Category: ದಾವಣಗೆರೆ

ಮಳೆ ವಿವರ

ಜಿಲ್ಲೆಯಲ್ಲಿ ಏಪ್ರಿಲ್ 22 ರಂದು ಸರಾಸರಿ 12.15 ಮಿ.ಮೀಮಳೆಯಾಗಿದ್ದು, ಒಟ್ಟಾರೆ 5.05 ಲಕ್ಷ ಅಂದಾಜು ನಷ್ಟಸಂಭವಿಸಿದೆ.ಚನ್ನಗಿರಿ ತಾಲ್ಲೂಕಿನಲ್ಲಿ 14.16 ಮಿ.ಮೀ ವಾಸ್ತವಮಳೆಯಾಗಿದೆ. ದಾವಣಗೆರೆಯಲ್ಲಿ 5.58 ಮಿ.ಮೀ, ಹರಿಹರದಲ್ಲಿ20.82 ಮಿ.ಮೀ, ಹೊನ್ನಾಳಿಯಲ್ಲಿ 17.1 ಮಿ.ಮೀ ಹಾಗೂಜಗಳೂರಿನಲ್ಲಿ 3.1 ಮಿ.ಮೀ ವಾಸ್ತವ ಮಳೆಯಾಗಿದ್ದುಜಿಲ್ಲೆಯಲ್ಲಿ ಸರಾಸರಿ…

ಹರಿಹರ ಎಪಿಎಂಸಿಗೆ ರಜೆ

ಕೊರೊನಾ 19 ಸಾಂಕ್ರಾಮಿಕ ರೋಗ ಹೆಚ್ಚಾಗಿಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮಾರ್ಗಸೂಚಿಅನ್ವಯವಾಗಿ ಏ.22 ರಂದು ಕಫ್ರ್ಯೂ ಜಾರಿಯಲ್ಲಿರುವುದರಿಂದಹಾಗೂ ಕೃಷಿ ಮಾರಾಟ ಇಲಾಖೆಯ ನಿರ್ದೇಶಕರ ಆದೇಶದಂತೆಮೇ.04 ರವರೆಗೆ ಬರುವ ಪ್ರತಿ ಶನಿವಾರ ಮತ್ತುಭಾನುವಾರಗಳಂದು ಹರಿಹರ ಕೃಷಿ ಉತ್ಪನ್ನಮಾರುಕಟ್ಟೆಯಲ್ಲಿ ಯಾವುದೇ ವ್ಯಾಪಾರ ವಹಿವಾಟುಗಳನ್ನುಸ್ಥಗಿತಗೊಳಿಸಿ ಮಾರುಕಟ್ಟೆಗೆ…

ಪಿಸಿ ಮತ್ತು ಪಿಎನ್‍ಡಿಟಿ ಸಭೆ

ದಾವಣಗೆರೆ ಜಿಲ್ಲಾ ಮಟ್ಟದ ಸಲಹಾ ಸಮಿತಿ ಪಿ.ಸಿ ಮತ್ತು ಪಿ.ಎನ್.ಡಿ.ಟಿಸಭೆಯನ್ನು ಏ.27 ರಂದು ಸಂಜೆ 4 ಗಂಟೆಗೆ ದಾವಣಗೆರೆಉಪವಿಭಾಗಾಧಿಕಾರಿ ಕಛೇರಿ ಇಲ್ಲಿ ಆಯೋಜಿಸಲಾಗಿದೆ ಎಂದುದಾವಣಗೆರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶನಿವಾರ ಮತ್ತು ಭಾನುವಾರ ಎಪಿಎಂಸಿಗೆ ರಜೆ

ಕೊರೊನಾ 19 ಸಾಂಕ್ರಾಮಿಕ ರೋಗ ಹೆಚ್ಚಾಗಿಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮಾರ್ಗಸೂಚಿಅನ್ವಯವಾಗಿ ಏ.22 ರಂದು ಕಫ್ರ್ಯೂ ಜಾರಿಯಲ್ಲಿರುವುದರಿಂದಹಾಗೂ ಕೃಷಿ ಮಾರಾಟ ಇಲಾಖೆಯ ನಿರ್ದೇಶಕರ ಆದೇಶದಂತೆಏ.24 ರ ಶನಿವಾರ ಮತ್ತು ಏ.25 ರ ಭಾನುವಾರಗಳಂದುದಾವಣಗೆರೆ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಯಾವುದೇವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಿ…

ಕುಂದುವಾಡ ಕೆರೆ ಪ್ರದೇಶಕ್ಕೆ ಜೀವವೈವಿಧ್ಯ

ಮಂಡಳಿ ತಂಡ ಭೇಟಿ ಜೀವವೈವಿಧ್ಯ ಪುನಶ್ಚೇತನಕ್ಕೆ ಶಿಫಾರಸು ಕುಂದುವಾಡ ಕೆರೆ ಅಭಿವೃದ್ಧಿ ಯೋಜನೆಯಿಂದ ಕೆರೆಪರಿಸರದ ಜೀವ ಸಂಕುಲ ಆಪತ್ತಿಗೆ ಸಿಲುಕಿದೆ ಎಂಬ ವ್ಯಾಪಕಸಾರ್ವಜನಿಕ ಆಕ್ಷೇಪಗಳ ಹಿನ್ನೆಲೆಯಲ್ಲಿ ಕರ್ನಾಟಕಜೀವವೈವಿಧ್ಯ ಮಂಡಳಿ ಅಧ್ಯಕ್ಷರಾದ ಅನಂತ ಹೆಗಡೆಅಶೀಸರ ನೇತೃತ್ವದ ತಂಡ ಏ.21 ರಂದು ಕುಂದುವಾಡ ಕೆರೆಪ್ರದೇಶಕ್ಕೆ…

ಚನ್ನಗಿರಿ ತಾಲ್ಲೂಕಿನಲ್ಲಿ ತಂಬಾಕು ದಾಳಿ : ಕಾಯ್ದೆ ಉಲ್ಲಂಘನೆಗೆ ದಂಡ

ಚನ್ನಗಿರಿ ತಾಲ್ಲೂಕಿನಲ್ಲಿ ತಂಬಾಕು ನಿಯಂತ್ರಣ ತನಿಖಾದಳವು ಗುರುವಾರದಂದು ಸಂತೇಬೆನ್ನೂರಿನ ತಂಬಾಕುಉತ್ಪನ್ನ ಮಾರಾಟ ಮಾಡುವ ಅಂಗಡಿಗಳು, ಪಾನ್‍ಶಾಪ್,ಹೋಟೆಲ್‍ಗಳ ಮೇಲೆ ದಾಳಿ ನಡೆಸಿ ಕೋಟ್ಪಾ ಕಾಯ್ದೆಉಲ್ಲಂಘನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ದಂಡ ವಿಧಿಸಿದೆ. ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಇಲಾಖೆ, ರಾಷ್ಟ್ರೀಯ ಬಾಲ…

ನ್ಯಾಯಾಧಿಕರಣದಲ್ಲಿ ತರಬೇತಿ ನೀಡಲು ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

2021-22ನೇ ಸಾಲಿನಲ್ಲಿ ಪರಿಶಿಷ್ಟ ವರ್ಗದ ಕಾನೂನುಪದವೀಧರರಿಗೆ ಆಡಳಿತ ನ್ಯಾಯಧೀಕರಣದಲ್ಲಿ ತರಬೇತಿನೀಡಲು ಕಾನೂನು ಪದವಿ ಹೊಂದಿದ ಅರ್ಹ ಅಭ್ಯರ್ಥಿಗಳಿಂದಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜಿಲ್ಲೆಗೆ 08 ಭೌತಿಕ ಗುರಿಯನ್ನು ನಿಗದಿಪಡಿಸಲಾಗಿದ್ದು, ಪರಿಶಿಷ್ಟಪಂಗಡದ ಕಾನೂನು ಪದವೀಧರರು ಆಡಳಿತನ್ಯಾಯಧೀಕರಣದಲ್ಲಿ ತರಬೇತಿ ಪಡೆಯಲು ಅರ್ಜಿಗಳನ್ನುಆನ್‍ಲೈನ್ ಮೂಲಕ ಸಲ್ಲಿಸಬೇಕು.ಅದರಂತೆ ಜಿಲ್ಲೆಯ ಪರಿಶಿಷ್ಟ…

ಇಲಾಖಾ ಪರೀಕ್ಷೆ ಮುಂದೂಡಿಕೆ

ದಾವಣಗೆರೆ, ಏ.212020 ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾಪರೀಕ್ಷೆಗಳನ್ನು ಏ.22 ರಿಂದ 30 ರವೆರೆಗೆ ನಡೆಸಲುನಿಗದಿಪಡಿಸಿದ್ದು, ಕೋವಿಡ್ ಹಿನ್ನೆಲೆಯಲ್ಲಿ ನಡೆಯಬೇಕಿದ್ದಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಪರೀಕ್ಷೆಗಳಿಗೆ ಅಭ್ಯರ್ಥಿಗಳುಹಾಜರಾಗಬೇಕಿದ್ದು, ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿಸರ್ಕಾರ ಹೊಡಿಸಿರುವ ಆದೇಶದ ಮಾರ್ಗಸೂಚಿಗಳನ್ನುಪಾಲಿಸುವ ಉದ್ದೇಶದಿಂದ ಏ.21 ರಿಂದ…

ಮೇ 04 ರವರೆಗೆ ರಾತ್ರಿ ಕಫ್ರ್ಯೂ ಹಾಗೂ
ವಾರಾಂತ್ಯ ಕಫ್ರ್ಯೂ ಘೋಷಣೆ

ದಾವಣಗೆರೆ, ಏ.21ದಾವಣಗೆರೆ ಜಿಲ್ಲೆಯಾದ್ಯಂತ ಕೋವಿಡ್ 19 ಸೋಂಕುಹರಡದಂತೆ ತಡೆಯುವ ಸಲುವಾಗಿ ಸಾರ್ವಜನಿಕರಆರೋಗ್ಯದ ಹಿತದೃಷ್ಟಿಯಿಂದ ಪರಿಣಾಮಕಾರಿಯಾಗಿ ಸೂಕ್ತಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಿಆರ್‍ಪಿಸಿ ಕಲಂ144 ರನ್ವಯ ಜಿಲ್ಲಾಧಿಕಾರಿಗಳು ಏ.21 ರಿಂದ ಮೇ 04 ರವರೆಗೆಪ್ರತಿದಿನ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆರಾತ್ರಿ ಕಫ್ರ್ಯೂವನ್ನು…

ಕೋವಿಡ್ 2ನೇ ಅಲೆ ತಡೆಗಟ್ಟಲು ಜಿಲ್ಲೆಯಲ್ಲಿ ವ್ಯಾಪಕ

ಮುಂಜಾಗ್ರತಾ ಕ್ರಮ ಜಿಲ್ಲೆಯ ಗಡಿ ಪ್ರವೇಶಿಸುವ ಮಾರ್ಗಗಳಲ್ಲಿ ಜನರಿಗೆಕೋವಿಡ್ ತಪಾಸಣೆ ನಡೆಸಿ- ಬಿ.ಎ. ಬಸವರಾಜ ದಾವಣಗೆರೆ ಜಿಲ್ಲೆಯಲ್ಲಿ ಕೋವಿಡ್ ವ್ಯಾಪಕವಾಗಿ ಹರಡುವುದನ್ನುತಡೆಗಟ್ಟಲು ಪರಿಣಾಮಕಾರಿಯಾದ ಕ್ರಮಗಳನ್ನುತೆಗೆದುಕೊಳ್ಳುವುದು ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿಜಿಲ್ಲೆಯ ಗಡಿ ಪ್ರವೇಶಿಸುವ ಮಾರ್ಗಗಳಲ್ಲಿ ಜನರಿಗೆ ಕೋವಿಡ್ತಪಾಸಣೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು.…