಮನುಷ್ಯ ತನ್ನ ಸ್ವಾರ್ಥಕ್ಕಾಗಿ ನೈಸರ್ಗಿಕಸಂಪನ್ಮೂಲಗಳ ಅವಶ್ಯಕತೆಯನ್ನು ಮೀರಿಉಪಯೋಗಿಸುತ್ತಿರುವುದರಿಂದ ಭೂಮಂಡಲದಲ್ಲಿರುವಜೀವಿಗಳು ನಶಿಸಿ ಜೀವವೈವಿದ್ಯತೆಯಲ್ಲಿ ಅಸಮತೋಲನಉಂಟಾಗುತ್ತಿದೆ ಎಂದು ಮಹಾನಗರ ಪಾಲಿಕೆ ಮಹಾಪೌರರಾದಎಸ್.ಟಿ.ವೀರೇಶ್ ಹೇಳಿದರು. ಮಂಗಳವಾರ ಮಹಾನಗರಪಾಲಿಕೆಯಲ್ಲಿ ಆಯೋಜಿಸಿದ್ದಅಂತರಾಷ್ಟ್ರೀಯ ಜೀವವೈವಿದ್ಯ ದಿನಾಚರಣೆ ಕಾರ್ಯಕ್ರಮದಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರ ವ್ಯಾಪ್ತಿಯಲ್ಲಿಜೀವವೈವಿದ್ಯತೆ ರಕ್ಷಿಸುವ ನಿಟ್ಟಿನಲ್ಲಿಈಗಾಗಲೇ “ಮಿಯಾವಾಕಿ” ಪದ್ಧತಿಯಲ್ಲಿನಗರ…

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಆಹ್ವಾನ

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ 03ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಎಸ್.ಎಸ್.ಎಲ್.ಸಿ.ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾಕೋರ್ಸ್ ಕಲಿಕೆಗಾಗಿ ಕರ್ನಾಟಕದ ಗದಗ-ಬೆಟಗೇರಿಯಲ್ಲಿರುವಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಿಂದ 22ಅಭ್ಯರ್ಥಿಗಳು, ತಮಿಳುನಾಡಿನ ಸೇಲಂ ನಲ್ಲಿರುವಭಾರತೀಯ ಕೈಮಗ್ಗ ತಂತ್ರಜ್ಞಾನ…