Category: ದಾವಣಗೆರೆ

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಜಿಲ್ಲೆಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆಮೆಟ್ರಿಕ್ ನಂತರದ ವ್ಯಾಸಂಗ ಮಾಡುತ್ತಿರುವ ಪ್ರತಿಭಾನ್ವಿತವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಹಾಗೂ ಇನ್ನಿತರೆಸಾಮಗ್ರಿಗಳನ್ನು ನೀಡಲಾಗುತ್ತದೆ. ಅಲ್ಪಸಂಖ್ಯಾತವರ್ಗದವರಾದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಪಾರ್ಸಿಸಮುದಾಯದ ವಿದ್ಯಾರ್ಥಿಳಿಗೆ ಶೇ.75 ಹಾಗೂ…

ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜುಗಳ ಪ್ರಥಮ ಪಿಯುಸಿ ಗೆ ಅರ್ಜಿ ಆಹ್ವಾನ

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣಸಂಸ್ಥೆಗಳ ಸಂಘ, ಬೆಂಗಳೂರು ಇವರ ವ್ಯಾಪ್ತಿಯಲ್ಲಿಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿಯುತಪದವಿ ಪೂರ್ವ ಕಾಲೇಜುಗಳಿಗೆ ಪ್ರಥಮ ಪಿಯುಸಿಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 10 ನೇ ತರಗತಿ ವ್ಯಾಸಂಗ ಮಾಡಿ ಉತ್ತೀರ್ಣರಾಗಿರುವವಿದ್ಯಾರ್ಥಿಗಳು ಸಮೀಪದ ವಸತಿ ಕಾಲೇಜುಗಳಲ್ಲಿ ಜಾತಿಮತ್ತು ಆದಾಯ…

ರೈತರು ಎರೆಹುಳು ಘಟಕದ ಸದುಪಯೋಗ ಪಡೆದುಕೊಳ್ಳಿ : ಪ್ರೊ. ಲಿಂಗಣ್ಣ

ರಾಜ್ಯ ಸರ್ಕಾರ ಸಾವಯವ ಕೃಷಿಯನ್ನು ಉತ್ತೇಜಿಸುವದೃಷ್ಟಿಯಿಂದ ರೈತ ಬಂಧು ಅಭಿಯಾನದಡಿ ಎರೆಹುಳು ಘಟಕನಿರ್ಮಾಣ ಮಾಡಲು ಅವಕಾಶ ಕಲ್ಪಿಸಿದ್ದು, ರೈತರು ಇದರಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕಪ್ರೊ.ಲಿಂಗಣ್ಣ ಹೇಳಿದರು.75ನೇ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದಅಂಗವಾಗಿ ಗ್ರಾಮೀಣಾಭಿವೃದ್ಧಿ ಇಲಾಖೆ ವತಿಯಿಂದತೋಳಹುಣಸೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರೈತಬಂಧು ಅಭಿಯಾನವನ್ನು…

ಜಿಲ್ಲಾ ಕಾಂಗ್ರೆಸ್ ಪಕ್ಷದಿಂದ 75ನೇ ಸ್ವಾತಂತ್ರ್ಯೋತ್ಸವ ಹೋರಾಟಗಾರರಿಂದ ಪಡೆದ ಸ್ವಾತಂತ್ರ್ಯವೇ ಇಂದಿನ ನೆಮ್ಮದಿ ಜೀವನಕ್ಕೆ ಕಾರಣ: ಹೆಚ್.ಬಿ.ಮಂಜಪ್ಪ

ದಾವಣಗೆರೆ: ದೇಶದಲ್ಲಿನ ಎಲ್ಲಾ ಜಾತಿ, ಧರ್ಮ, ವರ್ಗವದವರನ್ನು ಒಂದೇ ವೇದಿಕೆಯಲ್ಲಿ ತೆಗೆದುಕೊಂಡು ಹೋಗುವ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ನಾಯಕರ ಪರಿಶ್ರಮಕ್ಕೆ ಕೃತಜ್ಞತೆ ಹೇಳಬೇಕಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ ಹೇಳಿದರು. ನಗರದ ಎಸ್. ನಿಜಲಿಂಗಪ್ಪ ಬಡಾವಣೆಯಲ್ಲಿನ ಜಿಲ್ಲಾ…

ವಾರ್ತಾ ಇಲಾಖೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಿರಿಯ ಸಹಾಯಕ ನಿರ್ದೇಶಕ ಡಿ. ಅಶೋಕ್ ಕುಮಾರ್

ದಾವಣಗೆರೆ ಆ. 15ಭಾರತದ 75 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಾರ್ತಾಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ವಾರ್ತಾ ಭವನದಲ್ಲಿಭಾನುವಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು.ಹಿರಿಯ ಸಹಾಯಕ ನಿರ್ದೇಶಕ ಡಿ. ಅಶೋಕ್ ಕುಮಾರ್ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಸಹಾಯಕನಿರ್ದೇಶಕ ತುಕಾರಾಂರಾವ್ ಬಿ.ವಿ, ಸಿಬ್ಬಂದಿಗಳಾದ ಚನ್ನಕೇಶವ,ಗಂಗಾಧರ್,…

75ನೇ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ ಕೋವಿಡ್ ತಲ್ಲಣದ ನಡುವೆಯೂ ಆತ್ಮ ನಿರ್ಭರ ಕರ್ನಾಟಕ ನಿರ್ಮಾಣಕ್ಕೆ ಪಣತೊಡಬೇಕಿದೆ- ಬಿ.ಎ. ಬಸವರಾಜ್.

ದಾವಣಗೆರೆ ಆ. 15 :ಇಡೀ ವಿಶ್ವವೇ ಮಹಾಮಾರಿ ಕೊರೊನಾ ವೈರಸ್ ದಾಳಿಯಿಂದಆತಂಕದಲ್ಲಿದ್ದು, ನಾವು ಎದೆಗುಂದದೆ, ಸುತ್ತಲೂಕವಿಯುವ ಕತ್ತಲೆಯೊಳಗೆ ಪ್ರೀತಿಯ ಹಣತೆಹಚ್ಚುವಂತೆ, ಸಂಕಷ್ಟವನ್ನು ನಿವಾರಿಸಿ, ನಾಗರಿಕರಿಗೆ ಪ್ರೀತಿಯಮಾತುಗಳ ಮೂಲಕ ಧೈರ್ಯ ತುಂಬಿಪ್ರಧಾನಮಂತ್ರಿಗಳ ಕರೆಯಂತೆ ಆತ್ಮನಿರ್ಭರ ಭಾರತಹಾಗೂ ಆತ್ಮನಿರ್ಭರ ಕರ್ನಾಟಕ ನಿರ್ಮಾಣಕ್ಕೆ ಪಣತೊಡಬೇಕಿದೆಎಂದು ನಗರಾಭಿವೃದ್ಧಿ…

ದಾವಣಗೆರೆ ಜಿಲ್ಲಾ ಕಾಂಗ್ರೆಸ್ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಕಾಲ್ನಡಿಗೆ ಜಾಥಾ

ದಾವಣಗೆರೆ: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ನಾಳೆ ಅಂದರೆ ಆಗಸ್ಟ್ 15ರ ಭಾನುವಾರದಂದು 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಕಾಲ್ನಡಿಗೆ ಜಾಥಾವನ್ನು ಏರ್ಪಡಿಸಲಾಗಿದೆ. ನಾಳೆ ಬೆಳಿಗ್ಗೆ 7-30 ಗಂಟೆಗೆ ದಾವಣಗೆರೆಯ ಡಾ|| ಎಂ.ಸಿ.ಮೋದಿ ವೃತ್ತ (ಗುಂಡಿ ಸರ್ಕಲ್)ನಿಂದ ನಗರದ ನಿಜಲಿಂಗಪ್ಪ ಬಡಾವಣೆಯ…

ಡಿ.ಇಎಲ್.ಡಿ (ಟಿಸಿಹೆಚ್) ಕೋರ್ಸ್ ಗೆ ಅರ್ಜಿ ಆಹ್ವಾನ

ಕೇಂದ್ರಿಕೃತ ದಾಖಲಾತಿ ಘಟಕ, ಬೆಂಗಳೂರು ಇವರವತಿಯಿಂದ ಪ್ರಸಕ್ತ ಸಾಲಿನ ಡಿ.ಇಎಲ್.ಡಿ (ಟಿಸಿಹೆಚ್) ಕೋರ್ಸ್‍ನದಾಖಲಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ವಿಧಾನ, ಶುಲ್ಕದ ಮಾಹಿತಿ, ಅರ್ಹತೆ, ಮೀಸಲಾತಿವಿವರ ಮತ್ತು ಇತರೆಮಾಹಿತಿಗಳನ್ನು ತಿತಿತಿ.sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ ವೆಬ್‍ಸೈಟ್ಮೂಲಕ ಪಡೆದುಕೊಳ್ಳಬಹುದು. ಅಲ್ಲದೆ ವೆಬ್‍ಸೈಟ್ ಮೂಲಕಅರ್ಜಿ ಡೌನ್‍ಲೋಡ್…

ಕಾಡಜ್ಜಿ ಗ್ರಾಮದಲ್ಲಿ ರೈತ ಬಂಧು ಅಭಿಯಾನಕ್ಕೆ

ಚಾಲನೆ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನರೇಗಯೋಜನೆಯಡಿ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಗ್ರಾಮಗಳಲ್ಲಿ ಎರೆಹುಳು ತೊಟ್ಟಿ ಕಟ್ಟಿಸಿಕೊಳ್ಳಲು ರೈತಬಂಧು ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದ್ದು,ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕುಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಆನಂದ್.ಬಿತಿಳಿಸಿದರು.ಗುರುವಾರ ಕಾಡಜ್ಜಿ ಗ್ರಾಮದ ಜಿಲ್ಲಾ ಕೃಷಿ ತರಬೇತಿಕೇಂದ್ರದಲ್ಲಿ…

ದ್ವಿತೀಯ ಪಿಯು ಪರೀಕ್ಷೆ : 05 ಕೇಂದ್ರ, 368

ವಿದ್ಯಾರ್ಥಿಗಳು ಕೋವಿಡ್-19 ಮಾರ್ಗಸೂಚಿ ಅನುಸರಿಸಿ ಪರೀಕ್ಷೆ ನಡೆಸಿ-ಜಿಲ್ಲಾಧಿಕಾರಿ ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಬರುವಸಾಧ್ಯತೆಗಳಿದ್ದು, ಮುಂಜಾಗ್ರತಾ ಕ್ರಮವಾಗಿ ಕೋವಿಡ್ಮಾರ್ಗಸೂಚಿಯನ್ನು ತಪ್ಪದೆ ಪಾಲಿಸುವ ಮೂಲಕ ಆ. 19 ರಿಂದಸೆ. 03 ರವರೆಗೆ ಜರುಗುವ ದ್ವಿತೀಯ ಪಿಯುಸಿಪರೀಕ್ಷೆಯನ್ನು ಅಚ್ಚುಕಟ್ಟಾಗಿ ನಡೆಸಲು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ…