ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಂದ ಗ್ರಾಮ
ವಾಸ್ತವ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲಾಧಿಕಾರಿಗಳು ಹಾಗೂಕಂದಾಯ ಇಲಾಖೆಯ ಇತರೆ ಅಧಿಕಾರಿಗಳ ಗ್ರಾಮ ವಾಸ್ತವ್ಯಕಾರ್ಯಕ್ರಮವನ್ನು ಮಾ.20 ರಂದು ಚನ್ನಗಿರಿ ತಾಲ್ಲೂಕಿನಕಸಬಾ ಮಾವಿನಹೊಳೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.ಸಾರ್ವಜನಿಕರು ಅಂದು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡುಕಂದಾಯ ಇಲಾಖೆಯ ವಿವಿಧ ಸೇವೆಗಳು, ಯೋಜನೆಗಳಾದಪೌತಿ ಖಾತೆ ಬದಲಾವಣೆ, ಸಾಮಾಜಿಕ ಭದ್ರತಾ ಯೋಜನೆ…
