Category: ದಾವಣಗೆರೆ

ಜಿಲ್ಲಾ ಪಂಚಾಯತ್ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ

ಎಸ್‍ಎಸ್‍ಎಲ್‍ಸಿ ಎಲ್ಲ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ನೊಂದಾಯಿಸಿ- ಕೆ.ವಿ. ಶಾಂತಕುಮಾರಿ ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಎಸ್‍ಎಸ್‍ಎಲ್‍ಸಿ ತರಗತಿಗೆ ದಾಖಲಾದ ಎಲ್ಲವಿದ್ಯಾರ್ಥಿಗಳನ್ನು ವಾರ್ಷಿಕ ಪರೀಕ್ಷೆಗೆ ನೊಂದಾಯಿಸಲು ಅಗತ್ಯಕ್ರಮ ಜರುಗಿಸಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆಕೆ.ವಿ. ಶಾಂತಕುಮಾರಿ ಅವರು ಡಿಡಿಪಿಐ ಪರಮೇಶ್ವರಪ್ಪ ಅವರಿಗೆಸೂಚನೆ ನೀಡಿದರು.ಜಿಲ್ಲಾ ಪಂಚಾಯತ್…

ಕ್ರೀಡೆಯಿಂದ ದೈಹಿಕ ಆರೋಗ್ಯ ಕಾಪಾಡಲು

ಸಾಧ್ಯ : ಹನುಮಂತರಾಯ ಒಂದು ಆಟವನ್ನು ಆಯ್ಕೆಮಾಡಿ ಅದನ್ನು ಜೀವನದ ಒಂದುಭಾಗವನ್ನಾಗಿ ರೂಪಿಸಿಕೊಂಡು ದಿನನಿತ್ಯ ಅಭ್ಯಾಸ ಮಾಡಿದಲ್ಲಿದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಲುಸಹಕಾರಿಯಾಗುತ್ತದೆ ಎಂದು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಹನುಮಂತರಾಯ ಹೇಳಿದರು.ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತುಸ್ನಾತಕೋತ್ತರ ಕೇಂದ್ರ ಹಾಗೂ ದಾವಣಗೆರೆ ವಿಶ್ವವಿದ್ಯಾಲಯ, ದಾವಣಗೆರೆ ವಿವಿ…

ಅವಧಿ ಪೂರ್ಣಗೊಂಡ-ತೆರವಾದ ಗ್ರಾ.ಪಂ ಉಪ

ಚುನಾವಣೆ ಮೇ-2021 ರ ಮಾಹೆಯವರೆಗೆ ಅವಧಿಮುಕ್ತಾಯಗೊಳ್ಳಲಿರುವ ಹಾಗೂ ಗ್ರಾಮಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿಇರುವ/ತೆರವಾಗಿರುವ ಸ್ಥಾನಗಳಿಗೆ ಉಪಚುನಾವಣೆಸಂಬಂಧಿಸಿದಂತೆ ದಾವಣಗೆರೆ ಜಿಲ್ಲೆಯ ಕೆಳಕಂಡತಾಲ್ಲೂಕುಗಳಲ್ಲಿ ಚುನಾವಣೆ ನಡೆಸುವ ಬಗ್ಗೆ ರಾಜ್ಯಚುನಾವಣಾ ಆಯೋಗವು ಅಧಿಸೂಚನೆಯನ್ನು ಹೊರಡಿಸಿದೆ.ದಾವಣಗೆರೆ ತಾಲ್ಲೂಕಿನ ಅವಧಿ ಪೂರ್ಣಗೊಂಡಿರುವಬೇತೂರು(ಗ್ರಾ.ಪಂ ಸಂಖ್ಯೆ 37) ಕನಗೊಂಡನಹಳ್ಳಿ(40)ಕುಕ್ಕವಾಡ(41) ಮತ್ತು ಮಾಯಕೊಂಡ(42)…

ಪ್ರತಿಭಾವಂತ ಗಂಡು ಮಕ್ಕಳಿಗೆ 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

2021-2022 ನೇ ಸಾಲಿನ ಪರಿಶಿಷ್ಟ ಜಾತಿ ಹಾಗೂ ಅನೈರ್ಮಲ್ಯಕರವೃತ್ತಿಯಲ್ಲಿ ತೊಡಗಿರುವ ಪೋಷಕರ ಪ್ರತಿಭಾವಂತಗಂಡು ಮಕ್ಕಳಿಗೆ ಇಲಾಖಾ ವತಿಯಿಂದ ಮೆಟ್ರಿಕ್ ಪೂರ್ವವಿದ್ಯಾರ್ಥಿವೇತನ ನೀಡಿ ಶ್ರೀ ರಾಮಕೃಷ್ಣ ವಿದ್ಯಾಶಾಲೆ, ಮೈಸೂರುಇಲ್ಲಿ 8ನೇ ತರಗತಿಗೆ ಸೇರಿಸುವ ಸಲುವಾಗಿ ಅರ್ಜಿಗಳನ್ನುಆಹ್ವಾನಿಸಲಾಗಿದೆ. ಮಾ.24 ರಂದು ಸೋಮವಾರ ಶ್ರೀ ರಾಮಕೃಷ್ಣ…

ಮನುಶ್ರೀಗೆ ಅಸಾಧರಣ ಪ್ರತಿಭೆ ಪ್ರಶಸ್ತಿ

ದಾವಣಗೆರೆ: ಸಾಂಸ್ಕೃತಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆ ಗುರುತಿಸಿ ನಗರದ ತರಳಬಾಳು ಸಿಬಿಎಸ್‌ಇ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಕುಮಾರಿ ಜಿ.ಜೆ.ಮನುಶ್ರೀಗೆ ಜಿಲ್ಲಾಡಳಿತ ಜಿ.ಜೆ.ಮನುಶ್ರೀಗೆ ಅಸಾಧರಣ ಪ್ರತಿಭೆ ಪ್ರಶಸ್ತಿ ನೀಡಿ ಗೌರವಿಸಿದೆ.ಜಿಲ್ಲಾಡಳಿತದ ತುಂಗಭದ್ರಾ ಸಭಾಂಗಣದಲ್ಲಿ ನಡೆದ ಮಹಿಳಾದಿನಾಚರಣೆ ಕಾರ್ಯಕ್ರಮದಲ್ಲಿ ಇವರಿಗೆ ಡಿಸಿ ಮಹಾಂತೇಶ್…

ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆ: ತಾತ್ಕಾಲಿಕ ಆಯ್ಕೆ

ಪಟ್ಟಿ ಪ್ರಕಟ ದಾವಣಗೆರೆ ಜಿಲ್ಲೆಯಲ್ಲಿ ಖಾಲಿಯಿರುವ ಸಶಸ್ತ್ರ ಪೊಲೀಸ್ಕಾನ್ಸ್‍ಟೇಬಲ್ ಹುದ್ದೆಗಳ ನೇಮಕಾತಿ ಸಂಬಂಧ ದ್ವಿತೀಯಪರಿಷ್ಕøತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜಿಲ್ಲಾ ಪೊಲೀಸ್ಅಧೀಕ್ಷಕರ ಕಚೇರಿಯಲ್ಲಿ ಪ್ರಕಟಿಸಲಾಗಿದೆಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ನೇಮಕಾತಿಸಂಬಂಧ ಕಚೇರಿ ಆದೇಶ ಸಂ: ಸಿಬ್ಬಂದಿ(1)/ಎಪಿಸಿ/ನೇ/08/2020,ಓಬಿ:95/2021, ಮಾ.10 ರನ್ವಯ ದ್ವಿತೀಯ ಪರಿಷ್ಕøತ…

ಕಾರ್ಯಕ್ರಮ ಸಂಯೋಜಕರು ಮತ್ತು ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ

ಜಿಲ್ಲಾ ಬಾಲಭವನದಲ್ಲಿ ಮಕ್ಕಳ ಕಾರ್ಯಕ್ರಮಚಟುವಟಿಕೆಗಳನ್ನು ನಿರ್ವಹಿಸಲು, 2021-22ನೇ ಸಾಲಿನಲ್ಲಿ ವಿವಿಧರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಸಲುವಾಗಿ ಜಿಲ್ಲಾ ಬಾಲ ಭವನಕ್ಕೆ ಕಾರ್ಯಕ್ರಮಸಂಯೋಜಕರನ್ನು ಹಾಗೂ ಕಛೇರಿ ಸಹಾಯಕರನ್ನುನೇಮಿಸಿಕೊಳ್ಳಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಆಹ್ವಾನಿಸಲಾಗಿದೆ. ಕಾರ್ಯಕ್ರಮ ಸಂಯೋಜಕರ ಹುದ್ದೆಗೆ ಅರ್ಜಿ ಸಲ್ಲಿಸಲುಯಾವುದೇ ಪದವಿ ಹೊಂದಿರಬೇಕು. ಕಂಪ್ಯೂಟರ್ಜ್ಞಾನದೊಂದಿಗೆ ಸೃಜನಾತ್ಮಕ…

ತಾಲ್ಲೂಕು ಟಾಸ್ಕ್‍ಫೋರ್ಸ್ ಸಭೆ : ಕೋವಿಡ್ ಪರೀಕ್ಷೆ ಹಾಗೂ

ಲಸಿಕಾಕರಣ ಹೆಚ್ಚಿಸಲು ನಿರ್ಣಯ ಪ್ರಸ್ತುತ ಕೋವಿಡ್ ಪ್ರಕರಣಗಳು ಜಿಲ್ಲೆಯಲ್ಲಿಕಡಿಮೆಯಿದ್ದು, ಆದರೂ ಮುಂಜಾಗ್ರತಾ ಕ್ರಮವಾಗಿತಾಲ್ಲೂಕಿನಲ್ಲಿ ಕೋವಿಡ್ ಪರೀಕ್ಷಾ ಸಂಖ್ಯೆಯನ್ನು ಹೆಚ್ಚಿಸಲುತಾಲ್ಲೂಕು ಟಾಸ್ಕ್‍ಫೋರ್ಸ್ ಸಮಿತಿಯಲ್ಲಿ ನಿರ್ಣಯಕೈಗೊಳ್ಳಲಾಯಿತು.ತಾಲ್ಲೂಕು ತಹಸಿಲ್ದಾರರ ಕಚೇರಿಯಲ್ಲಿ ಶುಕ್ರವಾರಏರ್ಪಡಸಲಾಗಿದ್ದ ತಾಲ್ಲೂಕು ಮಟ್ಟದ ಟಾಸ್ಕ್‍ಫೋರ್ಸ್ಸಭೆಯಲ್ಲಿ ಭಾಗವಹಿಸಿ ಮಾತಾಡಿದ ತಾಲ್ಲೂಕು ಆರೋಗ್ಯಾಧಿಕಾರಿಡಾ. ವೆಂಕಟೇಶ್ ಎಲ್.ಡಿ. ಅವರು,…

ಗೃಹರಕ್ಷಕರ ನೇಮಕ : ಮಾ. 15 ರಂದು ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ

ದಾವಣಗೆರೆ ಜಿಲ್ಲಾ ಗೃಹರಕ್ಷಕದಳ ಮಂಜೂರಾತಿಗೆಸಂಖ್ಯಾಬಲವನ್ನು ಕಾಯ್ದುಕೊಳ್ಳಲು ಜಿಲ್ಲೆಯ ವಿವಿಧತಾಲ್ಲೂಕು ಮತ್ತು ಉಪ ಘಟಕಗಳಲ್ಲಿ ಖಾಲಿ ಇರುವ ಒಟ್ಟು 57ಸ್ಥಾನಗಳಿಗೆ ನೂತನ ಗೃಹರಕ್ಷಕರ ನೇಮಕಾತಿಗೆ ವಿವಿಧಘಟಕಗಳಿಂದ ಈಗಾಗಲೇ ಅರ್ಜಿ ಸಲ್ಲಿಸಿ ಪುರಸ್ಕøತಗೊಂಡಿರುವ161 ಅಭ್ಯರ್ಥಿಗಳಿಗೆ ಮಾ. 15 ರ ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಪೊಲೀಸ್…

ಕಾಂಗ್ರೆಸ್ ವತಿಯಿಂದ ದಾವಣಗೆರೆಯಲ್ಲಿ ಜನ ಸಂಘಟನೆಗೆ ಸಂವಾದ ಯಾತ್ರೆ

ದಾವಣಗೆರೆ ಅಲ್ಪಸಂಖ್ಯಾತರ ಘಟಕದ ವತಿಯಿಂದ ಜನ ಸಂಘಟನೆಗೆ ಸಂವಾದ ಯಾತ್ರೆ ಹಾಗೂ ಅಲ್ಪಸಂಖ್ಯಾತರ ವಿಭಾಗ ದಾವಣಗೆರೆ ಜಿಲ್ಲೆ ಕಾರ್ಯಕಾರಣಿ ಸಭೆಯನ್ನು ನಗರದ ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್ ಭವನದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಕೆ.ಪಿ.ಸಿ.ಸಿ.ರಾಜ್ಯ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಾದ ವೈ.ಸೈಯ್ಯದ್ ಅಹಮದ್ ಮತ್ತು ಕೇಂದ್ರದ…