Category: ದಾವಣಗೆರೆ

ನವೋದಯ ವಿದ್ಯಾಲಯ : ಮೇ. 16 ರಂದು

ಪರೀಕ್ಷೆ ಜವಾಹರ್ ನವೋದಯ ವಿದ್ಯಾಲಯ, ದೇವರಹಳ್ಳಿಯಲ್ಲಿ 6ನೇ ತರಗತಿಗಾಗಿ ಈಗಾಗಲೇ ಅರ್ಜಿ ಸಲ್ಲಿಸಿದ ಮಕ್ಕಳಿಗೆ ಪ್ರವೇಶಪರೀಕ್ಷೆಯನ್ನು ಮೇ 16 ರಂದು ಬೆಳಿಗ್ಗೆ 11 ಗಂಟೆಗೆನಡೆಸಲಾಗುವುದು. ಪರೀಕ್ಷೆಗೆ ಸಂಬಂಧಿಸಿದ ಪ್ರವೇಶ ಪತ್ರಗಳನ್ನುನವೋದಯ ವಿದ್ಯಾಲಯ ಸಮಿತಿ ವೆಬ್‍ಸೈಟ್ ಟಿಚಿvoಜಚಿಥಿಚಿ.gov.iಟಿ,hಣಣಠಿs://ಛಿbseiಣms.ಟಿiಛಿ.iಟಿ/iಟಿಜex.ಚಿsಠಿx ನಲ್ಲಿ ಡೌನ್‍ಲೋಡ್ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ…

ಅಗ್ನಿಶಾಮಕದಳದ ಹುತಾತ್ಮ ದಿನಾಚರಣೆ ವಿಕೋಪ ಬಂದಾಗ ಪ್ರಾಣ ಒತ್ತೆ ಇಡುವ ‘ಫೈರ್‌ಮನ್’

ದಾವಣಗೆರೆ : ರಾಜ್ಯ ಸೇರಿದಂತೆ ಪ್ರಪಂಚದಲ್ಲಿ ವಿಕೋಪಗಳು ಬಂದಾಗ ಪ್ರಾಣ ಒತ್ತೆ ಇಟ್ಟು, ಇನ್ನೊಬ್ಬರ ಪ್ರಾಣ ಕಾಪಾಡುವರೇ ಫೈರ್‌ಮನ್ ಎಂದು ಪ್ರಾದೇಶಿಕ ಅಗ್ನಿ ಶಾಮಕ ಅಧಿಕಾರಿ ಜಯರಾಮ್ ಹೇಳಿದರು.ನಗರದಲ್ಲಿನ ಅಗ್ನಿಶಾಮಕ ಇಲಾಖೆಯಲ್ಲಿ ಬುಧವಾರ ನಡೆದ ಅಗ್ನಿಶಾಮಕದಳದ ಹುತಾತ್ಮ ದಿನಾಚರಣೆಯಲ್ಲಿ ಗೌರವವಂದನೆ ಸಲ್ಲಿಸಿ…

ಅಂಬೇಡ್ಕರ್ ಜಯಂತಿ ಕಾರ್ಯಕ್ರಮ

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ,ಸ್ಲಲಂ ಜನಾಂದೋಲನ ಕರ್ನಾಟಕ, ದಾವಣಗೆರೆ ಇವರುಗಳಸಂಯುಕ್ತಾಶ್ರಯದಲ್ಲಿ ಡಾ.ಅಂಬೇಡ್ಕರ್ ಜಯಂತಿಕಾರ್ಯಕ್ರಮ ಏ.14 ರಂದು ಬೆಳಿಗ್ಗೆ 11.30 ಗಂಟೆಗೆ ಜಿಲ್ಲಾಕಾನೂನು ಸೇವಾ ಪ್ರಾಧಿಕಾರ, ಎಡಿಆರ್ ಕಟ್ಟಡ, (ಹಳೇನ್ಯಾಯಾಲಯದ ಸಂಕೀರ್ಣ) ದಾವಣಗೆರೆ ಇಲ್ಲಿ ಆಯೋಜಿಸಲಾಗಿದೆ.ಕಾರ್ಯಕ್ರಮದ ಉದ್ಘಾಟನೆಯನ್ನು 1ನೇ…

ಕ್ರೀಡಾಸಾಧನೆಗೆ ಜಾತಿ,ಧರ್ಮದ ಬೇಧವಿಲ್ಲ: ಉಮೇಶ್

ದಾವಣಗೆರೆ: ಕ್ರೀಡಾ ಸಾಧನೆಗೆ ಯಾವುದೇ ಜಾತಿ, ಧರ್ಮ, ಬಡವ, ಶ್ರೀಮಂತನೆಂಬ ಬೇಧವಿಲ್ಲ. ನಿರಂತರ ಪ್ರಯತ್ನದಿಂದ ಎಂತಹವರೂ ಸಹ ಸಾಧನೆ ಮೆಟ್ಟಿಲು ಏರಬಹುದು ಎಂದು ದಾವಣಗೆರೆ ಜಿಲ್ಲಾ ಮಡಿವಾಳ ಮಾಚಿದೇವ ಸಂಘದ ಕಾರ್ಯಾಧ್ಯಕ್ಷ, ಕಾರ್ಮಿಕ ಮುಖಂಡ ಆವರಗೆರೆ ಹೆಚ್.ಜಿ.ಉಮೇಶ್ ಅಭಿಪ್ರಾಯಪಟ್ಟರು. ಭಾನುವಾರ ನಗರದ…

ಪ್ರತಿ ಗ್ರಾಮಪಂಚಾಯತಿಗಳಲ್ಲಿ ಮಕ್ಕಳ ಗ್ರಾಮಸಭೆ

ನಡೆಸಲು ಸುತ್ತೋಲೆ ಮಕ್ಕಳ ಹಕ್ಕುಗಳ ಉಲ್ಲಂಘನೆ ಮಾಡಿದಲ್ಲಿ ಕ್ರಮ: ಮಹಾಂತೇಶ್ ಬೀಳಗಿ ಪ್ರತಿ ಗ್ರಾಮದಲ್ಲೂ ಮಕ್ಕಳ ಗ್ರಾಮಸಭೆಕಡ್ಡಾಯವಾಗಿ ಮಾಡಬೇಕು, ಅಲ್ಲಿ ಮಕ್ಕಳಿರುವಂತೆನೋಡಿಕೊಳ್ಳಬೇಕು. ಮಕ್ಕಳ ಹಕ್ಕುಗಳು ಉಲ್ಲಂಘನೆ ಕಂಡುಬಂದಲ್ಲಿ ತಕ್ಷಣ ಕ್ರಮ ಕೈಗೊಳ್ಳುತ್ತೇವೆ ಎಂದುಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ…

ಕೆರೆ ಸಂರಕ್ಷಣೆ, ನಿರ್ವಹಣೆ ಕುರಿತು ದೂರು

ನಿರ್ವಹಣಾ ಕೇಂದ್ರ ಸ್ಥಾಪನೆ ಕೆರೆಗಳ ಸಂರಕ್ಷಣೆ ಮತ್ತು ನಿರ್ವಹಣೆಗೆಸಂಬಂಧಿಸಿದಂತೆ ಕಳೆದ ಜನವರಿ 16 ರಂದು ಉಚ್ಛನ್ಯಾಯಾಲಯ ನೀಡಿರುವ ಆದೇಶದನ್ವಯ ಕೆರೆಗಳಪ್ರದೇಶದಲ್ಲಿ ಅನಧಿಕೃತ ಒತ್ತುವರಿ, ಕೆರೆ ಮಾಲಿನ್ಯ, ಕೆರೆಸಂರಕ್ಷಣೆ ಮತ್ತು ನಿರ್ವಹಣೆ ಕುರಿತಂತೆ ಸಾರ್ವಜನಿಕರಿಂದದೂರುಗಳನ್ನು ಸ್ವೀಕರಿಸಲು ದೂರು ನಿರ್ವಹಣಾಕೇಂದ್ರವನ್ನು ಸ್ಥಾಪಿಸಿದ್ದು 08192-226301 ಕ್ಕೆಸಂಪರ್ಕಿಸಬಹುದಾಗಿದೆ.ಜಿಲ್ಲೆಯಲ್ಲಿರುವ…

ಮಾಧ್ಯಮ ಪ್ರವೇಶಿಕೆ : ಬರಹ ಮತ್ತು ಸಂವಹನ

ಕೌಶಲ- ರಾಜ್ಯ ಮಟ್ಟದ ಕಮ್ಮಟ ಕರ್ನಾಟಕ ಸಾಹಿತ್ಯ ಅಕಾಡೆಮಿಯು 2021 ರ ಜೂನ್ ತಿಂಗಳಿನಲ್ಲಿವಿಶೇಷ ಘಟಕ ಯೋಜನೆಯಡಿ “ಮಾಧ್ಯಮ ಪ್ರವೇಶಿಕೆ :ಬರಹ ಮತ್ತು ಸಂವಹನ ಕೌಶಲ” ವಿಷಯ ಕುರಿತ ಐದುದಿನಗಳ ರಾಜ್ಯಮಟ್ಟದ ಕಮ್ಮಟವನ್ನು ನಡೆಸಲುಉದ್ದೇಶಿಸಿದ್ದು, ಅರ್ಜಿ ಆಹ್ವಾನಿಸಿದೆ.ಆಸಕ್ತಿಯಿರುವ 20 ರಿಂದ 25…

ದಾವಣಗೆರೆ : ಅಂಗನವಾಡಿ ಹುದ್ದೆಗಳಿಗೆ ಅರ್ಜಿ

ಆಹ್ವಾನ ದಾವಣಗೆರೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಖಾಲಿ ಇರುವಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಅರ್ಹಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.18 ರಿಂದ 35 ವರ್ಷದೊಳಗಿನ ಸಾಮಾನ್ಯ ವರ್ಗದವರುಹಾಗೂ ಕಾರ್ಯಕರ್ತೆಯರ ಹುದ್ದೆಗೆ 18 ರಿಂದ 45ವರ್ಷದೊಳಗಿನ ವಿಕಲಚೇತನ ವರ್ಗದ ಅರ್ಹ…

ಜನಸ್ಪಂದನ ಸಭೆ ದೂರು ನೀಡುವ ವೇದಿಕೆಯಾಗಬಾರದು- ಮಹಾಂತೇಶ್ ಬೀಳಗಿ

ಸರ್ಕಾರದ ಸೌಲಭ್ಯ ಪಡೆಯಲು ಸಾರ್ವಜನಿಕರು ಎದುರಿಸುವಸಮಸ್ಯೆಗಳು, ಮೂಲಭೂತ ಸೌಕರ್ಯಗಳ ಕೊರತೆನೀಗಿಸುವುದು ಸೇರಿದಂತೆ ಜನರ ಸಮಸ್ಯೆಗಳನ್ನು, ಜಿಲ್ಲಾಮಟ್ಟದಲ್ಲಿ ನಿವಾರಿಸುವ ಉದ್ದೇಶದಿಂದ ನಡೆಸಲಾಗುತ್ತಿರುವಜನಸ್ಪಂದನ ಸಭೆ, ಅಧಿಕಾರಿಗಳ ಹಾಗೂ ವ್ಯವಸ್ಥೆ ವಿರುದ್ಧದೂರುಗಳನ್ನು ನೀಡುವ ವೇದಿಕೆಯಲ್ಲ ಎಂದು ಜಿಲ್ಲಾಧಿಕಾರಿಮಹಾಂತೇಶ್ ಬೀಳಗಿ ಹೇಳಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರಏರ್ಪಡಿಸಲಾದ ಜನಸ್ಪಂದನ…

ಆತ್ಮನಿರ್ಭರ ಭಾರತ ಯೋಜನೆ: ಅರ್ಜಿ ಆಹ್ವಾನ

ಭಾರತ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದಪ್ರಧಾನಮಂತ್ರಿಗಳ ಆತ್ಮನಿರ್ಭರ ಭಾರತಕಾರ್ಯಕ್ರಮದಡಿ ಪಶುಸಂಗೋಪನಾ ವಲಯದಲ್ಲಿಪಶುಪಾಲನಾ ಮೂಲಭೂತ ಸೌಕರ್ಯ ನಿಧಿ ಯೋಜನೆಯಡಿಅರ್ಜಿ ಆಹ್ವಾನಿಸಲಾಗಿದೆಈ ಯೋಜನೆಯಲ್ಲಿ ವಿವಿಧ ವರ್ಗ/ಯೋಜನೆಗಳಮುಖಾಂತರ ಆರ್ಥಿಕ ಚಟುಚಟಿಕೆಗಳನ್ನು ವೃಧ್ಧಿಸಿಅಸಂಘಟಿತ ವಲಯಗಳಿಗೆ ಮೂಲಭೂತ ಸೌಕರ್ಯ ನೀಡಿಸಂಘಟಿತ ವಲಯಕ್ಕೆ ತಂದು ಹೆಚ್ಚಿನ ಉದ್ಯೋಗ ಸೃಷ್ಟಿಸಿಉತ್ತಮ ಜೀವನ ನಿರ್ವಹಣೆ…