Category: ದಾವಣಗೆರೆ

ತಾಲ್ಲೂಕು ಮಟ್ಟದ ಎಸ್‍ಸಿಪಿ/ಟಿಎಸ್‍ಪಿ ಪ್ರಗತಿ ಪರಿಶೀಲನಾ

ಸಭೆ ತಾಲ್ಲೂಕು ಪಂಚಾಯತ್ ಅಧ್ಯಕ್ಷರ ಅಧ್ಯಕ್ಷತೆಯಲ್ಲಿಏ.01 ರಂದು ಮಧ್ಯಾಹ್ನ 12 ಗಂಟೆಗೆ ತಾಲ್ಲೂಕು ಪಂಚಾಯತ್ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ/ಗಿರಿಜನ ಉಪಯೋಜನೆಯ ಅಭಿವೃದ್ದಿ ಕಾರ್ಯಕ್ರಮಗಳ ಪ್ರಗತಿಪರಿಶೀಲನಾ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಸಮಾಜ ಕಲ್ಯಾಣಇಲಾಖೆಯ ಸಹಾಯಕ ನಿರ್ದೇಶಕ(ಗ್ರೇಡ್-1) ಪ್ರಕಟಣೆಯಲ್ಲಿತಿಳಿಸಿದ್ದಾರೆ.

ಮಕ್ಕಳು ಶಾಲೆಯಲ್ಲಿರಲಿ : ಮಹಾಂತೇಶ್ ಬೀಳಗಿ

ಮಕ್ಕಳ ಬಾಲ್ಯ ಅಮೂಲ್ಯವಾಗಿದ್ದು, ಅವರು ಶಾಲೆಯಲ್ಲಿಕಲಿಯುತ್ತಿರಬೇಕು. ಮಕ್ಕಳನ್ನು ಕೆಲಸಕ್ಕಾಗಿಬಳಸಿಕೊಂಡಲ್ಲಿ ಅವರ ವಿರುದ್ಧ ಎಫ್‍ಐಆರ್ ದಾಖಲಿಸಲಾಗುವುದುಎಂದು ಮಹಾಂತೇಶ್ ಬೀಳಗಿ ಕೈಗಾರಿಕೆಗಳ ಮಾಲೀಕರಿಗೆಎಚ್ಚರಿಕೆ ನೀಡಿದರು.ಮಾ30 ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿನಡೆದ ರಾಷ್ಟ್ರೀಯ ಬಾಲ ಕಾರ್ಮಿಕ ಸಂಸ್ಥೆಯ ಕಾರ್ಯಕಾರಿಣಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು…

ಮತ ಎಣಿಕೆ ವಿವರ

ಮೇ 2021 ರ ಮಾಹೆಯವರೆಗೆ ಅವಧಿಮುಕ್ತಾಯವಾಗಲಿರುವ ಗ್ರಾಮ ಪಂಚಾಯ್ತಿಗಳಿಗೆಸಾರ್ವತ್ರಿಕ ಚುನಾವಣೆ 2021 ಹಾಗೂ ಗ್ರಾಮ ಪಂಚಾಯ್ತಿಗಳಲ್ಲಿವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಸ್ಥಾನಗಳಿಗೆನಡೆದ ಉಪ ಚುನಾವಣೆಯ ಮತ ಎಣಿಕೆಯು ಮಾರ್ಚ್ 31ರಂದು ನಡೆಯಲಿದೆ.ದಾವಣಗೆರೆ ತಾಲ್ಲೂಕಿನ 37-ಬೇತೂರು, 40-ಕನಗೊಂಡನಹಳ್ಳಿ ಮತ್ತು 41-ಕುಕ್ಕುವಾಡ ಗ್ರಾ.ಪಂಮತ್ತು ಹೊನ್ನಾಳಿ…

ಅನರ್ಹ ಪಡಿತರ ಚೀಟಿದಾರರು ಸ್ವಯಂ ಪ್ರೇರಿತರಾಗಿ ಬಿಪಿಎಲ್ ಪಡಿತರ ಚೀಟಿ ಅಧ್ಯರ್ಪಿಸಲು ಡಿಸಿ

ಸೂಚನೆ ಅನರ್ಹ ಪಡಿತರ ಚೀಟಿದಾರರು ತಾವು ಪಡೆದಿರುವಂತಹಅಂತ್ಯೋದಯ/ ಆದ್ಯತಾ (ಬಿಪಿಎಲ್) ಪಡಿತರ ಚೀಟಿಯನ್ನು ಸ್ವಯಂ ಪ್ರೇರಿತವಾಗಿ ಏ.15 ರೊಳಗೆ ಅಧ್ರ್ಯಪಡೆ ಮಾಡಿದರೆಅಂತಹವರ ವಿರುದ್ದ ಕಾನೂನು ಕ್ರಮ ಅಥವಾ ದಂಡ ವಸೂಲಿಮಾಡುವುದಿಲ್ಲವೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.ಸರ್ಕಾರಿ ನೌಕರರು ವೇತನವನ್ನು ಗಣನೆಗೆತೆಗೆದುಕೊಳ್ಳದೆ ಎಲ್ಲಾ ಖಾಸಗಿ ನೌಕರರು…

ಸ್ವಾತಂತ್ರ್ಯದ ಅಮೃತ ಮಹೋತ್ಸವ –

ಏಪ್ರಿಲ್ 2 ಕ್ಕೆ ಚಾಲನೆ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದಅಂಗವಾಗಿ ದೇಶಾದ್ಯಂತ 75 ವಾರಗಳ ಕಾಲ ನಿರಂತರಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು,ದಾವಣಗೆರೆ ನಗರದ ಪಾಲಿಕೆ ಆವರಣದಲ್ಲಿ ಏಪ್ರಿಲ್ 2 ರಂದುಸ್ವಾತಂತ್ರ್ಯದ ಸಂದೇಶ ಸಾರುವ ಅರ್ಥಪೂರ್ಣಕಾರ್ಯಕ್ರಮದೊಂದಿಗೆ ಅಮೃತ ಮಹೋತ್ಸವಕ್ಕೆ ಚಾಲನೆನೀಡಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಹೇಳಿದರು.ಸೋಮವಾರ ಜಿಲ್ಲಾಡಳಿತ…

ಚನ್ನಗಿರಿ : ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗಾಗಿ ಅರ್ಜಿ ಆಹ್ವಾನ

ಜಿಲ್ಲೆಯ ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿರುವಯಕ್ಕೆಗೊಂದಿ ಗ್ರಾಮಕ್ಕೆ ಪಡಿತರ ಚೀಟಿದಾರರಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲುನಿಯಮಾನುಸಾರ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನುಕರೆಯಲಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದೃಢೀಕೃತದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30ದಿವಸದೊಳಗಾಗಿ ಜಂಟಿ ನಿರ್ದೇಶಕರು,…

ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಪಟ್ಟಿ

ಅನುಮೋದನೆ ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಗಳ ಜಿಲ್ಲಾ ಮಟ್ಟದ ಸಮೀಕ್ಷಾಸಮಿತಿಯಲ್ಲಿ 14 ಜನರು ಗ್ರಾಮೀಣ ಪ್ರದೇಶಕ್ಕೆ ಮತ್ತು 08ಜನರು ನಗರ ಪ್ರದೇಶಕ್ಕೆ ಸೇರಿದ ಮ್ಯಾನ್ಯುಯಲ್ಸ್ಕ್ಯಾವೆಂಜರ್‍ಗಳ ಪಟ್ಟಿಯನ್ನು ಅನುಮೋದಿಸಲಾಗಿದೆ. ಮಾ.22 ರಂದು ನಡೆದ ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಗಳಜಿಲ್ಲಾ ಮಟ್ಟದ ಸಮೀಕ್ಷಾ ಸಮಿತಿಯಲ್ಲಿ ಗ್ರಾಮೀಣಪ್ರದೇಶಗಳಲ್ಲಿ ಗುರುತಿಸಲ್ಪಟ್ಟ ಸ್ವಯಂ ಘೋಷಿತ…

ಬುಡಕಟ್ಟು ಸಾಹಿತ್ಯ ಮತ್ತು ಸಂಸ್ಕøತಿ

ಕಮ್ಮಟಕ್ಕೆ ಅರ್ಜಿ ಆಹ್ವಾನ ಕರ್ನಾಟಕ ಸಾಹಿತ್ಯ ಅಕಾಡೆಮಿಯು 2021 ರ ಮೇತಿಂಗಳಿನಲ್ಲಿ ಗಿರಿಜನ ಉಪಯೋಜನೆಯಡಿ ರಾಜ್ಯಮಟ್ಟದ 5ದಿನಗಳ ಬುಡಕಟ್ಟು ಸಾಹಿತ್ಯ ಮತ್ತು ಸಂಸ್ಕøತಿ ಕಮ್ಮಟಆಯೋಜಿಸಲು ಉದ್ದೇಶಿಸಿದ್ದು, ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತಿಯಿರುವ 20 ರಿಂದ 50 ವರ್ಷ ವಯಸ್ಸುಳ್ಳ ರಾಜ್ಯದಎಲ್ಲ ಭಾಗದ ಪರಿಶಿಷ್ಟ ಪಂಗಡದ…

ಜಿಲ್ಲಾ ಮಟ್ಟದ ಕನ್ನಡ ಜಾಗೃತಿ ಸಮಿತಿ ಸಭೆ ಕನ್ನಡ ಸುದ್ದಿ ವಾಹಿನಿಗಳಲ್ಲಿ ಶುದ್ದ ಕನ್ನಡ

ಬಳಕೆಗೆ ಸಮಿತಿ ಒತ್ತಾಯ ಕನ್ನಡ ಸುದ್ದಿ ವಾಹಿನಿಗಳಲ್ಲಿ ಶುದ್ದ ಕನ್ನಡವನ್ನುಬಳಸಬೇಕೆಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಜಿಲ್ಲಾಮಟ್ಟದ ಕನ್ನಡ ಜಾಗೃತಿ ಸಮಿತಿ ಸಭೆ ಒತ್ತಾಯಿಸಿತು.ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶಬೀಳಗಿ ಇವರ ಅಧ್ಯಕ್ಷತೆಯಲ್ಲಿ ಸೋಮವಾರಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಕನ್ನಡ ಜಾಗೃತಿ ಸಮಿತಿಸಭೆಯಲ್ಲಿ ಅಧ್ಯಕ್ಷರು ಸೇರಿದಂತೆ…

ಅಂಗವಿಕಲ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ

ಹರಿಹರ ತಾಲ್ಲೂಕಿನ ಸಾಲಕಟ್ಟೆ ಗ್ರಾಮೀಣ ಪುನರ್ವಸತಿಕಾರ್ಯಕರ್ತರ (ವಿಆರ್‍ಡಬ್ಲೂ) ಕೆಲಸಕ್ಕೆ ಮಾಸಿಕ ರೂ. 6,000ಗಳ ಗೌರವಧನ ಆಧಾರದಲ್ಲಿ ನೇಮಕ ಮಾಡಿಕೊಳ್ಳಲುಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿಸರ್ಕಾರಿ ಆದೇಶದನ್ವಯ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರಿರುವವಿಕಲಚೇತನರು 18 ರಿಂದ 45 ವರ್ಷದವಯೋಮಾನದವರಾಗಿದ್ದು,…