Category: ದಾವಣಗೆರೆ

ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಂದ ಗ್ರಾಮ

ವಾಸ್ತವ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲಾಧಿಕಾರಿಗಳು ಹಾಗೂಕಂದಾಯ ಇಲಾಖೆಯ ಇತರೆ ಅಧಿಕಾರಿಗಳ ಗ್ರಾಮ ವಾಸ್ತವ್ಯಕಾರ್ಯಕ್ರಮವನ್ನು ಮಾ.20 ರಂದು ಚನ್ನಗಿರಿ ತಾಲ್ಲೂಕಿನಕಸಬಾ ಮಾವಿನಹೊಳೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.ಸಾರ್ವಜನಿಕರು ಅಂದು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡುಕಂದಾಯ ಇಲಾಖೆಯ ವಿವಿಧ ಸೇವೆಗಳು, ಯೋಜನೆಗಳಾದಪೌತಿ ಖಾತೆ ಬದಲಾವಣೆ, ಸಾಮಾಜಿಕ ಭದ್ರತಾ ಯೋಜನೆ…

ಎಂ.ಪಿ.ರೇಣುಕಾಚಾರ್ಯರವರ ಜಿಲ್ಲಾ ಪ್ರವಾಸ

ಮಾನ್ಯ ಮುಖ್ಯಮಂತ್ರಿಗಳ ರಾಜಕೀಯಕಾರ್ಯದರ್ಶಿಗಳಾದ ಎಂ.ಪಿ.ರೇಣುಕಾಚಾರ್ಯ ಇವರು ಮಾ.19ರಿಂದ 21 ರವರೆಗೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಮಾ.19 ರ ಬೆಳಿಗ್ಗೆ 10.30 ಕ್ಕೆ ಹೊನ್ನಾಳಿಯಿಂದ ಹೊರಟು 11 ಕ್ಕೆಲಿಂಗಾಪುರ ಗ್ರಾಮಕ್ಕೆ ಆಗಮಿಸಿ ಗ್ರಾಮದಲ್ಲಿ ಶ್ರೀ ಛತ್ರಪತಿಶಿವಾಜಿ ಮಹಾರಾಜರ ಅಶ್ವಾರೂಢ ಕಂಚಿನ ಪ್ರತಿಮೆಯಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.ಮಧ್ಯಾಹ್ನ…

ಜಗಳೂರು ತಾಲ್ಲೂಕಿಗೆ ಎಸಿಬಿ ಭೇಟಿ

ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ, ದಾವಣಗೆರೆಅಧಿಕಾರಿಗಳು ಮಾ.19 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 02ಗಂಟೆವರೆಗೆ ಜಗಳೂರು ತಾಲ್ಲೂಕಿನ ಪ್ರವಾಸಿ ಮಂದಿರಕ್ಕೆಭೇಟಿ ನೀಡಿ ಸಾರ್ವಜನಿಕರಿಂದ ಕುಂದು ಕೊರತೆಗಳಅರ್ಜಿಗಳನ್ನು ಸ್ವೀಕರಿಸುವರು. ಸಾರ್ವಜನಿಕರು ತಮ್ಮ ಕುಂದುಕೊರತೆಗಳಅರ್ಜಿಗಳನ್ನು ನೀಡಿ ಈ ಭೇಟಿಯ ಸದುಪಯೋಗಪಡೆಯಬಹುದಾಗಿದ್ದು, ಹೆಚ್ಚಿನ…

ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಂದ ಗ್ರಾಮ

ವಾಸ್ತವ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲಾಧಿಕಾರಿಗಳು ಹಾಗೂಕಂದಾಯ ಇಲಾಖೆಯ ಇತರೆ ಅಧಿಕಾರಿಗಳ ಗ್ರಾಮ ವಾಸ್ತವ್ಯಕಾರ್ಯಕ್ರಮವನ್ನು ಮಾ.20 ರಂದು ಚನ್ನಗಿರಿ ತಾಲ್ಲೂಕಿನಕಸಬಾ ಮಾವಿನಹೊಳೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.ಸಾರ್ವಜನಿಕರು ಅಂದು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡುಕಂದಾಯ ಇಲಾಖೆಯ ವಿವಿಧ ಸೇವೆಗಳು, ಯೋಜನೆಗಳಾದಪೌತಿ ಖಾತೆ ಬದಲಾವಣೆ, ಸಾಮಾಜಿಕ ಭದ್ರತಾ ಯೋಜನೆ…

ವಾಹನಗಳಿಗೆ ಚಾಲನೆÀಸಮಗ್ರ ಆರೋಗ್ಯ ಕಾರ್ಯಕ್ರಮದ ಐಇಸಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯರಾಷ್ಟ್ರೀಯ ಆರೋಗ್ಯ ಅಭಿಯಾನದ ರಾಷ್ಟ್ರೀಯ ತಂಬಾಕುನಿಯಂತ್ರಣ ಕಾರ್ಯಕ್ರಮ ಹಾಗೂ ಸಮಗ್ರ ಪ್ರಾಥಮಿಕಆರೋಗ್ಯ ಆರೈಕೆ, ಸಾರ್ವತ್ರಿಕ ಆರೋಗ್ಯ ರಕ್ಷಣೆಕಾರ್ಯಕ್ರಮ ಕುರಿತು ಮಾಹಿತಿ, ಶಿಕ್ಷಣ, ಸಂವಹನ(ಐಇಸಿ)ಒದಗಿಸುವ ಎರಡು ವಾಹನಗಳಿಗೆ ಮಾ.18 ರಂದು ಬೆಳಿಗ್ಗೆ 10ಗಂಟೆಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಮುಂಭಾಗದಲ್ಲಿಜಿಲಾಧಿಕಾರಿಗಳಾದ…

ವಧು-ವರರನ್ನು ಹಾರೈಸಿದ ಡಿಸಿ, ಸಿಇಒ

ರಾಜ್ಯ ಮಹಿಳಾ ನಿಲಯದಲ್ಲಿ ವಿವಾಹ ಸಂಭ್ರಮ ಇಲ್ಲಿನ ಶ್ರೀ ರಾಮನಗರದಲ್ಲಿರುವ ರಾಜ್ಯ ಮಹಿಳಾನಿಲಯವು ಬುಧವಾರ ತಳಿರು ತೋರಣಗಳಿಂದಅಲಂಕಾರಗೊಂಡಿತ್ತು. ಮಂಗಳವಾದ್ಯ ಮೊಳಗಿತ್ತು.ಸ್ವಾಗತ ಕೋರಲು ಮಂಟಪದವರೆಗೂ ರಂಗೋಲಿಹಾಕಲಾಗಿತ್ತು. ದೈನಂದಿನ ಕಚೇರಿ ಕೆಲಸದಲ್ಲಿನಿರತರಾಗುತ್ತಿದ್ದ ಮಹಿಳಾ ನಿಲಯದ ಅಧಿಕಾರಿಗಳು, ಸಿಬ್ಬಂದಿಬಣ್ಣಬಣ್ಣದ ಸೀರೆ ಉಟ್ಟು ಸಂಭ್ರಮದಲ್ಲಿ ಓಡಾಡುತ್ತಿದ್ದರು.ಇದಕ್ಕೆ ಕಾರಣ…

ಚನ್ನಗಿರಿಗೆ ಎಸಿಬಿ ಭೇಟಿ

ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮಾರ್ಚ್ 18 ರಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 02 ಗಂಟೆಯವರೆಗೆ ಚನ್ನಗಿರಿಸರ್ಕಾರಿ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದಕುಂದುಕೊರತೆಗಳ ಅರ್ಜಿಗಳನ್ನು ಸ್ವೀಕರಿಸುವರು.ಸಾರ್ವಜನಿಕರು ಈ ಭೇಟಿಯ ಸದುಪಯೋಗ ಪಡೆಯಬೇಕೆಂದುಹಾಗೂ ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ : 08192-236600,ಮೊಬೈಲ್ ಸಂಖ್ಯೆ 9480806283…

ಬಾಲಭವನದ ಮೂಲ ಉದ್ದೇಶವನ್ನು ಸಾಧಿಸಲು ಇಲಾಖೆಗಳ ಮತ್ತು ದಾನಿಗಳ ಸಹಕಾರ

ಅಗತ್ಯ : ಚಿಕ್ಕಮ್ಮ ಬಸವರಾಜ್ ಬಾಲಭವನದ ಅಭಿವೃದ್ಧಿಗೆ ವಿವಿಧ ಕಾರಣಗಳಿಂದಅನುದಾನದ ಕೊರತೆಯಿದ್ದು, ಅಭಿವೃದ್ಧಿ ಕುಂಟುತ್ತಾ ಸಾಗಿದ್ದುಅಧಿಕಾರಿಗಳು ದಾನಿಗಳಿಂದ ಸಹಾಯ ಪಡೆದು ಬಾಲಭವನಮತ್ತು ಪಾರ್ಕ್ ಅನ್ನು ಅಭಿವೃದ್ಧಿ ಪಡಿಸುವಲ್ಲಿ ವಿಶೇಷ ಆಸಕ್ತಿತೋರಿದಲ್ಲಿ ಬಾಲಭವನದ ಮೂಲ ಉದ್ಧೇಶ ಸಾಧಿಸಬಹುದುಎಂದು ರಾಜ್ಯ ಬಾಲ ಭವನ ಸೊಸೈಟಿಯ…

ಆಜಾದಿ ಕಿ ಅಮೃತ ಮಹೋತ್ಸವಕ್ಕೆ ಜಿಲ್ಲೆ ಆಯ್ಕೆ ಅಪೌಷ್ಟಿಕತೆಯಿಂದ ತಾಯಂದಿರನ್ನು ಸಂರಕ್ಷಿಸಲು ಪೋಷಣ್ ಪಕ್ವಾಡ್ ಅಭಿಯಾನ

ಗರ್ಭಿಣಿ ಮತ್ತು ಬಾಣಂತಿಯರಲ್ಲಿ ಅಪೌಷ್ಟಿಕತೆಯಿಂದಾಗಿಆಗುತ್ತಿರುವ ಸಾವು-ನೋವು ತಡೆಯುವ ಉದ್ದೇಶದಿಂದಮಾರ್ಚ್ 16 ರಿಂದ 31 ರವರೆಗೆ ವಿವಿಧ ದಿನಗಳಲ್ಲಿ ಪೋಷಣ್ಅಭಿಯಾನ ಯೋಜನೆಯಡಿ ಪೋಷಣ್ ಪಕ್ವಾಡ್ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಜಿ.ಪಂಅಧ್ಯಕ್ಷೆ ಕೆ.ವಿ.ಶಾಂತಕುಮಾರಿ ಹೇಳಿದರು.ಮಂಗಳವಾರ ಜಿ.ಪಂ ಮುಖ್ಯ ಸಭಾಂಗಣದಲ್ಲಿ ಕೆಡಿಪಿ ಸಭೆಗೂಮುನ್ನ ಆಯೋಜಿಸಲಾಗಿದ್ದ ಪೋಷಣ್ ಪಕ್ವಾಡ್ಕಾರ್ಯಕ್ರಮಕ್ಕೆ…

4912 ಅನರ್ಹ ಬಿಪಿಎಲ್ ಕಾರ್ಡ್ ರದ್ದು

4912 ಅನರ್ಹ ಬಿಪಿಎಲ್ ಕಾರ್ಡ್ ರದ್ದು : ಆಹಾರ ಇಲಾಖೆ ಸಹಾಯಕನಿರ್ದೇಶಕ ಸೈಯದ್ ಖಲೀಮುಲ್ಲ ಮಾತನಾಡಿ, ಜಿಲ್ಲೆಯಲ್ಲಿ ಬಿಪಿಎಲ್ಕಾರ್ಡ್ ಹೊಂದಿರುವ ಅನರ್ಹರನ್ನು ಪತ್ತೆಹಚ್ಚಿ ಕ್ರಮಜರುಗಿಸಲು ಇಲಾಖೆ ಆಂದೋಲನ ಕೈಗೊಂಡಿದ್ದು, ಈವರೆಗೆಅಕ್ರಮವಾಗಿ ಬಿಪಿಎಲ್ ಕಾರ್ಡ್ ಹೊಂದಿದ್ದ ಆರ್ಥಿಕವಾಗಿ ಉತ್ತಮಸ್ಥಿತಿಯಲ್ಲಿರುವವರನ್ನು ಪತ್ತೆಹಚ್ಚಿ 4912 ಕಾರ್ಡ್ರದ್ದುಪಡಿಸಿದೆ.…