Category: ದಾವಣಗೆರೆ

ಆ.14 ರಂದು ಬೃಹತ್ ಲೋಕ್‍ಅದಾಲತ್

ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದಮೇರೆಗೆ ದಾವಣಗೆರೆ, ಹರಿಹರ, ಚನ್ನಗಿರಿ, ಹೊನ್ನಾಳಿ ಹಾಗೂಜಗಳೂರು ನ್ಯಾಯಾಲಯಗಳ ಆವರಣದಲ್ಲಿ 2021ನೇ ಆಗಸ್ಟ್14 ರಂದು ಮೆಗಾ ಲೋಕ್ ಅದಾಲತ್ ಆಯೋಜಿಸಲಾಗಿದೆ. ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವಪ್ರಕರಣಗಳನ್ನು ಕಡಿಮೆ ಖರ್ಚಿನಲ್ಲಿ ಶೀಘ್ರವಾಗಿಪರಿಹರಿಸಿಕೊಳ್ಳಲು ಸಾರ್ವಜನಿಕರಿಗೆ ಮೆಗಾ…

ಉದ್ಯೋಗಿನಿ ಯೋಜನೆ : ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ 2021-22ನೇಸಾಲಿನ ಉದ್ಯೋಗಿನಿ ಯೋಜನೆಯಡಿ ಮಹಿಳೆಯರುಆದಾಯೋತ್ಪನ್ನ ಚಟುವಟಿಕೆಗಳನ್ನು ಕೈಗೊಳ್ಳಲುಬ್ಯಾಂಕ್‍ಗಳ ಸಹಯೋಗದೊಂದಿಗೆ ಸಾಲ ಸೌಲಭ್ಯ ಹಾಗೂನಿಗದಮದಿಂದ ಸಹಾಯಧನ ನೀಡುವ ಯೋಜನೆಗಾಗಿ ಅರ್ಹಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ದಾವಣಗೆರೆ ಜಿಲ್ಲೆಯ ವಿಧಾನಸಭಾ ಕ್ಷೇತ್ರವಾರು ಜಿಲ್ಲೆಗೆಒಟ್ಟು ಭೌತಿಕ 42 ಗುರಿಯನ್ನು ನಿಗದಿಪಡಿಸಲಾಗಿರುತ್ತದೆ.ಪರಿಶಿಷ್ಟ…

ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ

ಕುಶಲಕರ್ಮಿಗಳ ಉತ್ಪನ್ನಗಳನ್ನು ಅಮೆಜಾನ್ ಮೂಲಕರಫ್ತು ಮಾಡುವ ಸದಾವಕಾಶ ಬಳಸಿಕೊಳ್ಳಿ-ಮಹಾಂತೇಶ್ ಬೀಳಗಿ ದಾವಣಗೆರೆ ಆ. 10ಜಿಲ್ಲೆಯಲ್ಲಿರುವ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮಕೈಗಾರಿಕೆಗಳು ಹಾಗೂ ಕುಶಲಕರ್ಮಿಗಳಉತ್ಪನ್ನಗಳನ್ನು ಅಮೆಜಾನ್ ಪ್ಲಾಟ್‍ಫಾರಂನಲ್ಲಿ ರಫ್ತುಮಾಡಲು ಇರುವ ಸದಾವಕಾಶವನ್ನು ಜಿಲ್ಲೆಯ ಉದ್ಯಮಿಗಳುಹಾಗೂ ಕುಶಲಕರ್ಮಿಗಳು ಬಳಸಿಕೊಳ್ಳಬೇಕು, ಈ ನಿಟ್ಟಿನಲ್ಲಿಕೈಗಾರಿಕೆ ಇಲಾಖೆ ವ್ಯಾಪಕ…

ಅಂಗನವಾಡಿ ಕಾರ್ಯಕರ್ತರ ಸಮಸ್ಯೆಗಳಿಗೆ ಕೊನೆಯೆಂದು*ಕೆ.ಎಲ್.ಹರೀಶ್ ಬಸಾಪುರ*

ಮಕ್ಕಳ ವಿದ್ಯಾಭ್ಯಾಸದ ಬುನಾದಿಯೇ ಅಂಗನವಾಡಿ ಶಾಲೆ ಎಂದರೆ ತಪ್ಪಾಗಲಾರದು ಆದರೆ ಅಂಗನವಾಡಿ ಕಾರ್ಯಕರ್ತರಿಗೆ ಆಗುತ್ತಿರುವ ತೊಂದರೆಗಳಿಗೆ ಮಾತ್ರ ಸರ್ಕಾರ ಸ್ಪಂದನೆ ನೀಡುತ್ತಿಲ್ಲ ಎಂಬುದು ಮಾತ್ರ ಸತ್ಯ.ಸರ್ಕಾರ ಮಾಡುವ ಕಾನೂನುಗಳು ಉಳ್ಳವರಿಗೆ ಅನುಕೂಲವಾಗುತ್ತದೆಯೇ ವಿನಹ ಸಾಮಾನ್ಯ ಜನರಿಗೆ ಅನುಕೂಲವಾಗುವುದಿಲ್ಲ ಎಂಬುದಕ್ಕೆ ಅಂಗನವಾಡಿ ಕಾರ್ಯಕರ್ತರು…

ವಿಕಲಚೇತನರ ಪುನರ್ವಸತಿ ಯೋಜನೆ : ಅರ್ಜಿ

ಆಹ್ವಾನ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣಅಧಿಕಾರಿಗಳ ಕಛೇರಿ ವತಿಯಿಂದ ವಿಕಲಚೇತನರ ಪುನರ್ವಸತಿಯೋಜನೆಯಡಿ ವಿವಿಧ ಸೌಲಭ್ಯಗಳಿಗೆ ಅರ್ಹ ವಿಕಲಚೇತನರಿಂದಅರ್ಜಿ ಆಹ್ವಾನಿಸಲಾಗಿದೆ.ವಿದ್ಯಾರ್ಥಿವೇತನ ಮತ್ತು ಪ್ರೋತ್ಸಾಹಧನ, ಸಾಧನಸಲಕರಣೆ, ಶುಲ್ಕ ಮರುಪಾವತಿ, ವಿವಾಹಿತ ಅಂಧ ಮಹಿಳೆಗೆಜನಿಸುವ ಮಕ್ಕಳಿಗೆ ಶಿಶು ಪಾಲನಾಭತ್ಯೆ, ವಿವಾಹಪ್ರೋತ್ಸಾಹಧನ, ಯಂತ್ರಚಾಲಿತ ವಾಹನ, ಎಸ್.ಎಸ್.ಎಲ್.ಸಿ.…

ಆಡಳಿತ ಪಕ್ಷದಿಂದ ಸಂವಿಧಾನ ವಿರೋಧಿ ನಡೆಗೆ ಆಕ್ರೋಶ70ವರ್ಷ ಕಟ್ಟಿದ ದೇಶವನ್ನು 7ವರ್ಷದಲ್ಲಿ ಹಾಳು ಮಾಡಿದ ಬಿಜೆಪಿ

ದಾವಣಗೆರೆ: ಸ್ವಾತಂತ್ರ್ಯ ಹೋರಾಟದ ಸುವರ್ಣಅಧ್ಯಾಯಗಳಲ್ಲಿ ಒಂದಾದ ಕ್ವಿಟ್ ಇಂಡಿಯಾ ದಿನವನ್ನುಪ್ರತಿವರ್ಷ ಆಗಸ್ಟ್ 9ರಂದು ಆಚರಿಸುವ ಮೂಲಕ ದೇಶದಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದ ಮಹಾನಾಯಕರುಗಳನ್ನು ಸ್ಮರಿಸುತ್ತಾ ಬಂದಿರುವ ಕಾಂಗ್ರೆಸ್ಪಕ್ಷ ಇಂದು ಕ್ವಿಟ್ ಇಂಡಿಯಾ ಚಳುವಳಿದಿನಾಚರಣೆಯನ್ನು ನಗರದ ಎಸ್. ನಿಜಲಿಂಗಪ್ಪಬಡಾವಣೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಪಕ್ಷದ…

ಆಗಸ್ಟ್ 9 ರಂದು ಜಿಲ್ಲಾ ಕಾಂಗ್ರೆಸ್‍ನಿಂದ ಕ್ವಿಟ್ ಇಂಡಿಯಾ ಚಳುವಳಿ

ದಾವಣಗೆರೆ: ಕ್ವಿಟ್ ಇಂಡಿಯಾ ಚಳುವಳಿ ಅಂಗವಾಗಿ ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಮಹನೀಯರನ್ನು ಸ್ಮರಿಸುವ ಸಲುವಾಗಿ ದಿನಾಂಕ 9-8-2021 ರ ಸೋಮವಾರ ಬೆಳಗ್ಗೆ 11.30 ಕ್ಕೆ ಜಿಲ್ಲಾಧ್ಯಕ್ಷರಾದ ಎಚ್.ಬಿ. ಮಂಜಪ್ಪನವರ ಅಧ್ಯಕ್ಷತೆಯಲ್ಲಿ ಕ್ವಿಟ್ ಇಂಡಿಯಾ ಚಳುವಳಿ ದಿನಾಚರಣೆಯನ್ನು ಎಸ್. ನಿಜಲಿಂಗಪ್ಪ…

ದಾವಣಗೆರೆ: ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರು ಮತ್ತು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹಾಗೂ ದಕ್ಷಿಣ ವಲಯ ಕಾಂಗ್ರೆಸ್ವ ರಿಷ್ಠರ ಸೂಚನೆಯಂತೆ 20ನೇ ವಾರ್ಡಿನ ಕಾಂಗ್ರೆಸ್ಪಕ್ಷದ ಘಟಕವನ್ನು ಪುನ್ರರಚಿಸಲಾಗಿದೆ.

ದಾವಣಗೆರೆ: ಶಾಸಕರಾದ ಡಾ|| ಶಾಮನೂರುಶಿವಶಂಕರಪ್ಪನವರು ಮತ್ತು ಮಾಜಿ ಸಚಿವಎಸ್.ಎಸ್.ಮಲ್ಲಿಕಾರ್ಜುನ್ ಹಾಗೂ ದಕ್ಷಿಣ ವಲಯ ಕಾಂಗ್ರೆಸ್ವರಿಷ್ಠರ ಸೂಚನೆಯಂತೆ 20ನೇ ವಾರ್ಡಿನ ಕಾಂಗ್ರೆಸ್ಪಕ್ಷದ ಘಟಕವನ್ನು ಪುನ್ರರಚಿಸಲಾಗಿದೆ.ಗೌರವಾಧ್ಯಕ್ಷರಾಗಿ ಅಲೆಕ್ಸಾಂಡರ್ (ಜಾನ್,) ಅಧ್ಯಕ್ಷರಾಗಿರಾಘವೇಂದ್ರ.ಡಿ, ಉಪಾಧ್ಯಕ್ಷರುಗಳಾಗಿ ಕೃಷ್ಣಪ್ಪ.ವಿ,ರಾಜು.ಕೆ., ಜಗನ್.ಎನ್.,ಮಾರುತಿ ಅವರುಗಳನ್ನುಅವಿರೋಧವಾಗಿ ಆಯ್ಕೆ ಮಾಡಲಾಯಿತು.ಖಜಾಂಜಿಯಾಗಿ ಅನಿಶ್ ಬಾಷ್, ಕಾರ್ಯದÀರ್ಶಿಯಾಗಿಸಂತೋಷ ಎನ್…

75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿಲ್ಲಾ ಕಾಂಗ್ರೆಸ್- ಎನ್‍ಎಸ್‍ಯುಐನಿಂದ ಆಶುಭಾಷಣ ಸ್ಪರ್ಧೆ

ದಾವಣಗೆರೆ: ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಎನ್‍ಎಸ್‍ಯುಐ ಸಹಯೋಗದೊಂದಿಗೆ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕಾಲೇಜ್ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ದೇಶದ ಮಹಾನ್ ನಾಯಕರುಗಳ ಕುರಿತು ಆಶುಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಇ ಸ್ಪರ್ಧೆಗೆ ಜಿಲ್ಲಾ ಕಾಂಗ್ರೆಸ್…

ರಾಷ್ಟ್ರೀಯ ತೋಟಗಾರಿಕೆ ಯೋಜನೆಯಡಿ ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆ ವತಿಯಿಂದ 2021-22ನೇ ಸಾಲಿನರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ (ಎನ್‍ಹೆಚ್‍ಎಂ)ವಿವಿಧ ಕಾರ್ಯಕ್ರಮಗಳ ಅನುಷ್ಠಾನಗೊಳಿಸಲುಅನುಮೋದನೆಯಾಗಿದ್ದು, ಹರಿಹರ ತಾಲ್ಲೂಕಿನ ರೈತರಿಂದ ಅರ್ಜಿಆಹ್ವಾನಿಸಲಾಗಿದೆ. ಯೋಜನೆಯಡಿ ಕಂದು ಮತ್ತು ಅಂಗಾಂಶಬೆಳೆ,ಕಾಳುಮೆಣಸು, ಮಾವು, ಡ್ರ್ಯಾಗನ್ ಫ್ರೂಟ್ಸ್ ಮತ್ತು ಹೂಬೆಳೆ ಪ್ರದೇಶ ವಿಸ್ತರಣೆ, ಕೃಷಿಹೊಂಡ, ಸಮುದಾಯಕೃಷಿಹೊಂಡ, ಪ್ಯಾಕ್ ಹೌಸ್,…