Category: ದಾವಣಗೆರೆ

ಕರೋನಾದಿಂದ ಮೃತರಾದ

ಕುಟುಂಬಗಳಿಗೆ ಜಿಲ್ಲಾ ಕಾಂಗ್ರೆಸ್ ಪಕ್ಷದಿಂದ ಸಾಂತ್ವನ ದಾವಣಗೆರೆ: ದಾವಣಗೆರೆ ನಗರದ ಕರೋನಾದಿಂದಮೃತಪಟ್ಟ. ವ್ಯಕ್ತಿಗಳ ಮನೆಗೆ ತೆರಳಿ ದಾವಣಗೆರೆ ಜಿಲ್ಲಾಕಾಂಗ್ರೆಸ್ ಸಾಂತ್ವನ ಹೇಳಿ ನಿಮ್ಮ ಕುಟುಂಬದೊಂದಿಗೆನಾವಿದ್ದೇವೆ ಎಂಬ ಧೈರ್ಯ ತುಂಬಿತು.ಶಾಸಕರಾದ ಡಾ|| ಶಾಮನೂರುಶೀವಶಂಕರಪ್ಪನವರು ಮತ್ತು ಮಾಜಿ ಸಚಿವರಾದಎಸ್.ಎಸ್.ಮಲ್ಲಿಕಾರ್ಜುನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದಹೆಚ್.ಬಿ.ಮಂಜಪ್ಪ ಅವರ…

ದೇಶ ಉಳಿಸಿ ಬೆಳೆಸುವಲ್ಲಿ ವೈದ್ಯರು ಮತ್ತು ಲೆಕ್ಕ ಪರಿಶೋಧಕರ ಪಾತ್ರ ಮಹತ್ವದ್ದು: ಡಾ||

ಎಸ್ಸೆಸ್ ದಾವಣಗೆರೆ: ಇಂದಿನ ದೇಶದ ಆರ್ಥಿಕ ಮತ್ತುಆರೋಗ್ಯ ಕ್ಷೇತ್ರದ ಸಂಕಷ್ಟ ಸಮಯದಲ್ಲಿದೇಶವನ್ನು ಉಳಿಸಿ ಬೆಳೆಸುವಲ್ಲಿ ವೈದ್ಯರು ಮತ್ತುಲೆಕ್ಕಪರಿಶೋಧಕರ ಕೆಲಸ ಮಹತ್ವದ್ದಾಗಿದ್ದು ಈನಿಟ್ಟಿನಲ್ಲಿ ಎರಡು ಕ್ಷೇತ್ರದವರು ಹೆಚ್ಚಿನ ಜವಾಬ್ದಾರಿಯುತಕೆಲಸ ಮಾಡಬೇಕಾಗಿದೆ ಎಂದು ದಾವಣಗೆರೆ ದಕ್ಷಿಣವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ಶಾಮನೂರುಶಿವಶಂಕರಪ್ಪನವರು ತಿಳಿಸಿದರು.ನಗರದ ರೋಟರಿ…

ಎಸ್ಸೆಸ್,ಎಸ್ಸೆಸ್ಸೆಂ ಅವರಿಂದ

ಲೆಕ್ಕಪರಿಶೋಧಕರಿಗೆ ಉಚಿತ ಲಸಿಕಾ ಶಿಬಿರ ದಾವಣಗೆರೆ: ಶಾಸಕ ಡಾ|| ಶಾಮನೂರುಶಿವಶಂಕರಪ್ಪನವರು ಮತ್ತು ಎಸ್.ಎಸ್. ಮಲ್ಲಿಕಾರ್ಜುನ್ಅವರು ಏರ್ಪಡಿಸಿರುವ ಉಚಿತ ಲಸಿಕಾ ಶಿಬಿರ ಇಂದು ದಾವಣಗೆರೆಜಿಲ್ಲೆಯ ಲೆಕ್ಕಪರಿಶೋಧಕರಿಗಾಗಿ ನಗರದ ರೋಟರಿಬಾಲಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಲಸಿಕಾ ಕೇಂದ್ರಕ್ಕೆ ದಾವಣಗೆರೆ ದಕ್ಷಿಣ ವಿಧಾನಸಭಾಕ್ಷೇತ್ರದ ಶಾಸಕರಾದ ಡಾ|| ಶಾಮನೂರುಶಿವಶಂಕರಪ್ಪನವರು ಭೇಟಿ…

ವೃತ್ತಿಪರರ ಬಗ್ಗೆ ನಾವು ಗೌರವ ಹೊಂದಬೇಕು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾಧ್ಯಕ್ಷ ಡಾ. ಎಚ್. ಕೆ. ಎಸ್. ಸ್ವಾಮಿ.

ಈ ದಿನ ವಿಶೇಷ ವೃತ್ತಿಗಳ ದಿನಾಚರಣೆ ಇದ್ದು, ಸಮಾಜದ ಉನ್ನತಿಗಾಗಿ, ಸಮಾಜದ ಸ್ವಸ್ಥೆತೆಗಾಗಿ, ಹಗಲಿರುಳು ಶ್ರಮಿಸುವ ವರ್ಗವನ್ನ ಗೌರವಿಸುವ ಸುದಿನ. ಎಲ್ಲರೂ ತಮ್ಮ ತಮ್ಮ ವೃತ್ತಿಗೆ ನ್ಯಾಯ ಸಲ್ಲಿಸುವ ಅವಕಾಶಗಳು, ಸೇವಾ ಮನೋಭಾವ ಹೊಂದಿ, ಜನರನ್ನ ಸರಿದಾರಿಗೆ ತಂದು, ಸಮಾಜ ಸುದಾರಣೆಗೆ…

ಲಸಿಕೆ ನೀಡಿ ಅಭಿಯಾನ: ಕಾಂಗ್ರೆಸ್‍ನಿಂದ ದಾವಣಗೆರೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮುಂದೆ ಪ್ರತಿಭಟನೆ

ದಾವಣಗೆರೆ ಜಿಲ್ಲೆಯ ಜನಸಂಖ್ಯೆಗೆ ಅನುಗುಣವಾಗಿ ಸಮರ್ಪಕ ಲಸಿಕೆ ನೀಡಬೇಕೆಂದು ಆಗ್ರಹಿಸಿ ಜುಲೈ 3 ರಂದು ದಾವಣಗೆರೆ ನಗರದ 9 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮುಂಭಾಗ ಪ್ರತಿಭಟನೆ ನಡೆಸಲಾಗುವುದು ಎಂದು ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪ್ರಧಾನಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ತಿಳಿಸಿದ್ದಾರೆ. ಅಂದು ಬೆಳಿಗ್ಗೆ…

ಸರ್ಕಾರದ ನಿರ್ದೇಶನದಂತೆ ಲಸೀಕಾಕರಣ – ಡಿಸಿ

ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್ ಲಸಿಕಾಕರಣವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಾರ್ಗಸೂಚಿಯನ್ವಯ ಹಂಚಿಕೆಯಾದ ಲಸಿಕೆಯನ್ನು ಕೋವಿಡ್-19 ವಾರಿಯರ್ಗಳಿಗೆ ಕಾಲಮಿತಿಯಂತೆ ಒಂದು ಮತ್ತು ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ.45 ವರ್ಷ ಮೇಲ್ಪಟ್ಟವರಿಗೆ ಮೊದಲನೇ ಡೋಸ್ ನಿಗದಿಪಡಿಸಿದ ಅವಧಿ ಪೂರ್ಣಗೊಂಡ ನಂತರ ಎರಡನೇ…

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ

ಪ್ರವಾಸ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಸದಸ್ಯರಾದ ಡಾ. ಆರ್.ಜಿ. ಆನಂದ್ ರವರು ಜು. 01 ರÀಂದು ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ.ಡಾ. ಆರ್.ಜಿ. ಆನಂದ್ ಅವರು ಜು.01 ರಂದು ಬೆಳಿಗ್ಗೆ 9.30 ಕ್ಕೆಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ,ಮತ್ತು ಇತರೆ ಭಾಗಿದಾರರೊಂದಿಗೆ…

ಮಿಲ್ಲತ್ ಕಾಲೇಜ್ ಆವರಣದಲ್ಲಿ ಪದವಿ ಕಾಲೇಜ್ ವಿದ್ಯಾರ್ಥಿಗಳಿಗಾಗಿ ಉಚಿತ ಕೊರೊನ ಲಸಿಕಾ ಶಿಬಿರ

ಇಂದು ನಗರದ ಮಿಲ್ಲತ್ ಕಾಲೇಜ್ ಆವರಣದಲ್ಲಿ ಪದವಿ ಕಾಲೇಜ್ ವಿದ್ಯಾರ್ಥಿಗಳಿಗಾಗಿ ಉಚಿತ ಕೊರೊನ ಲಸಿಕಾ ಶಿಬಿರವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಿಲ್ಲತ್ ವಿದ್ಯಾ ಮತ್ತು ಕಲ್ಯಾಣ ಸಂಸ್ಥೆಯ ಸಹ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್, ಮಿಲ್ಲತ್ ಕಾಲೇಜಿನ ಆಡಳಿತಾಧಿಕಾರಿ ಸೈಯದ್ ಅಲಿ,…

ದಾವಣಗೆರೆಯಲ್ಲಿ ಅತ್ಯಾಧುನಿಕ ಕನಿಷ್ಠ ಗಾಯದ ಹೃದ್ರೋಗ ಶಸ್ತ್ರ ಚಿಕಿತ್ಸೆ ಆರಂಭ

ಎಸ್.ಎಸ್.ನಾರಾಯಣಹಾರ್ಟ್ ಸೆಂಟರ್‍ಕರ್ನಾಟಕದದಾವಣಗೆರೆಯಲ್ಲಿರುವತನ್ನಆಸ್ಪತ್ರೆಆವರಣದಲ್ಲಿ ಕನಿಷ್ಠ ಗಾಯದ ಹೃದಯ ಶಸ್ತ್ರಚಿಕಿತ್ಸಾ ವಿಭಾಗ ಆರಂಭಿಸಿದೆ. ಮಿನಿಮಲ್ ಇನ್‍ವೇಸಿವ್ ಕಾರ್ಡಿಯಾಕ್ ಸರ್ಜರಿಅಥವಾ ಕೀ ಹೋಲ್ ಹೃದಯ ಶಸ್ತ್ರಚಿಕಿತ್ಸೆ ಹೃದಯ ರೋಗಗಳಿಗೆ ಚಿಕಿತ್ಸೆ ನೀಡುವ ವಿನೂತನಅನುಶೋಧನೆಯಾಗಿದೆ. ಇದಕ್ಕಾಗಿಯೇ ವಿಶೇಷ ವಿಭಾಗವನ್ನುತೆರೆಯಲಾಗಿದ್ದು, ಇದುಅತ್ಯಾಧುನಿಕ ಹಾಗೂ ತೀರಾಅತ್ಯುನ್ನತ ಸಲಕರಣೆಗಳು ಮತ್ತು ವ್ಯಾಪಕಅನುಭವಇರುವತಂಡವನ್ನು…

ಅಸೂಯೆ, ಹೊಟ್ಟೆ ಕಿಚ್ಚಿನ ಪರಮಾವಧಿಯೇ ಸಂಸದರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನಡವಳಿಕೆ*

ದಾವಣಗೆರೆ ನಗರದಲ್ಲಿ ಶಾಸಕರು ವೈಯಕ್ತಿಕವಾಗಿ ನಾಗರಿಕರಿಗೆ ಉಚಿತ ಲಸಿಕೆ ನೀಡುತ್ತಿರುವ ಸುದ್ದಿ ದೇಶಾದ್ಯಂತ ಚರ್ಚೆಯಾಗುತ್ತಿದೆ, ನಗರದ ನಾಗರಿಕರು ಶಾಸಕರು ವೈಯಕ್ತಿಕವಾಗಿ ಉಚಿತ ಲಸಿಕೆ ನೀಡುತ್ತಿರುವುದರ ಬಗ್ಗೆ ಹರ್ಷ ವ್ಯಕ್ತಪಡಿಸುತ್ತಿದ್ದಾರೆ ಇದನ್ನು ಸಹಿಸಿಕೊಳ್ಳಲಾಗದ ವಿರೋಧಪಕ್ಷದ ನಾಯಕರುಗಳು ನಡೆದುಕೊಳ್ಳುವ ರೀತಿ ನೋಡಿದರೆ ಅಸಹ್ಯವೆನಿಸಿದೇ ಇರದು.…